10d4aa022f90ac19d19403038b29f7e6a7e8b33880ced24e41a125707131ba52
Browse files- eesanje/url_46_23_8.txt +12 -0
- eesanje/url_46_23_9.txt +10 -0
- eesanje/url_46_240_1.txt +13 -0
- eesanje/url_46_240_10.txt +8 -0
- eesanje/url_46_240_11.txt +6 -0
- eesanje/url_46_240_12.txt +5 -0
- eesanje/url_46_240_2.txt +6 -0
- eesanje/url_46_240_3.txt +6 -0
- eesanje/url_46_240_4.txt +7 -0
- eesanje/url_46_240_5.txt +5 -0
- eesanje/url_46_240_6.txt +6 -0
- eesanje/url_46_240_7.txt +5 -0
- eesanje/url_46_240_8.txt +10 -0
- eesanje/url_46_240_9.txt +11 -0
- eesanje/url_46_241_1.txt +8 -0
- eesanje/url_46_241_10.txt +6 -0
- eesanje/url_46_241_11.txt +6 -0
- eesanje/url_46_241_12.txt +7 -0
- eesanje/url_46_241_2.txt +5 -0
- eesanje/url_46_241_3.txt +5 -0
- eesanje/url_46_241_4.txt +10 -0
- eesanje/url_46_241_5.txt +6 -0
- eesanje/url_46_241_6.txt +6 -0
- eesanje/url_46_241_7.txt +7 -0
- eesanje/url_46_241_8.txt +11 -0
- eesanje/url_46_241_9.txt +6 -0
- eesanje/url_46_242_1.txt +8 -0
- eesanje/url_46_242_10.txt +8 -0
- eesanje/url_46_242_11.txt +7 -0
- eesanje/url_46_242_12.txt +6 -0
- eesanje/url_46_242_2.txt +10 -0
- eesanje/url_46_242_3.txt +5 -0
- eesanje/url_46_242_4.txt +8 -0
- eesanje/url_46_242_5.txt +7 -0
- eesanje/url_46_242_6.txt +5 -0
- eesanje/url_46_242_7.txt +8 -0
- eesanje/url_46_242_8.txt +6 -0
- eesanje/url_46_242_9.txt +13 -0
- eesanje/url_46_243_1.txt +6 -0
- eesanje/url_46_243_10.txt +10 -0
- eesanje/url_46_243_11.txt +10 -0
- eesanje/url_46_243_12.txt +6 -0
- eesanje/url_46_243_2.txt +7 -0
- eesanje/url_46_243_3.txt +6 -0
- eesanje/url_46_243_4.txt +5 -0
- eesanje/url_46_243_5.txt +10 -0
- eesanje/url_46_243_6.txt +9 -0
- eesanje/url_46_243_7.txt +6 -0
- eesanje/url_46_243_8.txt +6 -0
- eesanje/url_46_243_9.txt +5 -0
eesanje/url_46_23_8.txt
ADDED
|
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಬಿಜೆಪಿ ಭಿನ್ನಮತೀಯರ ಬಾಯಿಗೆ ಹೈಕಮಾಂಡ್ ಬೀಗ
|
| 2 |
+
|
| 3 |
+
ಬೆಂಗಳೂರು,ಸೆ.9– ಕೆಲವೇ ದಿನಗಳ ಹಿಂದೆ ಮನೆಯೊಂದು ಮೂರು ಬಾಗಿಲು ಎಂಬಂತಿದ್ದ ಬಿಜೆಪಿಯಲ್ಲಿ ಸದ್ಯ ಕೈ ಕಟ್! ಬಾಯ್ ಮುಚ್..! ಎಂಬ ಪರಿಸ್ಥಿತಿ ಇದೆ.ಪಕ್ಷದ ತೀರ್ಮಾನಗಳು, ನಿರ್ಣಯ ಹಾಗೂ ಸ್ವಪಕ್ಷೀಯರ ವಿರುದ್ಧ ಯಾರೊಬ್ಬರೂ ಬಾಯ್ಬಿಟ್ಟು ಮಾಧ್ಯಮಗಳ ಮುಂದೆ ಮಾತನಾಡದಂತೆ ಕಟ್ಟುನಿಟ್ಟಿನ ಕಟ್ಟಪ್ಪಣೆ ವಿಧಿಸಿರುವ ಬಿಜೆಪಿ ವರಿಷ್ಠರು ಬಾಯಿ ಬಿಟ್ಟರೆ ಜೋಕೆ! ಎಂಬ ಎಚ್ಚರಿಕೆ ಸಂದೇಶ ವನ್ನು ರವಾನಿಸಿದ್ದಾರೆ.
|
| 4 |
+
ಹೀಗಾಗಿಯೇ ಸ್ವಪಕ್ಷೀಯರ ವಿರುದ್ದವೇ ಆಗಾಗ್ಗೆ ಗುಡುಗುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಬಿ.ಪಿ.ಹರೀಶ್, ಪ್ರತಾಪ್ ಸಿಂಹ, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕರ ಬಾಯಿಗೆ ಬೀಗ ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಭಿನ್ನಮತೀಯ ನಾಯಕರು ಅಪ್ಪಿತಪ್ಪಿಯೂ ಬಾಯಿ ಬಿಡುತ್ತಿಲ್ಲ. ತುಟಿಗೆ ಬೀಗ ಬಿದ್ದವರಂತೆ ಎಲ್ಲದಕ್ಕೂ ಮೌನದಿಂದಲೇ ಉತ್ತರಿಸುತ್ತಾ ಪಕ್ಷದ ವಿರುದ್ಧವಾಗಲಿ ಇಲ್ಲವೇ ಅಧ್ಯಕ್ಷರ ವಿರುದ್ಧ ನಾವು ಹೇಳಿಕೆ ನೀಡುವುದಿಲ್ಲ ಎಂದು ಮೌನಕ್ಕೆ ಶರಣಾಗುತ್ತಿದ್ದಾರೆ.
|
| 5 |
+
ಹೀಗಾಗಿ ಬಿಜೆಪಿಯಲ್ಲಿ ಸದ್ಯ ಭಿನ್ನಮತೀಯ ಚಟುವಟಿಕೆಗಳಿಗೆ ಸಂಪೂರ್ಣವಾದ ಕಡಿವಾಣ ಬಿದ್ದಿದೆ. ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ನಡೆಸಿದಾಗ ಯತ್ನಾಳ್ ಸೇರಿದಂತೆ ಹಲವರು ಆಟ ಕೆಡಿಸುವ ಕೆಲಸಕ್ಕೆ ಕೈ ಹಾಕಿದ್ದರು.
|
| 6 |
+
ಅದರಲ್ಲೂ ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕ ಎಂದೇ ಗುರುತಿಸಿಕೊಂಡಿರುವ ಯತ್ನಾಳ್ ಪಾದಯಾತ್ರೆ ಉದ್ದೇಶವನ್ನೇ ಪ್ರಶ್ನೆ ಮಾಡಿದ್ದರು. ವಿಶೇಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಗುರಿಯಾಗಿಟ್ಟುಕೊಂಡು ವಾಚಮಾಚಗೋಚರವಾಗಿ ಟೀಕೆ ಮಾಡಿದ್ದರು.ಜೊತೆಗೆ ಬಸವ ಕಲ್ಯಾಣದಿಂದ ಬೀದರ್ವರೆಗೆ ಪ್ರತ್ಯೇಕ ಪಾದಯಾತ್ರೆ ನಡೆಸುವುದಾಗಿ ಹೇಳಿದ್ದರು. ಇದು ಬಿಜೆಪಿಗೆ ಸಾಕಷ್ಟು ಮುಜುಗರ ಸೃಷ್ಟಿಸಿತ್ತು.
|
| 7 |
+
ಕಡಿವಾಣ ಹಾಕಿಸಿದ ವಿಜಯೇಂದ್ರ:ಯಾವಾಗ ಪಕ್ಷದ ವಿರುದ್ಧವೇ ಪ್ರತ್ಯೇಕವಾಗಿ ಸಭೆ ಮತ್ತು ಪಾದಯಾತ್ರೆ ನಡೆಸುತ್ತೇವೆ ಎಂದು ಭಿನ್ನಮತೀಯರು ಸಭೆ ನಡೆಸಿದರೂ ಎಚ್ಚೆತ್ತುಕೊಂಡ ವಿಜಯೇಂದ್ರ ತಕ್ಷಣವೇ ದೆಹಲಿಗೆ ತೆರಳಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ವಸ್ತುಸ್ಥಿತಿಯನ್ನು ವಿವರಿಸಿದರು.
|
| 8 |
+
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಹಲವರನ್ನು ಭೇಟಿಯಾಗಿ ಕರ್ನಾಟಕದ ಬೆಳವಣಿಗೆಗಳ ಕುರಿತು ಮಾಹಿತಿಯನ್ನು ನೀಡಿದರು.
|
| 9 |
+
ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಯಶಸ್ವಿಯಾಗಿ ಸರ್ಕಾರದ ವಿರುದ್ಧ ಹೋರಾಟ ನಡೆ��ುತ್ತಿದೆ. ಇದನ್ನು ಸಹಿಸದ ಕೆಲವರು ಪಕ್ಷದ ವಿರುದ್ಧವೇ ಚಟುವಟಿಕೆ ನಡೆಸುತ್ತಿದ್ದಾರೆ. ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿಕೊಂಡರು.
|
| 10 |
+
ಇದನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ನಾಯಕರು ತಕ್ಷಣವೇ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮತ್ತಿತರರನ್ನು ದೆಹಲಿಗೆ ಕರೆಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸುವುದಾಗಲಿ ಇಲ್ಲವೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ತಾಕೀತು ಮಾಡಿದರು.
|
| 11 |
+
ಏನೇ ಸಮಸ್ಯೆಗಳಿದ್ದರೂ ವೇದಿಕೆಯೊಳಗೆ ಚರ್ಚಿಸಬೇಕು. ನೀವು ಪಾದಯಾತ್ರೆ ನಡೆಸುವುದಾದರೆ ಪಕ್ಷದ ಚಿಹ್ನೆಯಡಿ ನಡೆಸಬೇಕು. ರಾಜ್ಯಾದ್ಯಕ್ಷರ ಜೊತೆ ಮಾತುಕತೆ ನಡೆಸಿ ಎಂದು ಸೂಚನೆ ಕೊಟ್ಟರು.
|
| 12 |
+
ಅಲ್ಲದೆ ಇನ್ನು ಮುಂದೆ ಪ್ರತ್ಯೇಕ ಸಭೆ ನಡೆಸುವುದು ಕೂಡ ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ ಎಂದು ಸ್ಪಷ್ಟ ಮಾತುಗಳಲ್ಲಿ ಭಿನ್ನಮತೀಯರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದರು. ಈ ಎಲ್ಲ ಬೆಳವಣಿಗೆಗಳಿಂದ ಎಚ್ಚೆತ್ತುಕೊಂಡ ಭಿನ್ನಮತೀಯರು ಸದ್ಯಕ್ಕೆ ತಮ ಎಲ್ಲ ಆಟಾಟೋಪಗಳಿಗೆ ಕಡಿವಾಣ ಹಾಕಿಕೊಂಡಿದ್ದಾರೆ.
|
eesanje/url_46_23_9.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಸಿದ್ದರಾಮಯ್ಯನವರ ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ : ಸಚಿವ ಬೋಸರಾಜ್
|
| 2 |
+
' :
|
| 3 |
+
ಬೆಂಗಳೂರು,ಸೆ.9– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷವಿದ್ದು, ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿಯವರ ಹುನ್ನಾರ ಫಲಿಸುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಗಿಂದು ಆಗಮಿಸಿದ ಅವರು ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು.
|
| 4 |
+
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕುರ್ಚಿಯನ್ನು ಅಲುಗಾಡಿಸಲು ಬಿಜೆಪಿ-ಜೆಡಿಎಸ್ನಲ್ಲಿನ ನಾಯಕರು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಅದ್ಯಾವುದೂ ಯಶಸ್ವಿಯಾಗುವುದಿಲ್ಲ. ಇಲ್ಲಸಲ್ಲದ ವಿಚಾರಗಳನ್ನು ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
| 5 |
+
ಕಾಂಗ್ರೆಸ್ನಲ್ಲೇ ಸಚಿವರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಹಲವು ರೀತಿಯ ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಯಾರೂ ತಾವು ಮುಖ್ಯಮಂತ್ರಿಯಾಗಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡಿಲ್ಲ, ಅಪೇಕ್ಷೆಯನ್ನೂ ಪಟ್ಟಿಲ್ಲ. ಎಲ್ಲಾ ಸಚಿವರೂ ಪರಸ್ಪರ ಸಂಪರ್ಕದಲ್ಲಿದ್ದೇವೆ, ಎಲ್ಲದರದೂ ಒಂದೇ ಅಭಿಪ್ರಾಯವಾಗಿದೆ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಉತ್ತಮ ಸರ್ಕಾರ ನಡೆಯುತ್ತಿದೆ. ಎಲ್ಲರೂ ಅವರ ಬೆನ್ನಿಗಿದ್ದೇವೆ ಎಂದು ಹೇಳಿದರು.
|
| 6 |
+
ಮಾಧ್ಯಮದವರ ಪ್ರಶ್ನೆ ಎದುರಾದಾಗ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆ ಉದ್ಭವಿಸಿಲ್ಲ ಎಂದರು. ಇದನ್ನೆಲ್ಲಾ ಸೃಷ್ಟಿ ಮಾಡುತ್ತಿರುವುದು ಬಿಜೆಪಿಯವರು. ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ರವರು ದಿನಕ್ಕೊಂದು ಹೇಳಿಕೆ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. 135 ಮಂದಿ ಶಾಸಕರು ಒಟ್ಟಾಗಿದ್ದಾರೆ. ಹೈಕಮಾಂಡ್ ಕೂಡ ಮುಖ್ಯಮಂತ್ರಿಯವರಿಗೆ ಬೆಂಬಲ ನೀಡಿದ್ದಾರೆ ಎಂದು ಹೇಳಿದರು.
|
| 7 |
+
ಸಚಿವರು ದೆಹಲಿಗೆ ಭೇಟಿ ನೀಡಿದ ಬಗ್ಗೆ ಅಪಾರ್ಥ ಕಲ್ಪಿಸಲಾಗುತ್ತಿದೆ. ಸತೀಶ್ ಜಾರಕಿಹೊಳಿಯವರು ದೆಹಲಿಗೆ ತೆರಳಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಟ್ಕರಿಯವರನ್ನು ಭೇಟಿ ಮಾಡಿ ಬಂದಿದ್ದಾರೆ. ಎಂ.ಬಿ.ಪಾಟೀಲ್ರವರು ಮುಂದೆ ದೆಹಲಿಗೆ ಭೇಟಿ ನೀಡುತ್ತಾರೆ. ಮುಂದಿನ ವಾರ ನಾನು ದೆಹಲಿಗೆ ಹೋಗಿ ಜಲಶಕ್ತಿ ಸಚಿವಾಲಯಕ್ಕೆ ಸಂಬಂಧಪಟ್ಟಂತೆ ಸಚಿವ ಸೋಮಣ್ಣ ಅವರನ್ನು ಭೇಟಿ ಮಾಡಲಿದ್ದೇನೆ. ಸಚಿವರು ದೆಹಲಿಗೆ ಹೋದಾಗ ಪಕ್ಷದ ಕಚೇರಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಸಾಮಾನ್ಯ. ಅಂದಾಕ್ಷಣ ಕಾಂಗ್ರೆಸ್ನಲ್ಲಿ ಗೊಂದಲಗಳಿವೆ ಎಂದು ಕಲ್ಪಿಸಿಕೊಳ್ಳಬಾರದು ಎಂದರು.
|
| 8 |
+
ಹೈಕೋರ್ಟ್ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ಯಾವುದೇ ತೀರ್ಪು ನೀಡಿದರೂ ನ್ಯಾಯಾಂಗದಲ್ಲಿ ಸಾಕಷ್ಟು ಅವಕಾಶಗಳಿವೆ. ಹೀಗಾಗಿ ಸಿದ್ದರಾಮಯ್ಯ ಅವರ ಕುರ್ಚಿಯನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದರು.ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳಿದ್ದವು. ನಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳೂ ಕಾಣುತ್ತಿಲ್ಲ. ಹಿರಿಯ ಸಚಿವ ಸಂಪುಟ ಸಭೆ ಸಿದ್ದರಾಮಯ್ಯನವರ ಬೆನ್ನಿಗಿದೆ. ನಾನೂ ಸೇರಿದಂತೆ ಕಾಂಗ್ರೆಸ್ನಲ್ಲಿ ಯಾರೂ ಮುಖ್ಯಮಂತ್ರಿ ಹುದ್ದೆಗೆ ಸದ್ಯಕ್ಕೆ ಆಕಾಂಕ್ಷಿಗಳಿಲ್ಲ. ಏಕೆಂದರೆ ಕುರ್ಚಿ ಖಾಲಿ ಇಲ್ಲ ಎಂದರು.
|
| 9 |
+
ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರವೇರಿಸಿ ಉದ್ಘಾಟನೆ ಮಾಡಿದ್ದಾರೆ. 75 ಲಕ್ಷ ಜನರಿಗೆ ಈ ಯೋಜನೆಯಿಂದ ನೀರು ದೊರೆಯಲಿದೆ. 15 ಟಿಎಂಸಿಯನ್ನ ಕುಡಿಯುವ ನೀರಿಗೆ, 9 ಟಿಎಂಸಿಯನ್ನು ಕೆರೆಗಳನ್ನು ತುಂಬಿಸಲು ಬಳಕೆ ಮಾಡಲಾಗುತ್ತಿದೆ. ಪ್ರತಿ ಟಿಎಂಸಿಗೆ 1 ಸಾವಿರ ಕೋಟಿಯಂತೆ 24 ಟಿಎಂಸಿಗೆ 24 ಸಾವಿರ ಕೋಟಿ ರೂ. ಬಳಸಲಾಗುತ್ತಿದೆ. ಬಿಜೆಪಿಯವರು ಹೇಳುವಂತೆ ಹಣ ವೃಥಾ ವ್ಯಯವಾಗಿಲ್ಲ ಎಂದರು.
|
| 10 |
+
ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ನ ಸಂಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಎಲ್ಲರಿಗೂ ಆತಂಕವಾಗಿದೆ. ಅದಕ್ಕಾಗಿ ಸಿಬಿಐ, ಇಡಿ ಸೇರಿ ಎಲ್ಲಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
|
eesanje/url_46_240_1.txt
ADDED
|
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಹದಗೆಟ್ಟ ಕಾನೂನು ಸುವ್ಯವಸ್ಥೆ : ವಿಧಾನಸಭೆಯಲ್ಲಿ ಕೋಲಾಹಲ
|
| 2 |
+
ಬೆಂಗಳೂರು, ಫೆ.13- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳು ಮಾಡಿದ ಆರೋಪ ವಿಧಾನಸಭೆ ಕಲಾಪದ ಆರಂಭದಲ್ಲೇ ಕೋಲಾಹಲದ ವಾತಾವಣ ನಿರ್ಮಾಣ ಮಾಡಿತ್ತು. ಬೆಳಗ್ಗೆ 9.40ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಶ್ನೋತ್ತರವನ್ನು ಕೈಗೆತ್ತಿಕೊಳ್ಳಲು ಮುಂದಾದರು. ಮಧ್ಯ ಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಹಾವೇರಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಲಾಗಿದೆ.
|
| 3 |
+
ಶಿವಮೊಗ್ಗದಲ್ಲಿ ಮಚ್ಚು-ಲಾಂಗ್ಗಳ ಬ್ಯಾನರ್ ಹಾಕುತ್ತಿದ್ದಾರೆ. ಭಗವಾಧ್ವಜ ಅಳವಡಿಸಲು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಸೈಬರ್ ಕ್ರೈಮ್ಗಳು ಹೆಚ್ಚಾಗಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ವಿಚಾರವನ್ನು ನಿಲುವಳಿ ಸೂಚನೆಯಡಿ ಚರ್ಚೆಗೆ ಪ್ರಶ್ನೋತ್ತರವನ್ನು ಬದಿಗಿರಿಸಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
|
| 4 |
+
ಈ ಹಿಂದೆ ಬೆಳಗಾವಿಯ ಅಧಿವೇಶನದಲ್ಲೂ ನಿಲುವಳಿ ಸೂಚನೆ ನೀಡಿದ್ದೇವು. ಆದರೆ ನೀವು ಆಡಳಿತ ಪಕ್ಷದ ಸದಸ್ಯರು ಇರುವ ಬಲಗಡೆ ಮಾತ್ರ ನೋಡುತ್ತಿದ್ದೀರಾ, ವಿರೋಧ ಪಕ್ಷಗಳ ಸದಸ್ಯರು ಇರುವ ಎಡಗಡೆಯೂ ಸ್ವಲ್ಪ ನೋಡಿ ಎಂದು ಸಲಹೆ ನೀಡಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಭಾಧ್ಯಕ್ಷರು ಎಡಗಡೆ ಅಥವಾ ಬಲಗಡೆ ನೋಡುವುದು ಬೇಡ, ನೇರವಾಗಿಯೇ ನೋಡಲಿ. ವಿರೋಧ ಪಕ್ಷಗಳ ಬೇಡಿಕೆಯಂತೆ ಚರ್ಚೆ ಮಾಡಲು ನಮ್ಮ ಅಭ್ಯಂತರ ಇಲ್ಲ. ಅವರ ಕಾಲದಲ್ಲಿ ಬೆಂಗಳೂರಿನಲ್ಲಿ ಹೇಗೆ ಕೊಲೆಗಳಾಗುತ್ತಿದ್ದವು ಎಂದು ನಾನು ಹೇಳುತ್ತೇನೆ. ಅವರು ಹೇಳಲಿ, ಆದರೆ ನಿಯಮಾವಳಿ ಪ್ರಕಾರ ಮೊದಲು ಪ್ರಶ್ನೋತ್ತರ ನಡೆಯಲಿ ಎಂದು ಸಲಹೆ ನೀಡಿದರು.
|
| 5 |
+
ಬಿಜೆಪಿ ಶಾಸಕರಾದ ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ ಮಧ್ಯ ಪ್ರವೇಶ ಮಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಚರ್ಚೆಗೆ ಮೊದಲು ಅವಕಾಶ ನೀಡಿ ಎಂದು ಪಟ್ಟು ಹಿಡಿದರು. ಸಚಿವ ಪ್ರಿಯಾಂಕ ಖರ್ಗೆ, ಕಾನೂನು ಸುವ್ಯವಸ್ಥೆ ಹದಗೆಡಿಸುವವರು ನೀವೆ, ಇಲ್ಲಿ ಚರ್ಚೆ ಮಾಡುವವರು ನೀವೆ. ರಾಜ್ಯದ ರೈತರನ್ನು ಮಧ್ಯ ಪ್ರದೇಶದಲ್ಲಿ ಬಂಧಿಸಲಾಗಿದೆ. ಅದರ ಬಗ್ಗೆಯೂ ಚರ್ಚೆ ಮಾಡೋಣ, ಪಿಎಸ್ಐ ನೇಮಕಾತಿ ಹಗರಣದ ಕುರಿತು ನ್ಯಾಯಮೂರ್ತಿ ವೀರಪ್ಪ ಅವರ ನೇತೃತ್ವದ ನ್ಯಾಯಾಂಗ ತನಿಖಾ ಆಯೋಗದ ಕುರಿತು ಚರ್ಚೆಯಾಗಲಿ, ರಾಷ್ಟ್ರಧ್ವಜವನ್ನು ಕೆಳಗೆ ಇಳಿಸಿ ಭಗವಾಧ್ವಜ ಏರಿಸುವುದು ಚರ್ಚೆಯಾಗಲಿ, ಪ್ರಸ್ತಾಪ ಮಾಡಿ ಎಂದು ಸವಾಲು ಹಾಕಿದರು.
|
| 6 |
+
ನಾವು ಏನು ಪ್ರಸ್ತಾಪ ಮಾಡಬೇಕು ಎಂದು ನೀವು ನಿರ್ದೇಶನ ನೀಡುವ ಅಗತ್ಯ ಇಲ್ಲ ಎಂದು ಸುನೀಲ್ ಕುಮಾರ್ ತಿರುಗೇಟು ನೀಡಿದರು. ಈ ವೇಳೆ ಪ್ರಿಯಾಂಕ್ ಖರ್ಗೆ ಮತ್ತು ಸುನೀಲ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆಯಿತು. ನೀವು ನಮಗೆ ನಿರ್ದೇಶನ ನೀಡುವುದು ಬೇಡ. ನೀವು ಹೇಳಿದ್ದನ್ನು ನಾವು ಕೇಳಬೇಕು, ನಾವು ಹೇಳಕ್ಕೂ ನಿಮ್ಮ ವಿರೋಧ, ಹೇಗಿದೆ ನಿಮ್ಮ ಧೋರಣೆ ಎಂದು ಪ್ರಿಯಾಂಕ ಖರ್ಗೆ ಪ್ರಶ್ನಿಸಿದರು.ಡಾ.ಜಿ.ಪರಮೇಶ್ವರ್ ಹಾಗೂ ಅರಗ ಜ್ಞಾನೇಂದ್ರ ಅವರ ನಡುವೆಯೇ ಕಾವೇರಿದ ಚರ್ಚೆಗಳಾದವು. ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ ಎಂದು ಅರಗ ಜ್ಞಾನೇಂದ್ರ ಆರೋಪಿಸಿದರು.
|
| 7 |
+
ಆರ್.ಅಶೋಕ್, ನಮಗೆ ಬುದ್ಧಿ ಹೇಳಲು ಬರಬೇಡಿ. ನಿಮ್ಮ ಇಂಡಿಯಾ ಮಿತ್ರಕೂಟಕ್ಕೆ ಹೇಳಿಕೊಳ್ಳಿ ಎಂದು ತಿರುಗೇಟು ನೀಡಿದರು. ಕೆಲಕಾಲ ಕಾವೇರಿದ ಚರ್ಚೆ ಬಳಿಕ ಸಭಾಧ್ಯಕ್ಷ ಯು.ಟಿ.ಖಾದರ್, ಸದಸ್ಯರು ಆರಂಭದ ಹುಮ್ಮಸ್ಸಿನಲ್ಲಿರುತ್ತಾರೆ. ಅದು ನಿಧಾನಕ್ಕೆ ಸಮಪ್ರಮಾಣಕ್ಕೆ ಬರಲಿ ಎಂದು ಸಲಹೆ ನೀಡಿದರು.
|
| 8 |
+
ಎನ್ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್ಪವಾರ್
|
| 9 |
+
ಕೊಬ್ಬರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಬೇಕು ಎಂಬ ವಿಚಾರ ಚರ್ಚೆ ಮಾಡಲು ಜೆಡಿಎಸ್ನ ಹೆಚ್.ಡಿ.ರೇವಣ್ಣ, ಬಾಲಕೃಷ್ಣ ಅವರು ಮೊದಲು ನಿಲುವಳಿ ಸೂಚನೆ ನೀಡಿದ್ದಾರೆ. ಅನಂತರ ಬಿಜೆಪಿ ಸದಸ್ಯರು ಕಾನೂನು ಸುವ್ಯವಸ್ಥೆ ಕುರಿತು ಚರ್ಚೆಗೆ ಸೂಚನೆ ನೀಡಿದ್ದಾರೆ. ನಿಯಮದ ಪ್ರಕಾರ ಮೊದಲು ಸೂಚನಾ ಪತ್ರ ಕೊಟ್ಟವರಿಗೆ ಅವಕಾಶ ಮಾಡಿಕೊಡಲಾಗುವುದು. ಬಿಜೆಪಿ ಸದಸ್ಯರು ನಾಳೆ ಹೊಸದಾಗಿ ಸೂಚನಾ ಪತ್ರ ಕಳುಹಿಸಿ, ಪರಿಶೀಲಿಸುತ್ತೇನೆ ಎಂದು ಸಭಾಧ್ಯಕ್ಷರು ಹೇಳಿದರು.
|
| 10 |
+
ಜೆಡಿಎಸ್ನವರು ನಮ್ಮ ಪಾಲುದಾರರಿದ್ದಾರೆ. ಆದರೆ, ಅಧಿಕೃತ ವಿರೋಧ ಪಕ್ಷದ ನಿಲುವಳಿ ಸೂಚನೆಯನ್ನು ಮೊದಲು ಕೈಗೆತ್ತಿಕೊಳ್ಳಬೇಕು ಎಂದು ಆರ್.ಅಶೋಕ್ ಒತ್ತಾಯಿಸಿದರು. ವಿಚಾರ ಗಂಭೀರವಾಗಿದೆ ಎಂದು ಅರಗ ಜ್ಞಾನೇಂದ್ರ ಹೇಳಿದಾಗ, ನಿಲುವಳಿ ಸೂಚನೆ ನೀಡುವಾಗ ಗಂಭೀರ ವಿಚಾರ ಎಂದು ಗೊತ್ತಿರಲಿಲ್ಲವೇ, ಮೊದಲು ಸಭಾಧ್ಯಕ್ಷರ ಕಚೇರಿಗೆ ಸೂಚನಾ ಪತ್ರ ನೀಡಬೇಕಲ್ಲವೇ ಎಂದು ಸಭಾಧ್ಯಕ್ಷರು ಪ್ರಶ್ನಿಸಿದರು.ಸಚಿವ ಪರಮೇಶ್ವರ್, ಕಾನೂನು ಸುವ್ಯವಸ್ಥೆಯನ್ನು ನಿಲುವಳಿ ಸೂಚನೆಯಡಿ ಚರ್ಚಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿದರು.
|
| 11 |
+
ಮೇನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ : 100ಕ್ಕೆ 100 ಅಂಕ ಪಡೆದ 23 ವಿದ್ಯಾರ್ಥಿಗಳು
|
| 12 |
+
ವಿರೋಧ ಪಕ್ಷಗಳ ಸದಸ್ಯರು ಧ್ವನಿ ಏರಿಸಿದಾಗ ಆಡಳಿತ ಪಕ್ಷದ ಶಾಸಕರಿಂದಲೂ ಪ್ರತಿ ಗದ್ದಲವಾಯಿತು. ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕೊಬ್ಬರಿ ಬೆಲೆ ಕುರಿತು ಇಂದು ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ. ಕಾನೂನು ಸುವ್ಯವಸ್ಥೆ ಕುರಿತು ಹೊಸ ಸೂಚನೆ ಕೊಟ್ಟರೆ ನಾಳೆ ಪರಿಶೀಲಿಸುತ್ತೇನೆ ಎಂದು ಸಭಾಧ್ಯಕ್ಷರು ವಿರೋಧ ಪಕ್ಷದ ನಾಯಕರ ಒತ್ತಾಯಕ್ಕೆ ಸ್ಪಷ್ಟನೆ ನೀಡಿದರು.
|
| 13 |
+
ಬಿಜೆಪಿ ಶಾಸಕ ಸಿದ್ದು ಸವದಿ, ಪ್ರಿಯಾಕ್ ಖರ್ಗೆ ಸಮರ್ಥರಿದ್ದಾರೆ ಅವರನ್ನು ಮುಖ್ಯಮಂತ್ರಿ ಮಾಡಿ ಬಿಡಿ ಎಂದು ಛೇಡಿಸಿದರು. ನಿಮ್ಮನ್ನು ಕೇಳಿ ನಮ್ಮಲ್ಲಿ ಅವಕಾಶ ನೀಡುವುದಿಲ್ಲ. ಇಂತಹ ಅನಗತ್ಯ ಚರ್ಚೆ ಬೇಡ ಎಂದು ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದರು.
|
eesanje/url_46_240_10.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಗ್ಯಾರಂಟಿ ಯೋಜನೆಗಳಿಂದ ಬಡತನದಿಂದ ಹೊರಬಂದಿವೆ 1.2 ಕೋಟಿಗೂ ಅಧಿಕ ಕುಟುಂಬಗಳು : ರಾಜ್ಯಪಾಲರು
|
| 2 |
+
ಬೆಂಗಳೂರು,ಫೆ.12- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಯಿಂದ ಹೊರಬಂದು ಮಧ್ಯವರ್ಗದ ಸ್ಥಿತಿಗೆ ಏರುತ್ತಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್ ಹೇಳಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಪಂಚಖಾತ್ರಿ ಯೋಜನೆಗಳನ್ನು ಕೊಂಡಾಡಿದರು. ಸರ್ಕಾರದ ಒಂದು ನಿರ್ಣಯದಿಂದ ಐದು ಕೋಟಿಗೂ ಹೆಚ್ಚು ಜನ ಮಧ್ಯಮ ವರ್ಗದ ಸ್ಥಿತಿಗೆ ಏರಲು ಸಾಧ್ಯವಾಗಿದೆ. ಜನರ ಜೀವನದ ಮೇಲೆ ಪರೋಕ್ಷ ಗಮನಾರ್ಹ ಬದಲಾವಣೆ ತಂದಿದೆ ಎಂದಿದ್ದಾರೆ.
|
| 3 |
+
ರಾಜ್ಯದಲ್ಲಿ ಬರಗಾಲವಿದ್ದರೂ ಕಳೆದ ವರ್ಷಕ್ಕಿಂತಲೂ ರೈತರ ಆತ್ಮಹತ್ಯೆ ಕಡಿಮೆಯಾಗಿದೆ. ಯಾವುದೇ ಕಾರಣಕ್ಕೂ, ಯಾವುದೇ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವುದು ಸೂಕ್ತವಲ್ಲ ಎಂಬ ನಂಬಿಕೆಯೊಂದಿಗೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳು ಆರ್ಥಿಕವಾಗಿ ಅಶಕ್ತರಾದವರಿಗೆ ಹೆಚ್ಚು ಅಗತ್ಯವಿತ್ತು. ಅದಕ್ಕಾಗಿ ಅರ್ಜಿಗಳ ಮಹಾಪೂರವೇ ಹರಿದುಬಂದಿತ್ತು. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳ ಅನುಷ್ಠಾನಕ್ಕೆ ಸುಸಜ್ಜಿತ ವ್ಯವಸ್ಥೆ ರೂಪಿಸಲಾಗಿದೆ.
|
| 4 |
+
ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನರಿಗೆ ಗ್ಯಾರಂಟಿ ಯೋಜನೆಗಳು ಸಾಲುವುದಿಲ್ಲ ಎಂಬ ಅರಿವು ಸರ್ಕಾರಕ್ಕಿದೆ. ಸಂಪತ್ತು ಕೆಲವೇ ವ್ಯಕ್ತಿಗಳಲ್ಲಿ ಕೇಂದ್ರಿಕೃತವಾಗಿದ್ದರೆ ಅದನ್ನು ಅಭಿವೃದ್ಧಿ ಎಂದು ಕರೆಯಲು ಸಾಧ್ಯವಿಲ್ಲ. ಎಲ್ಲ ಜನರನ್ನು ಅಭಿವೃದ್ದಿಯ ಭಾಗಿದಾರರನಾಗಿ ಮಾಡುವ ಅವಶ್ಯಕತೆ ಇದೆ ಮತ್ತು ಅಭಿವೃದ್ಧಿಯ ಫಲ ಎಲ್ಲರಿಗೂ ಲಭಿಸುವ ರೀತಿಯಲ್ಲಿ ಮಾಡಲು ನಮ್ಮ ಸರ್ಕಾರ ಮುಂದಾಗಿದೆ. ಗ್ಯಾರಂಟಿ ಯೋಜನೆಗಳು ಈ ನಿಟ್ಟಿನಲ್ಲಿ ಒಂದು ಆರಂಭವಷ್ಟೇ ಎಂದು ಹೇಳಿದ್ದಾರೆ.
|
| 5 |
+
ಕ್ಷೇತ್ರ ಹಂಚಿಕೆ ಕುರಿತು ಜೆಡಿಎಸ್-ಬಿಜೆಪಿ ನಡುವೆ ಸಮಸ್ಯೆ ಇಲ್ಲ : ಹೆಚ್ಡಿಕೆ
|
| 6 |
+
ನಮ್ಮ ಸರ್ಕರ ದೂರದೃಷ್ಟಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು, ಭವಿಷ್ಯದಲ್ಲಿ ಸಮಸ್ತ ಜನರ ಪಾಲಿಗೆ ಸಂತೃಪ್ತಿ ಮತ್ತು ನೆಮ್ಮದಿಯ ದಿನಗಳನ್ನು ತರುವ ಉದ್ದೇಶದಿಂದ ಹೊಸ ನೀತಿಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಕೃಷಿ, ಕೈಗಾರಿಕೆ ಮತ್ತು ಸೇವಾ ರಂಗಗಳಲ್ಲಿ ಹೊಸ ಭರವಸೆಗಳನ್ನು ಹುಟ್ಟು ಹಾಕಿ ಉದ್ಯೋಗ ಅವಕಾಶಗಳನ್ನು ಹೆಚ್ಚಿಸಲು ಹಾಗೂ ಜೀವನ ಭದ್ರತೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
|
| 7 |
+
ಶಕ್ತಿ ಯೋಜನೆಯಿಂದ ರಾಜ್ಯದಲ್ಲಿನ 3.5 ಕೋಟಿ ಮಹಿಳೆಯರು ಜಾತಿ, ಧರ್ಮಗಳ ಬೇಧವಿಲ್ಲದೆ ಉಚಿತ ಪ್ರಯಾಣದ ಲಾಭ ಪಡೆಯುತ್ತಿದ್ದಾರೆ. 150 ಕೋಟಿಗೂ ಹೆಚ್ಚು ಟ್ರಿಪ್ಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ವಿವರಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಆಹಾರ ಭದ್ರತಾ ಕಾಯ್ದೆ ಅನ್ವಯ ವಿತರಿಸಲಾಗುವ 5 ಕೆಜಿ ಆಹಾರಧಾನ್ಯಗಳೊಂದಿಗೆ ಹೆಚ್ಚುವರಿ 5 ಕೆಜಿ ಆಹಾರಧಾನ್ಯ ಸೇರಿಸಿ ಪ್ರತಿ ಫಲಾನುಭವಿಗೆ 10 ಕೆಜಿ ಆಹಾರ ಧಾನ್ಯ ವಿತರಿಸಲು ಸರ್ಕಾರ ಬದ್ದವಾಗಿದೆ. ಆಹಾರಧಾನ್ಯಗಳು ದೊರೆಯುವರೆಗೂ 5 ಕೆಜಿ ಪ್ರಮಾಣಕ್ಕೆ ಅನುಗುಣವಾಗಿ ಪಲಾನುಭವಿಗಳಿಗೆ ನಗದು ಪಾವತಿಸಲಾಗುತ್ತಿದೆ. 2023 ಜುಲೈನಿಂದ 2024 ಜನವರಿ ಅಂತ್ಯದವರೆಗೆ 4595 ಕೋಟಿ ರೂ.ಗಳನ್ನು ಫಲಾನುಭವಿಗಳಿಗೆ ಪಾವತಿಸಲಾಗಿದೆ.
|
| 8 |
+
ಗೃಹಜ್ಯೋತಿ ಯೊಜನೆಯಡಿ 1.6 ಕೋಟಿ ಗ್ರಾಹಕರು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1.75 ಕೋಟಿ ಫಲಾನುಭವಿಗಳಿಗೆ ಜನವರಿಗೂ 11,037 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ. ಈ ಯೋಜನೆಗೆ 17,500 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಯುವನಿ ಯೋಜನೆಯಡಿ ನಿರುದ್ಯೋಗಿ ಭತ್ಯೆ ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೈ ಸೇರಿದ ಹಣ ಆರ್ಥಿಕತೆ ಉತ್ತೇಜನಕ್ಕೆ ಕಾರಣವಾಗಿದೆ ಎಂದಿದ್ದಾರೆ.
|
eesanje/url_46_240_11.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಕೇಸರಿ ಶಾಲು ಧರಿಸಿ ಅಧಿವೇಶನಕ್ಕೆ ಬಂದ ಬಿಜೆಪಿ ಶಾಸಕರು
|
| 2 |
+
ಬೆಂಗಳೂರು,ಫೆ.12- ಇಂದಿನಿಂದ ಆರಂಭವಾದ ವಿಧಾನಮಂಡಲದ ಜಂಟಿ ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಧರಿಸಿಕೊಂಡು ಸದನಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಉಪನಾಯಕ ಅರವಿಂದ ಬೆಲ್ಲದ್ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಕುಳಿತಿದ್ದು ಎದ್ದು ಕಾಣುತ್ತಿತ್ತು.
|
| 3 |
+
ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜವನ್ನು ತೆರವು ಮಾಡಿದ್ದು ದೊಡ್ಡ ವಿವಾದವನ್ನು ಸೃಷ್ಟಿಸಿತ್ತು. ಅಲ್ಲಿ ಪ್ರತಿಭಟನೆ ನಡೆಸಿದ್ದ ಸಂಘ ಪರಿವಾರದ ಹಿನ್ನಲೆಯ ಭಜರಂಗದಳ ವಿಶ್ವ ಹಿಂದು ಪರಿಷತ್, ಬಿಜೆಪಿ ಸೇರಿದಂತೆ ಮತ್ತಿತರ ಸಂಘಟನೆಗಳು ಕೇಸರಿ ಶಾಲು ಹಾಕಿಕೊಂಡೇ ಪ್ರತಿಭಟನೆ ನಡೆಸಿದವು.
|
| 4 |
+
ಇದೇ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕೇಸರಿ ಶಾಲು ಹಾಕಿಕೊಂಡಿದ್ದಕ್ಕೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಅದರಲ್ಲೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕೇಸರಿ ಶಾಲು ಹಾಕುವ ಔಚಿತ್ಯವನ್ನು ಪ್ರಶ್ನೆ ಮಾಡಿದ್ದರು.
|
| 5 |
+
ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಮೇಲೆ ಸೇನೆಯಿಂದ ಗುಂಡಿನ ದಾಳಿ
|
| 6 |
+
ಇದಕ್ಕೆ ಟಾಂಗ್ ನೀಡುವಂತೆ ಬಿಜೆಪಿಯ ಎಲ್ಲ ಸದಸ್ಯರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಮಿರಮಿರ ಮಿಂಚುತ್ತಿದ್ದರು.
|
eesanje/url_46_240_12.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಆತ್ಮೀಯ ಸ್ವಾಗತ
|
| 2 |
+
ಬೆಂಗಳೂರು,ಫೆ.12- ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್ ಅವರನ್ನು ಸಂಪ್ರದಾಯದಂತೆ ಆತ್ಮೀಯವಾಗಿ ಸ್ವಾಗತ ಮಾಡಲಾಯಿತು. ರಾಜಭವನದಿಂದ ವಿಶೇಷ ವಾಹನದಲ್ಲಿ ಆಗಮಿಸಿದ ಅವರನ್ನು ಶಿಷ್ಟಾಚಾರದಂತೆ ಶಾಸಕರ ಭವನ ಪ್ರವೇಶಿಸುವ ಗೇಟ್ ಬಳಿ ಅಶ್ವದಳದ ಮೂಲಕ ಬರ ಮಾಡಿಕೊಳ್ಳಲಾಯಿತು.
|
| 3 |
+
ನಂತರ ವಿಧಾನಸೌಧ ಮುಂಭಾಗ ಆಗಮಿಸಿದ ರಾಜ್ಯಪಾಲರನ್ನು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೂಗುಚ್ಚ ನೀಡಿ ಬರಮಾಡಿಕೊಂಡರು.
|
| 4 |
+
ಕತಾರ್ ಜೈಲಿನಲ್ಲಿದ್ದ 8 ಮಾಜಿ ಭಾರತೀಯ ನೌಕಾ ಸಿಬ್ಬಂದಿ ಬಿಡುಗಡೆ : ಭಾರತಕ್ಕೆ ರಾಜತಾಂತ್ರಿಕ ಗೆಲುವು
|
| 5 |
+
ಬಳಿಕ ವಿಧಾನಸಭೆ ಪ್ರಾಂಗಣ ಪ್ರವೇಶಿಸುತ್ತಿದ್ದಂತೆ ಸಂಪ್ರದಾಯಂತೆ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಯಿತು. ಬಳಿಕ ಸದನದ ಸದಸ್ಯರೆಲ್ಲರೂ ಎದ್ದು ನಿಂತು ರಾಜ್ಯಪಾಲರಿಗೆ ಸ್ವಾಗತ ಕೋರಿದರು.
|
eesanje/url_46_240_2.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯಪಾಲರ ಮೂಲಕ ಜನರಿಗೆ ತಪ್ಪು ಮಾಹಿತಿ : ಜಿ.ಟಿ.ದೇವೇಗೌಡ
|
| 2 |
+
ಬೆಂಗಳೂರು, ಫೆ.12- ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ತಪ್ಪು ಮಾಹಿತಿಯನ್ನು ಜನರಿಗೆ ಕೊಟ್ಟಿದ್ದಾರೆಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸಿ, ಎಸ್ಟಿ ಸಮುದಾಯಕ್ಕೆ 30 ಸಾವಿರ ಕೋಟಿ ರೂ. ಕೊಟ್ಟಿರುವುದಾಗಿ ಸುಳ್ಳು ಹೇಳಿಸಿದ್ದಾರೆ. ಕೇಂದ್ರ ಸರ್ಕಾರದ ಜಲಜೀವನ್, ನರೇಗಾ ಯೋಜನೆಗಳನ್ನು ತಮ್ಮ ಯೋಜನೆಗಳೆಂದು ಬಿಂಬಿಸಿಕೊಂಡಿದ್ದಾರೆ.
|
| 3 |
+
ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. 5 ಗ್ಯಾರಂಟಿಗಳ ಬಗ್ಗೆ ಭಾಷಣ ಮಾಡಿಸಿದ್ದಾರೆ ಹೊರತು ಹೊಸತೇನೂ ಇಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಅನುದಾನ ಖಾಲಿಯಾಗಿದ್ದು, ಕೇಂದ್ರದ ಕಡೆ ಬೆರಳು ಮಾಡುವುದನ್ನು ಪರಿಪಾಠ ಮಾಡಿಕೊಂಡಿದ್ದಾರೆ. ರೈತರಿಗೆ 2 ಸಾವಿರ ರೂ. ಬರಪರಿಹಾರ ಧನ ಇನ್ನೂ ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
| 4 |
+
ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ, ಸೀಟು ಹಂಚಿಕೆ ಬಗ್ಗೆ ಎರಡು ಪಕ್ಷಗಳ ವರಿಷ್ಠರು ತೀರ್ಮಾನಿಸುತ್ತಾರೆ. ಯಾರೂ ಅಪಸ್ವರ ಎತ್ತಬಾರದೆಂದು ಹೇಳಿದ್ದಾರೆ. ನಾವೆಲ್ಲರೂ ಪ್ರೀತಿಯಿಂದ ಒಗ್ಗಟ್ಟಾಗಿದ್ದೇವೆ. ಲೋಕಸಭಾ ಚುನಾವಣೆಗೆ ನಾವ್ಯಾರೂ ಅಭ್ಯರ್ಥಿಗಳನ್ನು ಶಿಫಾರಸ್ಸು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
|
| 5 |
+
ಕೇರಳ : ಅಕ್ರಮ ಪಟಾಕಿ ಗೋದಾಮಿನಲ್ಲಿ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ
|
| 6 |
+
ಜೆಡಿಎಸ್ನಿಂದ ಯಾರೂ ಕೂಡ ಕಾಂಗ್ರೆಸ್ಗೆ ಹೋಗುವುದಿಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಾಂಗ್ರೆಸ್ ಸರ್ಕಾರದ ಮೇಲೂ ಕಮಿಷನ್ ಆರೋಪ ಮಾಡಿದ್ದಾರೆ. ಆದರೆ ಇದನ್ನು ಸರ್ಕಾರದವರು ಒಪ್ಪುತ್ತಿಲ್ಲ ಎಂದು ಹೇಳಿದರು.
|
eesanje/url_46_240_3.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರ ಆರೋಪಿ ಬಂಧನ
|
| 2 |
+
ಕೊಪ್ಪಳ, ಫೆ.12- ಗಂಡನನ್ನು ಭೇಟಿಯಾಗಲು ಬೆಂಗಳೂರಿನಿಂದ ಬಂದಿದ್ದ ಮಹಿಳೆಯನ್ನು ಅಪಹರಿಸಿ ಬಸ್ ನಿಲ್ದಾಣ ಬಳಿಯ ಉದ್ಯಾನವನಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಗಂಗಾವತಿಯಲ್ಲಿ ನೆಡೆದಿದೆ. ಘಟನೆಯ ಬಗ್ಗೆ ಸಂತ್ರಸ್ಥೆ ನೀಡಿದ ದೂರಿನ ಹಿನ್ನಲೆಯಲ್ಲಿ , ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿ ಲಿಂಗರಾಜನನ್ನು ಗಂಗಾವತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
|
| 3 |
+
ಸಂತ್ರಸ್ತ ಮಹಿಳೆ ಪತಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮೌಲಾಹುಸೇನ್, ಶಿವಕುಮಾರ್, ಪ್ರಶಾಂತ್, ಮಹೇಶ್, ಮಾದೇಶ್ ಎಂಬುವವರನ್ನು ಬಂಧಿಸಲಾಗಿದೆ. ಬೆಂಗಳೂರಿನ ನಿವಾಸಿ 21 ವರ್ಷದ ಸಂತ್ರಸ್ಥೆ ಮಹಿಳೆ ಗಂಗಾವತಿ ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದಾರೆ. ಕಳೆದ ಫೆ.9ರಂದು ಗಾಂಗಾವತಿಗೆ ಬಂದಿದ್ದರು ಬಸ್ ನಿಲ್ದಾಣದಲ್ಲಿ ಪತಿಯನ್ನು ಭೇಟೆ ಭೇಟಿ ಮಾಡಿ ಸಂದರ್ಭದಲ್ಲಿ ಜಗಳವಾಗಿತ್ತು. ಇದನ್ನು ಗಮನಿಸಿದ 6 ಮಂದಿಯ ಗ್ಯಾಂಗ್ ಮಧ್ಯಪ್ರವೇಶಿಸಿ ಸಂತ್ರಸ್ತೆಯ ಪತಿಗೆ ಥಳಿಸಿದೆ. ಅಲ್ಲದೆ ಮಹಿಳೆಗೆ ಸಹಾಯ ಮಾಡಿದಂತೆ ವರ್ತಿಸಿದ್ದಾರೆ. ನಂತರ ಸಂತ್ರಸ್ತೆಯ ಗಂಡನನ್ನು ಸಾರ್ವಜನಿಕರ ಕಣ್ಣಿಗೆ ಬೀಳದಂತೆ ಐದು ಮಂದಿ ಕರೆದೊಯ್ದಿದ್ದಾರೆ.
|
| 4 |
+
ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ನಿತೀಶ್
|
| 5 |
+
ದುಷ್ಕರ್ಮಿಗಳು ನಂತರ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಸ್ ನಿಲ್ದಾಣದ ಬಳಿಯ ಉದ್ಯಾನವನಕ್ಕೆ ಎಳೆದೊಯ್ದಿದ್ದಾರೆ. ಆರು ಆರೋಪಿಗಳಲ್ಲಿ ಒಬ್ಬನಾದ ಲಿಂಗರಾಜ್ ಮಹಿಳೆಗೆ ಸಹಾಯದ ನೆಪದಲ್ಲಿ ಕೆರದೊಯ್ದು ಅತ್ಯಾಚಾರ ಎಸಗಿ ಸಂತ್ರಸ್ತೆಯನ್ನು ಪಾರ್ಕ್ನಲ್ಲಿ ಬಿಟ್ಟು ಪರಾರಿಯಾಗಿದ್ದನು.
|
| 6 |
+
ಸ್ಥಳೀಯರ ನೆರವಿನಿಂದ ಸಂತ್ರಸ್ತೆ ಗಂಗಾವತಿ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಲಾಗಿದೆ.
|
eesanje/url_46_240_4.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಸ್ಕಿಲ್ ಕೌನ್ಸಿಲ್-ಫಾರ್ ಗ್ರೀನ್ ಜಾಬ್ಸ್ ಆಡಳಿತ ಮಂಡಳಿಯ ಸದಸ್ಯರಾಗಿ ರಮೇಶ್ ಶಿವಣ್ಣ ನೇಮಕ
|
| 2 |
+
ಬೆಂಗಳೂರು,ಫೆ.12- ನವೀಕರಿಸಬಹುದಾದ ಇಂಧನ ವ್ಯವಸ್ಥೆಗಳ ತಯಾರಕರ ಸಂಘ ಸಂಸ್ಥಾಪಕ ಅಧ್ಯಕ್ಷರಾದ ರಮೇಶ್ ಶಿವಣ್ಣ ಅವರು ಭಾರತ ಸರ್ಕಾರದ ಸ್ಕಿಲ್ ಕೌನ್ಸಿಲ್-ಫಾರ್ ಗ್ರೀನ್ ಜಾಬ್ಸ್ ನ ಆಡಳಿತ ಮಂಡಳಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
|
| 3 |
+
ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ರಮೇಶ್ ಅವರ ಪರಿಣತಿ ಮತ್ತು ಸಮರ್ಪಣೆಯನ್ನು ಮನಗಂಡು ಗ್ರೀನ್ ಸ್ಕಿಲ್ಸ್ಗಾಗಿ ಜರ್ಮನಿಯ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣ ಮತ್ತು ತರಬೇತಿ ವಿಧಾನಗಳನ್ನು ಅನ್ವೇಷಿಸಲು ಜಿಐಜೆಡ್ ಆಯೋಜಿಸಿರುವ ಅಧ್ಯಯನ ಪ್ರವಾಸದಲ್ಲಿ ಭಾಗವಹಿಸುವ ಪ್ರತಿನಿ„ಗಳಲ್ಲಿ ಒಬ್ಬರಾಗಿ ಇವರನ್ನು ಆಯ್ಕೆ ಮಾಡಲಾಗಿದೆ.
|
| 4 |
+
ಸ್ಕಿಲ್ ಕೌನ್ಸಿಲ್ -ಫಾರ್ ಗ್ರೀನ್ ಜಾಬ್ಸ್ (ಎಸ್ಸಿಜಿಜೆ)ಭಾರತ ಸರ್ಕಾರದ ಪ್ರಮುಖ ಉಪಕ್ರಮವಾಗಿದ್ದು, ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಮಿಷನ್ನೊಂದಿಗೆ ಸಂಯೋಜಿಸಲ್ಪಟ್ಟಿದೆ. ನವೀಕರಿಸಬಹುದಾದ ಶಕ್ತಿ, ಹಸಿರು ಜಲಜನಕ, ಹಸಿರು ಸಾರಿಗೆ, ಘನತ್ಯಾಜ್ಯ ನಿರ್ವಹಣೆ, ನೀರಿನ ತ್ಯಾಜ್ಯ ನಿರ್ವಹಣೆ ಮತ್ತು ಇ-ತ್ಯಾಜ್ಯ ನಿರ್ವಹಣೆ ಸೇರಿದಂತೆ ಸ್ಥಿತಿ ಸ್ಥಾಪಕ ತಂತ್ರಜ್ಞಾನಗಳಿಗೆ ಕೌಶಲ್ಯ ಶಕ್ತಿಯ ಅಗತ್ಯತೆಗಳನ್ನು ಪರಿಹರಿಸುವ ಗುರಿಯನ್ನು ಇದು ಹೊಂದಿದೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಪ್ರಚಾರ ಮಾಡಲಾಗಿದೆ. ಹಸಿರು ಕೌಶಲ್ಯ ವಲಯದಲ್ಲಿ ಸುಸ್ಥಿರತೆಯ ಪ್ರಯತ್ನಗಳನ್ನು ಮುನ್ನಡೆಸುವಲ್ಲಿ ಎಸ್ಸಿಜಿಜೆ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.
|
| 5 |
+
ಗವನಿರ್ಂಗ್ ಕೌನ್ಸಿಲ್ ಸದಸ್ಯರಾಗಿ ರಮೇಶ್ ಅವರ ನೇಮಕಾತಿಯು ಕೌನ್ಸಿಲ್ನ ಉಪಕ್ರಮಗಳಿಗೆ ಕೊಡುಗೆ ನೀಡಲು ಮತ್ತು ಹಸಿರು ಕೌಶಲ್ಯ ವಲಯದಲ್ಲಿ ಸುಸ್ಥಿರತೆಯ ಪ್ರಯತ್ನಗಳನ್ನು ಮುನ್ನಡೆಸಲು ಅಸಾಧಾರಣ ಅವಕಾಶವನ್ನು ಒದಗಿಸುತ್ತದೆ. ತಮ್ಮ ಅನುಭವದ ಸಂಪತ್ತು ಮತ್ತು ನವೀಕರಿಸಬಹುದಾದ ಇಂಧನ ವ್ಯವಸ್ಥೆಗಳ ಆಳವಾದ ತಿಳುವಳಿಕೆಯೊಂದಿಗೆ, . ಶಿವಣ್ಣ ಅವರು ಮಿಷನ್ಗೆ ಗಮನಾರ್ಹ ಕೊಡುಗೆಗಳನ್ನು ನೀಡಲು ಉತ್ತಮ ಸ್ಥಾನದಲ್ಲಿದ್ದಾರೆ.
|
| 6 |
+
ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ
|
| 7 |
+
ಇದರ ಬಗ್ಗೆ ಮಾತನಾಡಿದ ರಮೇಶ್ ಶಿವಣ್ಣ, ಹಸಿರು ಕೌಶಲ್ಯ ವಲಯದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ಹೆಚ್ಚಿಸಲು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ ನೇಮಕ ಮಾಡಿದ್ದಕ್ಕೆ ಕೃತಜ್ಞತೆ ಮತ್ತು ಬದ್ಧತೆಯನ್ನು ವ್ಯಕ್ತಪಡಿಸಿದರು. ಮುಂದಿನ ಪೀಳಿಗೆಗೆ ಸುಸ್ಥಿರ ಭವಿಷ್ಯವನ್ನು ನಿರ್ಮಿಸುವಲ್ಲಿ ಸಹಯೋಗ ಮತ್ತು ನಾವೀನ್ಯತೆಯ ಮಹತ್ವವನ್ನು ಅವರು ಒತ್ತಿ ಹೇಳಿದರು.
|
eesanje/url_46_240_5.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಹಳ್ಳಿ ಜನರ ಮನೆ ಬಾಗಿಲಿಗೆ ಗ್ರಾಮ ನ್ಯಾಯಾಲಯ
|
| 2 |
+
ಬೆಂಗಳೂರು,ಫೆ.12- ರಾಜ್ಯದಲ್ಲಿ ನ್ಯಾಯದಾನದ ವ್ಯವಸ್ಥೆಯನ್ನು ಉತ್ತಮಗೊಳಿಸಿ ಗ್ರಾಮೀಣ ಜನರ ಮನೆ ಬಾಗಿಲಿಗೆ ನ್ಯಾಯದಾನ ವ್ಯವಸ್ಥೆ ಕೊಂಡೊಯ್ಯುವ ಉಪಕ್ರಮವಾಗಿ ನೂರು ಹೊಸ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ತಿಳಿಸಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿಂದು ಭಾಷಣ ಮಾಡಿದ ಅವರು, ರಾಜ್ಯದ ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯ ದೊರಕಿಸುವ ಮಹತ್ವಾಕಾಂಕ್ಷೆಯ ಭಾಗವಾಗಿ ಭಾರತ ಸಂವಿಧಾನದ 39ಎ ಅನುಚ್ಛೇಧದ ಅಡಿಯಲ್ಲಿ ಸಮಾನ ನ್ಯಾಯ ಮತ್ತು ಉಚಿತ ಕಾನೂನು ನೆರವಿಗೆ ಸಂಬಂಧಿಸಿದಂತೆ ರಾಜ್ಯವು ಸಮಾನ ಅವಕಾಶದ ಆಧಾರದ ಮೇಲೆ ನ್ಯಾಯ ಲಭಿಸುವಂತೆ ಮಾಡಲಿದೆ ಎಂದರು.
|
| 3 |
+
ಕಾನೂನು ವ್ಯವಸ್ಥೆಯ ನಿರ್ವಹಣೆಯನ್ನು ಸುನಿಶ್ಚಿತಗೊಳಿಸಲು ಬಡವರ, ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯದಾನ ತಲುಪಿಸಲು ಗ್ರಾಮ ನ್ಯಾಯಾಲಯಗಳು ಆಧಾರವಾಗಲಿವೆ ಎಂದು ಹೇಳಿದರು. ಸಾಂವಿಧಾನಿಕ ಸಂಸ್ಥೆಗಳು ದುರುಪಯೋಗವಾಗದಂತೆ ನಾವೆಲ್ಲರೂ ಸಂಕಲ್ಪ ಮಾಡಬೇಕಿದೆ. ನಮಗೆ ಸಂವಿಧಾನವೇ ರಾಷ್ಟ್ರೀಯ ಧರ್ಮ. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂಬ ದೃಢವಾದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದರು.
|
| 4 |
+
ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ : ಕುಮಾರಸ್ವಾಮಿ
|
| 5 |
+
ಕರ್ನಾಟಕವನ್ನು ಸಮೃದ್ದಿಯ ನಾಡನ್ನಾಗಿ ಹಾಗೂ ಸರ್ವ ಜನಾಂಗದ ಶಾಂತಿಯ ತೋಟವಾಗಿಸಲು ಶ್ರಮ ಪಡೋಣ, ಸಂವಿಧಾನದ ಆಶಯಗಳನ್ನು ಅಕ್ಷರಸಃ ಅನುಷ್ಠಾನಗೊಳಿಸಿ ಮಾನವ ಹಕ್ಕುಗಳ ರಕ್ಷಣೆಗೆ ನ್ಯಾಯ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗುವುದು ಎಂದು ತಿಳಿಸಿದರು.
|
eesanje/url_46_240_6.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮಧ್ಯಪ್ರದೇಶದಲ್ಲಿ ಕರ್ನಾಟಕ ರೈತರ ಬಂಧನ : ಸಿಎಂ ಸಿದ್ದರಾಮಯ್ಯ ಆಕ್ರೋಶ
|
| 2 |
+
ಬೆಂಗಳೂರು,ಫೆ.12- ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.
|
| 3 |
+
ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ ಎಂದು ಆರೋಪಿಸಿದ್ದಾರೆ. ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ ಎಂದು ಎಚ್ಚರಿಸಿದ್ದಾರೆ.
|
| 4 |
+
ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ : ಕುಮಾರಸ್ವಾಮಿ
|
| 5 |
+
ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ಧಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು.
|
| 6 |
+
ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು. ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
|
eesanje/url_46_240_7.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ : ಕುಮಾರಸ್ವಾಮಿ
|
| 2 |
+
ಬೆಂಗಳೂರು,ಫೆ.12-ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ. ಕಾಂಗ್ರೆಸ್ ಸರ್ಕಾರದ ಕಳಪೆ ಸಾಧನೆ ಇದರಿಂದ ಬಿಂಬಿತವಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.
|
| 3 |
+
ಸಂಪ್ರದಾಯದಂತೆ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ರಾಜ್ಯ ಸರ್ಕಾರ ರಚನೆಯಾದ ದಿನದಿಂದ ಗ್ಯಾರಂಟಿ ವಿಷಯವನ್ನೇ ಪ್ರಸ್ತಾಪಿಸುತ್ತಿದ್ದಾರೆ. ರಾಜ್ಯಪಾಲರ ಭಾಷಣದಲ್ಲೂ ಅದೇ ವಿಚಾರ ಪ್ರಸ್ತಾಪವಾಗಿದೆ. ಮೇಕೆದಾಟು ಯೋಜನೆ ನಿಂತಲ್ಲೇ ನಿಂತಿದೆ. ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾಪವಿಲ್ಲ. ಅಭಿವೃದ್ದಿಗೆ ಪೂರಕ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ. ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ ಎಂದು ಆರೋಪಿಸಿದರು.
|
| 4 |
+
ತಾಯಿ-ಮಗನಿಗೆ ವಿಷವುಣಿಸಿ ಕೊಂದು ಉದ್ಯಮಿ ಆತ್ಮಹತ್ಯೆ
|
| 5 |
+
ಐದು ಗ್ಯಾರಂಟಿಗಳ ಜೊತೆಗೆ ಇನ್ನು 5 ಗ್ಯಾರಂಟಿ ಕೊಡಲಿ ಅಭ್ಯಂತರವಿಲ್ಲ. ಅಭಿನಂದಿಸುತ್ತೇನೆ. ಕಾಂತರಾಜ್ ವರದಿ ಬಗ್ಗೆ ಪ್ರಸ್ತಾಪವಿಲ್ಲ . ಲೋಕಸಭೆ ಚುನಾವಣೆವರೆಗೂ ಈ ವಿಚಾರವನ್ನು ಜೀವಂತವಾಗಿಡಬೇಕು ಎಂಬುದಷ್ಟೇ ಅವರ ಉದ್ದೇಶ. ಮುಖ್ಯಮಂತ್ರಿ 8 ತಿಂಗಳಲ್ಲಿ ಎಷ್ಟು ಜಾತಿ ಧರ್ಮಗಳ ಸಮಾವೇಶ ನಡೆಸಿದ್ದಾರೆ ಎಂಬ ದಾಖಲೆಗಳನ್ನು ತೆಗೆದು ನೋಡೋಣ ಎಂದು ಪ್ರತಿಕ್ರಿಯಿಸಿದರು.
|
eesanje/url_46_240_8.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನ್ಯಾಯಯುತವಾಗಿ ರಾಜ್ಯಕ್ಕೆ ತೆರಿಗೆ ಪಾಲು ಸಿಗುತ್ತಿಲ್ಲ : ಭಾಷಣದಲ್ಲಿ ರಾಜ್ಯಪಾಲ ಅಸಮಾಧಾನ
|
| 2 |
+
ಬೆಂಗಳೂರು,ಫೆ.12- ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯ ಮತ್ತು ಧರ್ಮದ ರೀತಿಯಲ್ಲಿ ತೆರಿಗೆ ಪಾಲು ಸಿಗುತ್ತಿಲ್ಲ ಎಂದು ರಾಜ್ಯಪಾಲ ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶವನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಲು ಸಿದ್ದವಿದೆ. ಆದರೆ ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ.
|
| 3 |
+
ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ತೆರಿಗೆ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ನಮಗೆ ಸಿಗಬೇಕಾದ ಪಾಲನ್ನು ಪಡೆಯಲು ಎಲ್ಲ ರೀತಿಯ ಪ್ರಯತ್ನಗಳನ್ನು ಮುಂದುವರೆಸಿದ್ದೇವೆ ಎಂದು ವಿವರಿಸಿದ್ದಾರೆ.
|
| 4 |
+
ಶೇ.97ರಷ್ಟು ಅನುಷ್ಠಾನ:ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿ ವಿಚಾರದಲ್ಲೂ ಅಪ್ರತಿಮ ಸಾಧನೆ ಮಾಡಲಾಗಿದೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ದಾಖಲಾರ್ಹ ಮಟ್ಟದ ಅಭಿವೃದ್ಧಿಯಾಗಿದೆ ಎಂದಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಬಜೆಟ್ನ ಶೇ.97ರಷ್ಟು ಘೋಷಣೆಗಳಿಗೆ ಅಸೂಚನೆ ಹೊರಡಿಸಿ ಕಾರ್ಯಗತಗೊಳಿಸಿರುವುದು ದಾಖಲೆಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
|
| 5 |
+
ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಆತ್ಮೀಯ ಸ್ವಾಗತ
|
| 6 |
+
ಬರಕ್ಕೆ 224 ಕೋಟಿ ಬಿಡುಗಡೆ:ರಾಜ್ಯದಲ್ಲಿ 223 ತಾಲ್ಲೂಕುಗಳು ಬರಬಾತ ಎಂದು ಘೋಷಿಸಲಾಗಿದೆ. ಅವುಗಳಲ್ಲಿ ಕುಡಿಯುವ ನೀರು, ಮೇವಿನ ಲಭ್ಯತೆ ಮುಂತಾದ ತಕ್ಷಣದ ಬರಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಎನ್ಡಿಆರ್ಎಫ್ನಿಂದ 18,171 ಕೋಟಿ ರೂ.ಗಳ ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಹಣ ಬಿಡುಗಡೆಯಾಗಿಲ್ಲ. ಬರ ಪರಿಹಾರ ತುರ್ತಾಗಿ ಪಡೆದುಕೊಳ್ಳಲು ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ.
|
| 7 |
+
ಬರದಿಂದಾಗಿ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಮೊದಲ ಕಂತಿನಲ್ಲಿ 2000 ರೂ. ಪರಿಹಾರ ಪಾವತಿಸಲು 617 ಕೋಟಿ ರೂ.ಗಳ ಇನ್ಪುಟ್ ಸಬ್ಸಿಡಿಯನ್ನು ಬಿಡುಗಡೆ ಮಾಡಲಾಗಿದ್ದು, 32.50 ಲಕ್ಷ ರೈತರ ಖಾತೆಗೆ ಜಮೆ ಮಾಡಲಾಗಿದೆ. ಪರಿಹಾರ ಪಾವತಿಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗಿದೆ. ಈ ಹಿಂದೆ ಇನ್ಪುಟ್ ಸಬ್ಸಿಡಿ ಪಾವತಿಯಲ್ಲಿ ಅವ್ಯವಹಾರ ನಡೆದಿದೆ. ಅನರ್ಹರಿಗೆ ಪರಿಹಾರ ಪಾವತಿಸಿರುವ ಅನೇಕ ಪ್ರಕರಣಗಳು ಗಮನಕ್ಕೆ ಬಂದಿವೆ ಎಂದು ಹೇಳಿದ್ದಾರೆ.
|
| 8 |
+
ಪ್ಯಾನ್ ಇಂಡಿಯಾ ‘ಮೈರಾ’ ಚಿತ್ರಕ್ಕೆ ಶ್ರೀನು ಆಕ್ಷನ್ ಕಟ್
|
| 9 |
+
ತೊಗರಿ ಬೆಳೆಗೆ ತಗುಲಿದ್ದ ನೆಟ್ಟೆ ರೋಗದಿಂದ ಬಾತರಾದ 2,74,637 ರೈತರ ಬ್ಯಾಂಕ್ ಖಾತೆಗಳಿಗೆ 219 ಕೋಟಿ ರೂ.ಗಳನ್ನು ನೇರವಾಗಿ ಪಾವತಿಸಲಾಗಿದೆ. ಕೇಂದ್ರ ಸರ್ಕಾರ ನಿಗದಿ ಮಾಡಿರುವ ಬೆಂಬಲ ಬೆಲೆಯ ಜೊತೆಗೆ ಪ್ರತಿ ಕ್ವಿಂಟಾಲ್ಗೆ 1500 ರೂ.ಗಳನ್ನು ನೀಡಲಾಗುತ್ತಿದೆ. ಬಿತ್ತನೆ ವೈಫಲ್ಯದಿಂದ ಬಾತರಾದ 8.10 ಲಕ್ಷ ರೈತರಿಗೆ 591 ಕೋಟಿ ರೂ.ಗಳ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ ಇತ್ಯರ್ಥಪಡಿಸಲಾಗಿದೆ ಎಂದು ವಿವರಿಸಿದ್ದಾರೆ.
|
| 10 |
+
ಬರ ನಿರ್ವಹಣೆಗೆ ಶಾಸಕರ ಅಧ್ಯಕ್ಷತೆಯ ಕಾರ್ಯಪಡೆಗಳು 394 ಸಭೆಗಳನ್ನು, ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಕಾರ 226 ಸಭೆಗಳನ್ನು ನಡೆಸಿ ಜನರ ಸಂಕಷ್ಟಕ್ಕೆ ಸ್ಪಂದಿಸಲಾಗಿದೆ ಎಂದು ತಿಳಿಸಿದ್ದಾರೆ.
|
eesanje/url_46_240_9.txt
ADDED
|
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ 77 ಸಾವಿರ ಕೋಟಿ ಬಂಡವಾಳ ಹೂಡಿಕೆ
|
| 2 |
+
ಬೆಂಗಳೂರು,ಫೆ.12- ರಾಜ್ಯದಲ್ಲಿ ನ್ಯಾಯದಾನದ ವ್ಯವಸ್ಥೆಯನ್ನು ಉತ್ತಮಗೊಳಿಸಿ ಗ್ರಾಮೀಣ ಜನರ ಮನೆ ಬಾಗಿಲಿಗೆ ನ್ಯಾಯದಾನ ವ್ಯವಸ್ಥೆ ಕೊಂಡೊಯ್ಯುವ ಉಪಕ್ರಮವಾಗಿ ನೂರು ಹೊಸ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ತಿಳಿಸಿದ್ದಾರೆ.
|
| 3 |
+
ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿಂದು ಭಾಷಣ ಮಾಡಿದ ಅವರು, ರಾಜ್ಯದ ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯ ದೊರಕಿಸುವ ಮಹತ್ವಾಕಾಂಕ್ಷೆಯ ಭಾಗವಾಗಿ ಭಾರತ ಸಂವಿಧಾನದ 39ಎ ಅನುಚ್ಛೇಧದ ಅಡಿಯಲ್ಲಿ ಸಮಾನ ನ್ಯಾಯ ಮತ್ತು ಉಚಿತ ಕಾನೂನು ನೆರವಿಗೆ ಸಂಬಂಧಿಸಿದಂತೆ ರಾಜ್ಯವು ಸಮಾನ ಅವಕಾಶದ ಆಧಾರದ ಮೇಲೆ ನ್ಯಾಯ ಲಭಿಸುವಂತೆ ಮಾಡಲಿದೆ ಎಂದರು.
|
| 4 |
+
ಕಾನೂನು ವ್ಯವಸ್ಥೆಯ ನಿರ್ವಹಣೆಯನ್ನು ಸುನಿಶ್ಚಿತಗೊಳಿಸಲು ಬಡವರ, ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯದಾನ ತಲುಪಿಸಲು ಗ್ರಾಮ ನ್ಯಾಯಾಲಯಗಳು ಆಧಾರವಾಗಲಿವೆ ಎಂದು ಹೇಳಿದರು. ಸಾಂವಿಧಾನಿಕ ಸಂಸ್ಥೆಗಳು ದುರುಪಯೋಗವಾಗದಂತೆ ನಾವೆಲ್ಲರೂ ಸಂಕಲ್ಪ ಮಾಡಬೇಕಿದೆ. ನಮಗೆ ಸಂವಿಧಾನವೇ ರಾಷ್ಟ್ರೀಯ ಧರ್ಮ. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂಬ ದೃಢವಾದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದರು.
|
| 5 |
+
ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಆತ್ಮೀಯ ಸ್ವಾಗತ
|
| 6 |
+
ಕರ್ನಾಟಕವನ್ನು ಸಮೃದ್ದಿಯ ನಾಡನ್ನಾಗಿ ಹಾಗೂ ಸರ್ವ ಜನಾಂಗದ ಶಾಂತಿಯ ತೋಟವಾಗಿಸಲು ಶ್ರಮ ಪಡೋಣ, ಸಂವಿಧಾನದ ಆಶಯಗಳನ್ನು ಅಕ್ಷರಸಃ ಅನುಷ್ಠಾನಗೊಳಿಸಿ ಮಾನವ ಹಕ್ಕುಗಳ ರಕ್ಷಣೆಗೆ ನ್ಯಾಯ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗುವುದು ಎಂದು ತಿಳಿಸಿದರು.
|
| 7 |
+
77 ಸಾವಿರ ಕೋಟಿ ಬಂಡವಾಳ ಹೂಡಿಕೆ:ಕಳೆದ ಎಂಟು ತಿಂಗಳಿನಿಂದಲೂ ರಾಜ್ಯಕ್ಕೆ 77 ಸಾವಿರ ಕೋಟಿ ರೂ. ಬಂಡವಾಳ ಹರಿದುಬಂದಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವಿಕೆ ಶಕ್ತಿ ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗ ಪಡೆದುಕೊಳ್ಳುತ್ತಿದೆ. ತೆರಿಗೆ ಸಂಗ್ರಹ ಹೆಚ್ಚುತ್ತಿದೆ. ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್ಟಿ ಸಂಗ್ರಹಣೆಯ ಬೆಳವಣಿಗೆ ದರ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು. ರಾಜ್ಯಮಟ್ಟದ ಏಕ ಗವಾಕ್ಷಿ ಅನುಮೋದನಾ ಸಮಿತಿಯಲ್ಲಿ 165 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 45,325 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. 42,292 ಜನರಿಗೆ ಉದ್ಯೋಗ ದೊರೆಯಲಿದೆ ಎಂದರು.
|
| 8 |
+
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ದಿಯ ಹೊಸ ಶಖೆ ಆರಂಭವಾಗಿದೆ. ಇದನ್ನು ಇನ್ನಷ್ಟು ಎತ್ತರಕ್ಕೆ ಕೊಂಡಯ್ಯಲು ನಮ್ಮ ಸರ್ಕಾರ ಬದ್ದವಾಗಿದೆ. ರಾಜ್ಯದ ಆದಾಯ ಸಂಗ್ರಹಣೆ ಸದೃಢವಾಗಿದೆ. ಜಿಎಸ್ಟಿ ಸಂಗ್ರಹದಲ್ಲಿ 2ನೇ ಸ್ಥಾನದಲ್ಲಿದ್ದೇವೆ. ದೇಶಿಯ ಹಾಗೂ ವಿದೇಶಿ ಬಂಡವಾಳ ಹರಿದುಬರುತ್ತಿದೆ ಎಂದು ವಿ��ರಿಸಿದರು.
|
| 9 |
+
ಕೊಟ್ಟ ಮಾತನ್ನು ಪಾಲಿಸಬೇಕೆಂಬುದು ನಮ್ಮ ಸರ್ಕಾರದ ನಿಲುವಾಗಿದ್ದು, ಭರವಸೆಗಳನ್ನು ಹಾಳು ಮಾಡುವ ವಾತಾವರಣವೇ ಎಲ್ಲೆಡೆ ತುಂಬಿರುವಾಗ ನಮ್ಮ ಸರ್ಕಾರ ಹೊಸ ಸಂಸ್ಕøತಿಗೆ ನಾಂದಿ ಹಾಡಿದೆ. ನುಡಿದಂತೆ ನಡೆದಿದೆ. ಕೊಟ್ಟ ವಚನಗಳನ್ನು ಪಾಲಿಸಿದೆ. ಜನರ ಪ್ರೀತಿ, ವಿಶ್ವಾಸ ಹಾಗೂ ಭರವಸೆಗಳಿಗೆ ಧಕ್ಕೆಯಾಗದಂತೆ ನಡೆದುಕೊಂಡಿದೆ. ಜನರ ಬದುಕಿನಲ್ಲಿ ಹೊಸ ಆಯಾಮ ಸೃಷ್ಟಿಸಿದೆ ಎಂದು ಹೇಳಲು ಹೆಮ್ಮೆ ಪಡುತ್ತೇನೆ ಎಂದು ಹೇಳಿದರು.
|
| 10 |
+
ಕ್ಷೇತ್ರ ಹಂಚಿಕೆ ಕುರಿತು ಜೆಡಿಎಸ್-ಬಿಜೆಪಿ ನಡುವೆ ಸಮಸ್ಯೆ ಇಲ್ಲ : ಹೆಚ್ಡಿಕೆ
|
| 11 |
+
ರಾಜ್ಯದ ಏಳು ಕೋಟಿ ಜನರ ಬದುಕಿನಲ್ಲಿ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ. ಸಂತಸ, ನೆಮ್ಮದಿಯ, ಸಂತೃಪ್ತಿಯ ಹೊಸ ಮನ್ವಂತರಕ್ಕೆ ಚಾಲನೆ ದೊರೆತಿದೆ. ಆರ್ಥಿಕ ಅಸಮಾನತೆಯನ್ನು ಸರಿದೂಗಿಸಲು ರಾಜ್ಯದ ಅಭಿವೃದ್ದಿ ಪಥವನ್ನು ಸುಸ್ಥಿರವಾಗಿ ಮುನ್ನಡೆಸಲಾಗುತ್ತಿದೆ. ಕರ್ನಾಟಕದ ಮಾದರಿಯನ್ನು ಸಾಮಾಜಿಕ ಸಾಮರಸ್ಯಗಳನ್ನು ಪಾಲಿಸಲಾಗುತ್ತಿದೆ.ಇದನ್ನು ಇನ್ನಷ್ಟು ಸಶಕ್ತಗೊಳಿಸಿ ರಾಜ್ಯವನ್ನು ವಿಶಿಷ್ಟವಾಗಿ ರೂಪಿಸುವುದು ನಮ್ಮ ಗುರಿ ಎಂದರು.
|
eesanje/url_46_241_1.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಕ್ಷೇತ್ರ ಹಂಚಿಕೆ ಕುರಿತು ಜೆಡಿಎಸ್-ಬಿಜೆಪಿ ನಡುವೆ ಸಮಸ್ಯೆ ಇಲ್ಲ : ಹೆಚ್ಡಿಕೆ
|
| 2 |
+
ಹಾಸನ,ಫೆ.12- ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರ ಹಂಚಿಕೆಗೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಹಾಸನ ತಾಲ್ಲೂಕಿನ ಚನ್ನಂಗಿಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ದುರಾಡಳಿತವನ್ನು ತೆಗೆಯಬೇಕು ಎಂಬುದೇ ನಮ್ಮ ಉದ್ದೇಶ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು 28 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂಬ ಗುರಿಯೊಂದಿಗೆ ಮುನ್ನಡೆಯುತ್ತಿದ್ದೇವೆ ಎಂದರು.
|
| 3 |
+
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್ ಸರ್ಕಾರದ ಮೇಲೂ ಆರೋಪ ಮಾಡಿದ್ದಾರೆ. ಆದರೆ ಈಗ ಸಾಕ್ಷಿ ಕೊಡಲಿ ಎನ್ನುತ್ತಾರೆ. ಅವರ ಪಕ್ಷದ ಮಾಜಿ ಸಚಿವರು ಡಂಗುರ ಹೊಡೆಯುತ್ತಾರೆ. ಹಿಂದಿನ ಸರ್ಕಾರದದ ವಿರುದ್ಧ ಕೆಂಪಣ್ಣ ಅವರ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಪೇಸಿಎಂ ಎಂದು ಪೋಸ್ಟ್ ಅಂಟಿಸಿರಲಿಲ್ಲವೇ? ಎಂದು ಪ್ರಶ್ನಿಸಿದರು.
|
| 4 |
+
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಪಾಲು ಕೊಡುವ ಪದ್ದತಿ ಪ್ರಾರಂಭವಾಗಿದ್ದು ಯಾವಾಗ ಎಂದು ಪ್ರಶ್ನಿಸಿದ ಅವರು ದೊಡ್ಡ ಮಟ್ಟದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ದಾಳಿ ನಡೆಯುತ್ತಿದೆ. 1952ರಲ್ಲಿ ಸಂವಿಧಾನಾತ್ಮಕವಾಗಿ ಸಂಸ್ಥೆಯನ್ನು ಪ್ರಾರಂಭ ಮಾಡಲಾಯಿತು. ಅಲ್ಲಿಂದ ಚರ್ಚೆ ಮಾಡಿದರೆ ದೊಡ್ಡ ಕಥೆಯೇ ಇದೆ. ಈ ಎಲ್ಲ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಅವರು ಹೇಳಿದರು.
|
| 5 |
+
ಫೆ.16ಕ್ಕೆ ಬಜೆಟ್ ಮಂಡನೆಯಾಗಲಿದೆ. ದಾಖಲೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಅಂಕಿ ಅಂಶಗಳನ್ನು ಇಟ್ಟುಕೊಂಡು ಚರ್ಚೆ ಮಾಡಲಾಗುವುದು.
|
| 6 |
+
ಎನ್ಡಿಆರ್ಎಫ್ನಿಂದ ಬಿಡುಗಾಸು ಕೊಟ್ಟಿಲ್ಲ ಎಂಬ ಆರೋಪವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇವರ ರಾಜಕೀಯ ನಮಗೆ ಗೊತ್ತಿಲ್ಲವೇ? ಕೆಲವು ಬಾರಿ ವಿಶೇಷ ಅನುದಾನವನ್ನು ಕೊಡಲಾಗಿದೆ ಎಂದು ಹೇಳಿದರು.ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರನ್ನು ಮುಗಿಸಲು ಯಾವ ರೀತಿ ರಾಜಕೀಯ ಮಾಡಿದರು ಎಂಬುದು ಗೊತ್ತಿದೆ. ಮಂಡ್ಯ ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರ ಪ್ರತಿದಿನ ಧಾರವಾಹಿ ರೀತಿ ಬರುತ್ತಿದೆ. ಹಾಸನ ಜಿಲ್ಲೆಯಲ್ಲೂ ಸಣ್ಣಪುಟ್ಟ ಸಮಸ್ಯೆಗಳಿದ್ದು ಅವುಗಳನ್ನು ಸರಿಪಡಿಸಿಕೊಳ್ಳುತ್ತೇವೆ.
|
| 7 |
+
ನಾನು ಮಂಡ್ಯ ಟಿಕೆಟ್ ಆಕಾಂಕ್ಷಿಯಲ್ಲ : ನಿಖಿಲ್ ಕುಮಾರಸ್ವಾಮಿ
|
| 8 |
+
ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು ನರೇಂದ್ರಮೋದಿ ಅವರು 3ನೇ ಬಾರಿ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಯುವಕರಾಗಿದ್ದು, ಬಿರುಸಿನಲ್ಲಿ ಮಾತನಾಡುತ್ತಾರೆ. ಕುಳಿತು ಮಾತುಕತೆ ನಡೆಸಿ ಸರಿಪಡಿಸೋಣ. ಒಂದು ವೇಳೆ ಪ್ರೀತಂ ಗೌಡ ಅವರನ್ನೇ ನಿಲ್ಲಿಸಬೇಕೆಂಬ ಆಸೆ ಇದ್ದರೆ ಆ ಬಗ್ಗೆಯೂ ಚರ್ಚೆ ಮಾಡೋಣ. ನಾವು ಅವರು ಅಣ್ಣತಮ್ಮಂದಿರ ತರ ಹೋಗಬೇಕಲ್ಲವೇ ಎಂದರು.
|
eesanje/url_46_241_10.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ : ಆರ್.ಅಶೋಕ್
|
| 2 |
+
ಬೆಂಗಳೂರು,ಫೆ.11- ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ರಚಿಸಿದೆ ಎಂಬ ಗುತ್ತಿಗೆದಾರರ ಆಪಾದನೆ ಸರಿ ಇದ್ದಂತಿದೆ ಎಂದು ರಾಜ್ಯ ಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
|
| 3 |
+
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರದ ಮೇಲೆ ಶೇ.40ರಷ್ಟು ಕಮಿಷನ್ ಆಪಾದನೆ ಮಾಡಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ ಈಗ ಕಮಿಷನ್ ಕೊಟ್ಟವರಿಗೆ ಮಾತ್ರ ಬಿಲ್ ಕೊಟ್ಟು, ಕಮಿಷನ್ ಕೊಡದವರಿಗೆ ಹಣ ಬಿಡುಗಡೆ ಮಾಡದೆ ತನಿಖಾ ಆಯೋಗದ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
|
| 4 |
+
ದೇಶ ಒಗ್ಗೂಡಿಸುವಿಕೆಯಲ್ಲಿ ಶ್ರೀರಾಮದೇವರ ದೈವಿಕ ಆಶೀರ್ವಾದವಿದೆ : ದೇವೇಗೌಡರು
|
| 5 |
+
ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನ ದುರ್ಬಲಗೊಳಿಸುವ ಮೂಲಕ ಭ್ರಷ್ಟರನ್ನು ರಕ್ಷಿಸಲು ಹೋಗಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯಈಗ ಮತ್ತೊಮ್ಮೆ ರಂಗೋಲಿ ಕೆಳಗೆ ತೂರಲು ಹೋಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.
|
| 6 |
+
ಸಿದ್ದರಾಮಯ್ಯನವರೇ ತಮಗೆ ಕಿಂಚಿತ್ತಾದರೂ ಮಾನ-ಮರ್ಯಾದೆ ಇದ್ದರೆ ತಮ್ಮ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಿ ರಾಜ್ಯದ ಜನತೆಯ ಕ್ಷಮೆ ಕೇಳಿ. ಸ್ವತಃ ರಾಜ್ಯದ ಉಚ್ಛ ನ್ಯಾಯಾಲಯವೇ ತಮ್ಮ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿರುವಾಗ ಸಿಎಂ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯಲು ತಮಗೆ ಅರ್ಹತೆ ಇಲ್ಲ ಎಂದು ಅವರು ಗುಡುಗಿದ್ದಾರೆ.
|
eesanje/url_46_241_11.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ರಾಜಿ ಇಲ್ಲ : ರಾಹುಲ್ಗೆ ಕಿಚಾಯಿಸಿದ ಪ್ರಮೋದ್ ಕೃಷ್ಣಂ
|
| 2 |
+
ನವದೆಹಲಿ,ಫೆ.11- ರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಆಧ್ಯಾತ್ಮಿಕ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅಭಿಪ್ರಾಯಪಟ್ಟಿದ್ದಾರೆ. ಅಶಿಸ್ತು ಮತ್ತು ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಕಾಂಗ್ರೆಸ್ನಿಂದ ಹೊರಹಾಕಲ್ಪಟ್ಟ ಒಂದು ದಿನದ ನಂತರ ಅವರು ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
|
| 3 |
+
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಟ್ಯಾಗ್ ಮಾಡಿದ ಎಕ್ಸ್ ಪೋಸ್ಟ್ನಲ್ಲಿ ಆಚಾರ್ಯ ಕೃಷ್ಣಂ ಅವರು ರಾಮ ಮತ್ತು ರಾಷ್ಟ್ರ (ರಾಷ್ಟ್ರ) ವಿಷಯದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಸಮಜೌತಾ ಇಲ್ಲ ಕಿಯಾ ಜಾ ಸಕತಾ ರಾಹುಲ್ ಗಾಂಧಿ ಎಂದಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ನಲ್ಲಿ ಲಕ್ನೋದಿಂದ ಸ್ರ್ಪಧಿಸಿ ಸೋತಿದ್ದ ಆಚಾರ್ಯ ಕೃಷ್ಣಂ ಅವರು ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದರು ಮತ್ತು ಕಾರ್ಯಕ್ರಮವನ್ನು ಬಿಟ್ಟುಬಿಡುವ ಕಾಂಗ್ರೆಸ್ನ ನಾಯಕತ್ವದ ನಿಲುವನ್ನು ಟೀಕಿಸಿದ್ದರು.
|
| 4 |
+
ಇವಿಎಂ ಬಳಸಿದ್ದರೆ ಪಾಕ್ ಚುನಾವಣಾ ಫಲಿತಾಂಶ ವಿಳಂಭವಾಗುತ್ತಿರಲಿಲ್ಲ : ಅಲ್ವಿ
|
| 5 |
+
ಅಶಿಸ್ತು ಮತ್ತು ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ದೂರುಗಳನ್ನು ಗಮನದಲ್ಲಿಟ್ಟುಕೊಂಡು,ಪ್ರಮೋದ್ ಕೃಷ್ಣಂ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸುವ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಸ್ತಾವನೆಗೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.
|
| 6 |
+
ಅವರು ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು ಮತ್ತು ಫೆಬ್ರವರಿ 19 ರಂದು ಉತ್ತರ ಪ್ರದೇಶದ ಸಂಭಾಲ್ನಲ್ಲಿ ಕಲ್ಕಿ ಧಾಮದ ಶಂಕುಸ್ಥಾಪನೆ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದರು.ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸದಿರುವುದು ಸೇರಿದಂತೆ ಕಾಂಗ್ರೆಸ್ ನಾಯಕತ್ವದ ಕೆಲವು ನಿರ್ಧಾರಗಳನ್ನು ಅವರು ಟೀಕಿಸುತ್ತಿದ್ದರು.
|
eesanje/url_46_241_12.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
100 ಎಫ್ಐಆರ್ ಹಾಕಿದರೂ ಹೆದರಲ್ಲ : ಈಶ್ವರಪ್ಪ
|
| 2 |
+
ಶಿವಮೊಗ್ಗ,ಫೆ.10- ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ನೂರು ಎಫ್ಐಆರ್ ಹಾಕಿದರೂ ನಾನು ಹೆದರುವುದಿಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೆ ಗುಡುಗಿದ್ದಾರೆ.
|
| 3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಡಿ.ಕೆ.ಸುರೇಶ್ ಅವರಿಗೆ ಮೊದಲು ನೋಟಿಸ್ ಕೊಡಲಿ. ನನ್ನ ಹೇಳಿಕೆ ಇಟ್ಟುಕೊಂಡು ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ. ನಾನು ಎಲ್ಲೂ ಸಂಸದ ಡಿ.ಕೆ.ಸುರೇಶ್ ಅವರಿಗೆ ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಲ್ಲ. ನನಗೆ ನೋಟಿಸ್ ಬಂದಿದೆ, ನಾನು ಉತ್ತರ ಕೊಡುತ್ತೇನೆ. ಪ್ರಕರಣದಲ್ಲಿ ನನಗೆ ಕ್ಲೀನ್ಚಿಟ್ ಸಿಗುವ ವಿಶ್ವಾಸ ಇದೆ ಎಂದರು.
|
| 4 |
+
ನನಗೆ ಇನ್ನೂ ನೂರು ನೋಟಿಸ್ ಕೊಡಿ, ನನ್ನ ಅಭ್ಯಂತರ ಇಲ್ಲ. ಡಿ.ಕೆ.ಸುರೇಶ್ಗೆ ಯಾಕೆ ನೋಟಿಸ್ ನೀಡಿಲ್ಲ ಎಂದು ಪ್ರಶ್ನಿಸಿರುವ ಅವರು, ನಾನು ಡಿ.ಕೆ.ಸುರೇಶ್ರನ್ನು ಗುಂಡುಕ್ಕಿ ಕೊಲ್ಲಿ ಎಂದಿಲ್ಲ. ನಾನು ಹೇಳಿರುವುದು ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಸ್ಪಷ್ಟನೆ ನೀಡಿದರು.
|
| 5 |
+
ಈ ದೇಶಕ್ಕಾಗಿ ಬಲಿದಾನ ಆದವರ ಬಗ್ಗೆ ಡಿ.ಕೆ ಸುರೇಶ್ ಅವರಿಗೆ ಗೊತ್ತಿಲ್ಲ. ನನ್ನ ಮಾತನ್ನು ತಿರುಚುವ ಪ್ರಯತ್ನ ಮಾಡಲಾಗುತ್ತಿದೆ. ನನ್ನ ಹೇಳಿಕೆಯನ್ನು ದೇಶದ ಸ್ವತಂತ್ರಕ್ಕಾಗಿ ಹೋರಾಟ ಮಾಡಿದವರು ಸ್ವಾಗತ ಮಾಡುತ್ತಾರೆ. ನೋಟೀಸ್ಗೆ ಕಾನೂನು ಬದ್ದವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ. ಈ ಪ್ರಕರಣದಲ್ಲೂ ನನಗೆ ಕ್ಲೀನ್ಚಿಟ್ ಸಿಗುತ್ತದೆ ಎಂದರು.
|
| 6 |
+
ಶಾಸಕ ಭರತ್ರೆಡ್ಡಿ ನಿವಾಸ, ಕಚೇರಿಗಳ ಮೇಲೆ ಇಡಿ ದಾಳಿ
|
| 7 |
+
ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ರಾಷ್ಟ್ರದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಪ್ರಧಾನಿ ನರೇಂದ್ರಮೋದಿ ಅವರಿಗೆ ಮನವಿ ಮಾಡಿದ್ದೇನೆ ಎಂದು ಈಶ್ವರಪ್ಪ ಹೇಳಿದರು.
|
eesanje/url_46_241_2.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಮನೆಗೆ ಬೆಂಕಿ, ಮೂವರು ಸಹೋದರಿಯರು ಆಹುತಿ
|
| 2 |
+
ಬನಿಹಾಲ್/ಜಮ್ಮು, ಫೆ.12: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮನೆಗೆ ಬೆಂಕಿ ಬಿದ್ದು ಮೂವರು ಸಹೋದರಿಯರು ಸಜೀವ ದಹನಗೊಂಡಿದ್ದಾರೆ ಉಖ್ರಾಲ್ ಬ್ಲಾಕ್ನಲ್ಲಿರುವ ಧನ್ಮಸ್ತಾ-ತಾಜ್ನಿಹಾಲ್ ಗ್ರಾಮದ ಮೂರು ಅಂತಸ್ತಿನ ಮನೆಯಲ್ಲಿ ಇಂದು ಮುಂಜಾನೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
|
| 3 |
+
ಮೃತರನ್ನು ಬಿಸ್ಮಾ (18), ಸೈಕಾ (14) ಮತ್ತು ಸಾನಿಯಾ (11) ಎಂದು ಗುರುತ್ತಿಸಲಾಗಿದೆ. ಮನೆಯ ಮೇಲಿನ ಮಹಡಿಯಲ್ಲಿ ಮಲಗಿದ್ದರು ಇವರಿಗೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿಲ್ಲ ಎಚ್ಚರಗೊಳ್ಳುವ ವೇಳೆಗಾಗಲೆ ಬೆಂಕಿ ಜ್ವಾಲೆ ಮನೆ ಪೂರ್ಣ ಭಾಗ ಆವರಿಸಿತ್ತು ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಸಜೀವ ದಹನಗೊಂಡಿದ್ದಾರೆ.
|
| 4 |
+
ನಾನು ಮಂಡ್ಯ ಟಿಕೆಟ್ ಆಕಾಂಕ್ಷಿಯಲ್ಲ : ನಿಖಿಲ್ ಕುಮಾರಸ್ವಾಮಿ
|
| 5 |
+
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿ ಬೆಂಕಿ ನಂದಿಸಿದ್ದಾರೆ ಬಾಲಕೀಯರ ಸುಟ್ಟ ಶವಗಳು ಪತ್ತೆಯಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಮನೆಗೆ ಬೆಂಕಿ ಬೀಳಲು ಕಾರಣವನ್ನು ಇನ್ನೂ ಕಂಡುಹಿಡಿಯಬೇಕಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
|
eesanje/url_46_241_3.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ನಾನು ಮಂಡ್ಯ ಟಿಕೆಟ್ ಆಕಾಂಕ್ಷಿಯಲ್ಲ : ನಿಖಿಲ್ ಕುಮಾರಸ್ವಾಮಿ
|
| 2 |
+
ಬೆಂಗಳೂರು,ಫೆ.11- ಯು ಟರ್ನ್ ಹೊಡೆಯುವ ಗಿರಾಕಿ ನಾನಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ. ಈ ವಿಚಾರವನ್ನು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದರು. ಪಕ್ಷದ ಕಾರ್ಯಕರ್ತರ ಬೇಡಿಕೆ ಹಾಗೂ ನಾಯಕರ ಸೂಚನೆಯಂತೆ ಪಕ್ಷ ಸಂಘಟಿಸುವ ಕಾರ್ಯ ಮಾಡುತ್ತಿದ್ದೇನೆ. ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳ ಪ್ರಚಾರದಲ್ಲೂ ಭಾಗವಹಿಸುತ್ತೇನೆ ಹೇಳಿದರು.
|
| 3 |
+
ಎನ್ಡಿಎ ಮೈತ್ರಿಕೂಟ ಸೇರಿರುವುದರಿಂದ ಕ್ಷೇತ್ರ ಹಂಚಿಕೆಗೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ವರಿಷ್ಠರು ಚರ್ಚಿಸಿ ನಿರ್ಧಾರ ಮಾಡಲಿದ್ದಾರೆ. ಆಗ ಎಲ್ಲ ಗೊಂದಲಗಳಿಗೂ ತೆರೆ ಬೀಳಲಿದೆ ಎಂದರು. ಹಿಂದುಳಿದ ರಾಜ್ಯಗಳಿಗೆ ಅನುದಾನ ಹಂಚಿಕೆ ಬಗ್ಗೆ ಹಣಕಾಸು ಆಯೋಗ ಮಾಡುವ ಶಿಫಾರಸ್ಸು ಅನ್ವಯ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಆದರೂ ಕಾಂಗ್ರೆಸ್ನವರು ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಈ ವಿಚಾರನ್ನು ರಾಜಕೀಯವಾಗಿ ಬಳಸಿಕೊಂಡು ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾಡಿನ ಜನರು ಬಹಳ ಪ್ರಜ್ಞಾವಂತರು, ಬುದ್ದಿವಂತರು ಆಗಿದ್ದಾರೆ ಎಂದು ಹೇಳಿದರು.
|
| 4 |
+
26 ವರ್ಷಗಳ ನಂತರ ಚಿನ್ನದ ಸರ ಕದ್ದಿದ್ದ ಆರೋಪಿ ಅರೆಸ್ಟ್..!
|
| 5 |
+
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ವಲ್ಪ ಆರೋಗ್ಯದ ಸಮಸ್ಯೆ ಇದ್ದು ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಮೈಸೂರಿಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗುತ್ತಿಲ್ಲ. ಈ ವಿಚಾರವನ್ನು ದೂರವಾಣಿ ಮೂಲಕ ಅಮಿತ್ ಷಾ ಅವರಿಗೆ ಕುಮಾರಸ್ವಾಮಿ ತಿಳಿಸಿದ್ದಾರೆ. ನಾಳೆಯಿಂದ ಆರಂಭವಾಗು ವಿಧಾನಸಭೆ ಅಧಿವೇಶನದಲ್ಲಿ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
|
eesanje/url_46_241_4.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
33 ಲಕ್ಷ ರೈತರಿಗೆ 628 ಕೋಟಿ ಹಣ : ಸಚಿವ ಕೃಷ್ಣ ಭೈರೆಗೌಡ
|
| 2 |
+
ಬೆಂಗಳೂರು,ಫೆ.11- ತೊಂದರೆಯಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈತನಕ 33 ಲಕ್ಷ ರೈತರಿಗೆ 628 ಕೋಟಿ ಹಣ ನೀಡಿದ್ದೇವೆ. 66 ಸಾವಿರ ರೈತರಿಗೆ ಹಣ ಸಂದಾಯ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ತಿಳಿಸಿದರು.
|
| 3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ರೈತರಿಗೆ ಕೊಡುವ ಬರಪರಿಹಾರದಲ್ಲಿ ದೊಡ್ಡ ಮಟ್ಟದ ಲೂಟಿಯಾಗಿದೆ. ಲೂಟಿ ಮಾಡುತ್ತಿರುವುದು ಕಂಡುಬಂದರೂ ಆಗಿನ ಸರ್ಕಾರ ತಡೆಗಟ್ಟುವ ಕೆಲಸ ಮಾಡಿಲ್ಲ. ತನಿಖಾ ವರದಿ ಬಂದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಹಣ ದುರುಪಯೋಗ ಆಗದಂತೆ ನೇರವಾಗಿ ರೈತರಿಗೆ ತಲುಪಲು ನಾವು ಕ್ರಮ ಕೈಗೊಂಡಿದ್ದೇವೆ. ಆದರೆ ಹಿಂದೆ ಗ್ರಾಮ ಲೆಕ್ಕಿಗರು ಯಾರದ್ದೋ ಜಮೀನಿಗೆ ಇನ್ನಾರಿಗೋ ಪರಿಹಾರ ಕೊಡುವಂತೆ ಮಾಡಿದ್ದಾರೆ. ವ್ಯಾಪಕವಾಗಿ ಬರ ಪರಿಹಾರ ಹಣ ದುರುಪಯೋಗ ಆಗಿದೆ. ಬೆಳೆ ಬೆಳೆಯದವರಿಗೇ ಪರಿಹಾರ ಸಿಕ್ಕಿದೆ. ಬೆಳೆ ಬೆಳದವರಿಗೆ ಪರಿಹಾರ ಸಿಕ್ಕಿಲ್ಲ. ಆದರೆ ನಮ್ಮ ಸರ್ಕಾರದಲ್ಲಿ ನಮಗೆ ಪರಿಹಾರ ಸಿಕ್ಕಿಲ್ಲ ಎಂಬ ಮಾತು ಕೇಳದಂತೆ ನಿಗಾ ವಹಿಸಿದ್ದೇವೆ ಎಂದು ಹೇಳಿದರು.
|
| 4 |
+
ನೇರವಾಗಿ ಬೆಳೆ ಸಮೀಕ್ಷೆ ಮಾಹಿತಿ ಪಡೆದು ರೈತರ ಖಾತೆಗೆ ಪರಿಹಾರದ ಹಣ ಜಮೆ ಮಾಡಲಾಗುತ್ತಿದೆ. ರಾಜ್ಯದ 223 ತಾಲೂಕುಗಳಲ್ಲಿ ಬರ ಘೋಷಣೆ ಆಗಿದೆ. 870 ಕೋಟಿ ರೂ.ಗಳನ್ನು ಜಿಲ್ಲಾಕಾರಿ, ತಹಶೀಲ್ದಾರ್ಗೆ ಒದಗಿಸಿದ್ದೇವೆ. ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಅಗತ್ಯ ಇವರೆಡೆ ಬಳಸಿಕೊಳ್ಳಲು ಹೇಳಿದ್ದೇವೆ ಎಂದು ಮಾಹಿತಿ ನೀಡಿದರು.
|
| 5 |
+
ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೆÇೀರ್ಸ್ಗಳನ್ನ ರಚನೆ ಮಾಡಿದ್ದೇವೆ. 431 ಟಾಸ್ಕ್ ಫೆÇೀರ್ಸ್ ಸಭೆಗಳನ್ನು ಶಾಸಕರು ನಡೆಸಿದ್ದಾರೆ. ಜಿಲ್ಲಾಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ಪ್ರಾಕಾರಗಳಿವೆ. ಮುಂಗಾರು ನಂತರ 236 ಸಭೆಗಳನ್ನು ಮಾಡಿದ್ದಾರೆ. 156 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಖಾಸಗಿ ಬೋರ್ ವೆಲ್ ಬಾಡಿಗೆ ಪಡೆದು ನೀರು ಒದಗಿಸಿದ್ದೇವೆ 46 ಗ್ರಾಮಗಳಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲಾಗುತ್ತಿದೆ. 202 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ವಿವರಿಸಿದರು.
|
| 6 |
+
ತಾಕತ್ತಿದ್ದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ನಿಲ್ಲಿಸಿ : ಸಿದ್ದರಾಮಯ್ಯ ಸವಾಲು
|
| 7 |
+
ನಗರಪ್ರದೇಶದ 46 ವಾರ್ಡ್ಗಳಲ್ಲಿ 12 ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 7082 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬರಬಹುದೆಂದು ಅಂದಾಜು ಮಾಡಲಾಗಿದೆ. 1193 ವಾರ್ಡ್ ಗಳಲ್ಲೂ ಸಮಸ್ಯೆ ಬರಬಹುದು ಅಂತಾ ಪಟ್ಟಿ ಮಾಡಲಾಗಿದೆ. ಪರಿಹಾರ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಡಲಾಗಿದೆ. ಟ್ಯಾಂಕರ್ ಮೂಲಕ ನೀರು ಒಸಗಿಸಲು ಟೆಂಡರ್ ಕರೆದು ಬಾಡಿಗೆ ಮೂಲಕ ಒದಗಿಸಲು ಸೂಚನೆ ಕೊಟ್ಟಿದ್ದೇವೆ ಎಂದು ತಿಳಿಸಿದರು.
|
| 8 |
+
2654 ಖಾಸಗಿ ಬೋರ್ವೆಲ್ಗಳನ್ನು ಒಪ್ಪಂದ ಮಾಡಿಕೊಳ್ಳಲು ಗುರುತಿಸಿದ್ದೇವೆ. ಕೆಲವು ರೈತರ ಜೊತೆ ಒಪ್ಪಂಧ ಮಾಡಿಕೊಳ್ಳಲಾಗಿದೆ. ತೀರಾ ಅನಿವಾರ್ಯ ಬಂದರೆ ಆರ್ ಡಿಪಿಆರ್ ಮೂಲಕ ಬೋರ್ವೆಲ್ಗಳನ್ನು ಕೊರೆಸಲು ಸೂಚನೆ ನೀಡಲಾಗಿದೆ. ಮೂರು ಕಡೆ ಗೋಶಾಲೆ ತೆರೆದಿದ್ದೇವೆ. ಫೆಬ್ರವರಿಯಿಂದ ಮೇವು ಸಮಸ್ಯೆ ಆಗಬಹುದೆಂದು ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಏಳು ಲಕ್ಷ ಮೇವಿನ ಬಿತ್ತನೆ ಬೀಜ ಕಿಟ್ ಕೊಟ್ಟಿದ್ದೇವೆ. ಏಪ್ರಿಲ್ವರೆಗೆ ಮೇವಿನ ಕೊರತೆ ನೀಗಿಸಲು ಎರಡು ಲಕ್ಷ ಮೇವಿನ ಕಿಟ್ ಕೊಡುತ್ತೇವೆ. ಮೇವು ಖರೀದಿಸಲು, ಶೇಖರಿಸಲು ಟಾಸ್ಕ್ ಫೆÇೀರ್ಸ್ಗೆ ಸಂಪೂರ್ಣ ಅಕಾರ ನೀಡಲಾಗಿದೆ ಎಂದರು.
|
| 9 |
+
ಸೆ.23ರಂದು ರಾಜ್ಯದ ಬರ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. 18172 ಸಾವಿರ ಕೋಟಿ ರೂ. ಎನ್ಡಿಆರ್ಎಫ್ನಡಿ ಪರಿಹಾರ ಕೋರಿದ್ದು, ಅದರಲ್ಲಿ 4663 ಕೋಟಿ ರೂ. ರೈತರಿಗೆ ಕೊಡಬೇಕಾಗುತ್ತದೆ. ನಾಲ್ಕೂವರೆ ತಿಂಗಳು ಕಳೆದರೂ ಕೇಂದ್ರ ಸರ್ಕಾರ ಸಭೆ ನಡೆಸಿ ಪರಿಹಾರ ನೀಡುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಆರೋಪಿಸಿದರು.
|
| 10 |
+
ಎನ್ ಡಿಆರ್ ಎಫ್ ನಡಿ ಒಂದು ಪೈಸೆಯೂ ಬಂದಿಲ್ಲ. ಕೇಂದ್ರ ಗೃಹ ಸಚಿವರ ಹೈ ಲೆವೆಲ್ ಕಮಿಟಿ ಅಧ್ಯಕ್ಷರು ಎನ್ಡಿಆರ್ ಎಫ್ ಕೂಡ ಗೃಹ ಇಲಾಖೆಯಡಿ ಬರುತ್ತದೆ. ದೆಹಲಿಗೆ ಹೋಗೋವ ಮೊದಲು ಅವರು ಪರಿಹಾರ ಘೋಷಣೆ ಮಾಡಬೇಕು ಎಂದು ರಾಜ್ಯದ ಜನರ ಪರ ಕೇಳಿಕೊಳ್ಳುತ್ತೇವೆ ಎಂದರು.
|
eesanje/url_46_241_5.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರೇ ಹುಷಾರ್ ..!
|
| 2 |
+
ಬೆಂಗಳೂರು,ಫೆ.11- ಕೆಲವು ರಸ್ತೆ, ಸಿಗ್ನಲ್ಗಳಲ್ಲಿ ಸಂಚಾರಿ ಪೊಲೀಸರಿಲ್ಲ ಎಂದು ನಿಯಮ ಪಾಲಿಸದೆ ವಾಹನ ಚಾಲನೆ ಮಾಡುವ ಸವಾರರು/ಚಾಲಕರೇ ಹುಶಾರ್…!! ನೀವು ಜವಾಬ್ದಾರಿಯುತವಾಗಿ ವಾಹನ ಚಾಲನೆ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ಪೊಲೀಸರು ಬರುತ್ತಾರೆ. ಈಗಾಗಲೇ ನಗರದಲ್ಲಿ ಅಲರ್ಟ್ ಆಗಿರುವ ಸಂಚಾರಿ ಪೊಲೀಸರು ಅಪಘಾತಗಳನ್ನು ಹಾಗೂ ಸಂಚಾರ ದಟ್ಟಣೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ.
|
| 3 |
+
ವಾಹನ ಸವಾರರು ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದು, ಸಂಚಾರಕ್ಕೆ ಅಡಚಣೆ ಉಂಟುಮಾಡುವುದು, ಜೀಬ್ರಾ ಕ್ರಾಸಿಂಗ್ನಲ್ಲಿ ವಾಹನ ನಿಲ್ಲಿಸುವುದು, ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸುವುದು, ಹೆಲ್ಮೆಟ್ ಧರಿಸದಿರುವುದು, ವೇಗ ಹಾಗೂ ಅಜಾಗರೂಕತೆ ಚಾಲನೆಗೆ ನಿಮಗೆ ಖಂಡಿತವಾಗಿಯೂ ದಂಡ ಬೀಳುತ್ತದೆ. ಈಗಾಗಲೇ ಎಲ್ಲಾ ವೃತ್ತಗಳಲ್ಲೂ ಅತ್ಯಾಧುನಿಕ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ವಾಹನ ಸವಾರರು ಉಲ್ಲಂಘಿಸುವ ನಿಯಮಗಳನ್ನು ಚಿತ್ರಸಮೇತ ದಂಡವನ್ನು ವಿಧಿಸಿ ನೋಟಿಸ್ಗಳನ್ನು ವಾಹನ ಮಾಲಿಕರಿಗೆ ಕಳುಹಿಸಲಾಗುತ್ತಿದೆ.
|
| 4 |
+
ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್ ತೀರ್ಮಾನ : ಅನಗತ್ಯ ಗೊಂದಲಕ್ಕೆ ಕಡಿವಾಣ
|
| 5 |
+
ಈ ಸಂಬಂಧ ಈಗ ಅತೀ ಹೆಚ್ಚು ದಂಡ ಉಳಿಸಿಕೊಂಡಿರುವ ಪ್ರಕರಣಗಳ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿ ಪ್ರಸ್ತುತ 50 ಸಾವಿರ ಮೇಲ್ಪಟ್ಟು 3 ಲಕ್ಷದವರೆಗೆ ದಂಡ ಉಳಿಸಿಕೊಂಡಿರುವ 2,621 ವಾಹನ ಮಾಲಿಕರನ್ನು ಗುರುತಿಸಲಾಗಿದ್ದು, ಅವರಿಗೆ ದಂಡ ಕಟ್ಟಲು ತಿಳಿಹೇಳಿ ನೋಟಿಸ್ ಜಾರಿ ಮಾಡಲು ಅವರುಗಳ ಮನೆಗೆ ಸಂಚಾರಿ ಪೊಲೀಸರು ಭೇಟಿ ನೀಡುತ್ತಿದ್ದಾರೆ.
|
| 6 |
+
3 ಲಕ್ಷ ರೂ. ದಂಡವಿರುವ ಸ್ಕೂಟಿಪೆಪ್ ವಾಹನವನ್ನು ಪತ್ತೆ ಹಚ್ಚಿರುವ ಆರ್ಟಿ ನಗರ ಸಂಚಾರಿ ಠಾಣೆ ಪೊಲೀಸರು, ಮಾಲಿಕರು ದಂಡ ಕಟ್ಟದೇ ಇರುವುದರಿಂದ ವಾಹನವನ್ನು ಜಪ್ತಿ ಮಾಡಿ ಅವರಿಗೆ ನೋಟಿಸ್ ನೀಡಿದ್ದಾರೆ. ಬಹುತೇಕ ದಂಡ ಪ್ರಕರಣಗಳಲ್ಲಿ ವಾಹನ ಸವಾರರು ಅಸಡ್ಡೆಯಿಂದ ರಸ್ತೆಯಲ್ಲಿ ಸಂಚರಿಸುತ್ತಿರುವುದು ತಿಳಿದುಬರುತ್ತಿದೆ. ಸಿಗ್ನಲ್ ಜಂಪ್ ಮತ್ತು ವೀಲಿಂಗ್ನಂತಹ ಪ್ರಕರಣಗಳನ್ನು ನಗರ ಸಂಚಾರಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಎಲ್ಲಾ ಸಂಚಾರ ಉಲ್ಲಂಘನೆಗಳು ಕ್ಯಾಮರಾಗಳಲ್ಲಿ ಸೆರೆಯಾಗುತ್ತಿವೆ ಹುಶಾರ್.
|
eesanje/url_46_241_6.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
26 ವರ್ಷಗಳ ನಂತರ ಚಿನ್ನದ ಸರ ಕದ್ದಿದ್ದ ಆರೋಪಿ ಅರೆಸ್ಟ್..!
|
| 2 |
+
ಬೆಂಗಳೂರು,ಫೆ.11- ಮಹಿಳೆಯೊಬ್ಬರ ಚಿನ್ನದ ಸರ ಕದ್ದು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆಕೋರನೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುಲಾಬ್ಖಾನ್ ಅಲಿಯಾಸ್ ಗುಲ್ಲು(48) ಬಂಧಿತ ಆರೋಪಿ. ಕಳೆದ 1998 ಜನವರಿ 20 ರಂದು ಗುಲಾಬ್ಖಾನ್ ತನ್ನ 22 ನೇ ವಯಸ್ಸಿನಲ್ಲೇ ಜಯನಗರ 5 ನೇ ಬ್ಲಾಕ್ನಲ್ಲಿ ವಸಂತ ಎಂಬುವವರ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದ.
|
| 3 |
+
ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿಗಾಗಿ ಶೋಧ ನಡೆಸಿದರೂ ಆತ ಪತ್ತೆಯಾಗಿರಲಿಲ್ಲ. ಇತ್ತೀಚೆಗೆ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಹಳೆಯ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವವರ ಆರೋಪಿಗಳ ಪತ್ತೆಗೆ ಸೂಚನೆ ನೀಡಿದ್ದರು. ಅದರಂತೆ ಜಯನಗರ ಪೊಲೀಸರು ಕೇಸ್ ಫೈಲ್ ತೆಗೆದು ನೋಡಿದಾಗ ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು.
|
| 4 |
+
ಯುಎಇಯಲ್ಲಿ 33 ಕೋಟಿ ಲಾಟರಿ ಹಣ ಗೆದ್ದ ಭಾರತೀಯ
|
| 5 |
+
ತನಿಖೆ ಕೈಗೊಂಡ ಇನ್ಸ್ಪೆಕ್ಟರ್ ಮತ್ತು ಅವರ ಸಿಬ್ಬಂದಿ ಗುಲಾಬ್ಖಾನ್ ವಾಸವಾಗಿದ್ದ ಮನೆಯನ್ನು ಪತ್ತೆ ಹಚ್ಚಿ ಅವರ ಸಂಬಂಧಿಕರು ಹಾಗೂ ಸ್ನೇಹಿತರನ್ನು ವಿಚಾರಿಸಿದಾಗ ಆತ ಕನಕಪುರದಲ್ಲಿ ವಾಸ ಮಾಡುತ್ತಿರುವುದು ಗೊತ್ತಾಗಿತ್ತು. ಅಲ್ಲಿಗೆ ತೆರಳಿ ಪರಿಶೀಲಿಸಿದಾಗ ಆತ ಕನಕಪುರ ನಗರಸಭೆಯಲ್ಲಿ ಗುತ್ತಿಗೆ ಆಧಾರದ ಕಾರ್ಮಿಕನಾಗಿ ಸೇವೆ ಸಲ್ಲಿಸುತ್ತಿರುವುದು ತಿಳಿದುಬಂದಿತ್ತು.
|
| 6 |
+
ಆತನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗಿ ಆತ ನಗರಸಭೆಯ ಕೆಲಸದ ಜೊತೆಗೆ ರಾಮನಗರದಲ್ಲಿ ವೆಲ್ಡಿಂಗ್ ಕೆಲಸವನ್ನೂ ಕೂಡ ಮಾಡಿಕೊಂಡಿದ್ದ ಎಂದು ಗೊತ್ತಾಗಿದೆ. ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.
|
eesanje/url_46_241_7.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಜಂಟಿ ಅಧಿವೇಶನಕ್ಕೆ ಶಕ್ತಿ ಸೌಧ ಸಜ್ಜು
|
| 2 |
+
ಬೆಂಗಳೂರು,ಫೆ.11- ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ನಾಳೆಯಿಂದ ಹತ್ತು ದಿನಗಳ ಕಾಲ ನಡೆಯಲಿದೆ. ಈ ವರ್ಷದ ಮೊದಲ ಅಧಿವೇಶನ ಇದಾಗಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು, ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
|
| 3 |
+
ಅಧಿವೇಶನಕ್ಕೂ ಮುನ್ನ ರಾಜ್ಯಪಾಲ ರನ್ನು ವಿಧಾನಸಭೆಯ ಸಭಾಧ್ಯಕ್ಷರು, ವಿಧಾನಪರಿಷತ್ನ ಸಭಾಪತಿ, ಮುಖ್ಯಮಂತ್ರಿ, ಕಾನೂನು ಸಚಿವರು ಸೇರಿದಂತೆ ಉಭಯ ಸದನಗಳ ಕಾರ್ಯದರ್ಶಿಗಳು ಸ್ವಾಗತಿಸಲಿದ್ದಾರೆ. ಮಂಗಳವಾದ್ಯದೊಂದಿಗೆ ವಿಧಾನಸಭೆ ಸಭಾಂಗಣಕ್ಕೆ ಗೌರವ ಪೂರ್ವಕವಾಗಿ ರಾಜ್ಯಪಾಲರನ್ನು ಬರಮಾಡಿಕೊಳ್ಳ ಲಾಗುತ್ತದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರನ್ನು ಬೀಳ್ಕೊಟ್ಟ ಬಳಿಕ ವಿಧಾನಸಭೆ ಕಾರ್ಯದರ್ಶಿಯವರು ವರದಿ ಮಂಡನೆ ಮಾಡಲಿದ್ದಾರೆ. ನಂತರ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಕಲಾಪ ನಡೆಯಲಿದೆ.
|
| 4 |
+
ಐದನೂರು ವರ್ಷಗಳ ಗುಲಾಮಗಿರಿ ಮುರಿದ ರಾಮ ಮಂದಿರ : ಆದಿತ್ಯನಾಥ್
|
| 5 |
+
ಇತ್ತೀಚೆಗೆ ನಿಧನರಾದ ವಿಧಾನಸಭೆಯ ಸದಸ್ಯರಾಗಿದ್ದ ನಾಗನೂರ ಕಂದಕೂರ ಮತ್ತು ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಅವರ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚನೆ ಸಲ್ಲಿಸಲಾಗುತ್ತದೆ.ಮಂಗಳವಾರದಿಂದ ಸರ್ಕಾರಿ ಕಾರ್ಯಕಲಾಪಗಳು ನಡೆಯಲಿದ್ದು, ಅಂದಿನಿಂದ ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷಗಳ ನಡುವೆ ಮಾತಿನ ಸಮರ ನಡೆಯಲಿದೆ.
|
| 6 |
+
ಬರ ಪರಿಹಾರ, ಜಾನುವಾರುಗಳ ಮೇವು, ಕುಡಿಯುವ ನೀರು, ವಿದ್ಯುತ್ ಅಭಾವ, ಗುಳೇ ಹೋಗದಂತೆ ಜನರಿಗೆ ಉದ್ಯೋಗ, ಕೇಂದ್ರ ಸರ್ಕಾರದಿಂದ ಅನುದಾನ ಹಂಚಿಕೆ ತಾರತಮ್ಯ ಆರೋಪ, ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮ ಪ್ರತಿಷ್ಠಾಪನೆ ಸೇರಿದಂತೆ ಹತ್ತು ಹಲವು ವಿಚಾರಗಳು ಉಭಯ ಸದನಗಳಲ್ಲಿ ಪ್ರಸ್ತಾಪಗೊಂಡು ವಾಗ್ವಾದಕ್ಕೆ ಎಡೆ ಮಾಡಿಕೊಡುವ ಸಾಧ್ಯತೆಗಳಿವೆ.
|
| 7 |
+
ಬಜೆಟ್ ಅವೇಶನ ಕೂಡ ಆಗಿರುವುದರಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ನ್ಯೂನತೆಗಳ ಕುರಿತು ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16ರಂದು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. 10 ದಿನಗಳ ಕಾಲ ನಡೆಯಲಿರುವ ಅವೇಶನದಲ್ಲಿ ಗುತ್ತಿಗೆದಾರರ ಸಂಘದ ಪರ್ಸಂಟೇಜ್ ಆರೋಪ, ಸರ್ಕಾರಿ ನೌಕರರ ವರ್ಗಾವಣೆ ಸೇರಿದಂತೆ ಹತ್ತು ಹಲವು ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆ ಹೆಚ್ಚಾಗಿದೆ.
|
eesanje/url_46_241_8.txt
ADDED
|
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್ ತೀರ್ಮಾನ : ಅನಗತ್ಯ ಗೊಂದಲಕ್ಕೆ ಕಡಿವಾಣ
|
| 2 |
+
ಬೆಂಗಳೂರು,ಫೆ.11- ಅಭ್ಯರ್ಥಿಗಳ ಆಯ್ಕೆ ಹಾಗೂ ಜೆಡಿಎಸ್ಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ. ಈ ಬಗ್ಗೆ ಸ್ಥಳೀಯ ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಯಾವ ಸಂದರ್ಭದಲ್ಲಿ ಯಾವ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಗಳನ್ನು ನಡೆಸಿ ಪಕ್ಷವನ್ನು ಬಲಪಡಿಸುವುದು ಹಾಗೂ ಸಂಘಟನೆಗೆ ಹೆಚ್ಚು ಒತ್ತು ಕೊಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.
|
| 3 |
+
ಹಾಲಿ ಸಂಸದರು ಸೇರಿದಂತೆ ಆಕಾಂಕ್ಷಿಗಳು ಕೂಡ ನಾನೇ ಅಭ್ಯರ್ಥಿ ಎಂದು ಕ್ಷೇತ್ರದಲ್ಲಿ ಹೇಳಿಕೊಂಡು ಪ್ರಚಾರ ನಡೆಸುವ ಅಗತ್ಯವಿಲ್ಲ. ಪ್ರತಿಯೊಂದು ಕ್ಷೇತ್ರಗಳ ಬಗ್ಗೆ ನಾವು ಆಂತರಿಕ ಸಮೀಕ್ಷೆ ನಡೆಸಿ ಕಾರ್ಯಕರ್ತರ ಅಭಿಪ್ರಾಯ ಪಡೆದು ನಂತರ ರಾಜ್ಯಘಟಕ ಶಿಫಾರಸ್ಸು ಮಾಡುವ ಅಭ್ಯರ್ಥಿಗಳ ಪಟ್ಟಿಯನ್ನು ಪರಿಶೀಲಿಸಿ ಅಂತಿಮಗೊಳಿಸುತ್ತೇವೆ. ಇದರ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳಬಾರದೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
|
| 4 |
+
ರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ರಾಜಿ ಇಲ್ಲ : ರಾಹುಲ್ಗೆ ಕಿಚಾಯಿಸಿದ ಪ್ರಮೋದ್ ಕೃಷ್ಣಂ
|
| 5 |
+
ಕರ್ನಾಟಕದ 28 ಸೇರಿದಂತೆ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಆಯ್ಕೆಯನ್ನು ಕೇಂದ್ರ ಸಂಸದೀಯ ಮಂಡಳಿಯಲ್ಲಿ ಚರ್ಚಿಸಿ ನಂತರ ಚುನಾವಣಾ ಸಮಿತಿ ಪರಿಶೀಲಿಸಿದ ಬಳಿಕ ಅಂತಿಮಗೊಳ್ಳುತ್ತದೆ. ಯಾರೂ ಕೂಡ ಅಧಿಕೃತ ಘೋಷಣೆಗೂ ಮುನ್ನವೇ ನಾನೇ ಅಭ್ಯರ್ಥಿ ಎಂದು ಹೇಳಬಾರದು. ಒಂದು ವೇಳೆ ಯಾರಾದರೂ ಆ ರೀತಿ ಹೇಳಿದರೆ ಅದನ್ನು ಅಶಿಸ್ತು ಎಂದು ಪರಿಗಣಿಸಬೇಕಾಗುತ್ತದೆ. ವರೀಷ್ಠರ ಸೂಚನೆಯಿಲ್ಲದೆ ಅಭ್ಯರ್ಥಿಗಳು ನಾನೇ ಎಂದು ನೀವೇ ಹೇಗೆ ಹೇಳುತ್ತೀರಿ ಎಂದು ಅಮಿತ್ ಶಾ ಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ.
|
| 6 |
+
ನಮಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ನಮ್ಮದೇ ಆದ ಆಂತರಿಕ ಮಾಹಿತಿಯಿದೆ. ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ ಗೆಲ್ಲಬಹುದೆಂದು ಮಾಹಿತಿಯನ್ನು ಇಟ್ಟುಕೊಂಡಿದ್ದೇವೆ. ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು ಎಂದು ಹೇಳಿದ್ದಾರೆ.
|
| 7 |
+
ಜೆಡಿಎಸ್ ಬಗ್ಗೆ ಚಿಂತೆ ಬೇಡ :ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಬಗ್ಗೆ ಯಾರೊಬ್ಬರೂ ತಲೆಕೆಡಿಸಿಕೊಳ್ಳಬೇಡಿ. ಅವರಿಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದರ ಬಗ್ಗೆ ಖುದ್ದು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ನಾನು ಮಾಜಿ ಪ್ರಧಾನಿಗಳಾದ ಎಚ್.ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಚರ್ಚಿಸಿ ಅ���ತಿಮಗೊಳಿಸುತ್ತೇವೆ. ಅದರ ಬಗ್ಗೆ ಹೆಚ್ಚಿನ ಗಮನ ನೀಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
|
| 8 |
+
ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಸೋಲಿಸಬೇಕಾದರೆ ಕೆಲವು ಕಡೆ ಜೆಡಿಎಸ್ ಸಹಾಯ ಅಗತ್ಯವಿದೆ. ವಿಶೇಷವಾಗಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ-ಜೆಡಿಎಸ್ ಒಂದಾದರೆ ಕಾಂಗ್ರೆಸ್ ಗೆಲುವು ಅಷ್ಟು ಸುಲಭವಲ್ಲ. ಅನಗತ್ಯವಾಗಿ ಆ ಪಕ್ಷದ ಬಗ್ಗೆ ಗೊಂದಲ ಸೃಷ್ಟಿಸುವ ಹೇಳಿಕೆಗಳನ್ನು ಕೊಡಬಾರದು ಎಂದು ತಾಕೀತು ಮಾಡಿದ್ದಾರೆ.
|
| 9 |
+
ಒಂದೇ ಶಾಲೆಯಲ್ಲಿ 150ಕ್ಕೂ ಹೆಚ್ಚು ಮಕ್ಕಳಲ್ಲಿ ಮಂಗನ ಬಾವು ಕಾಯಿಲೆ
|
| 10 |
+
ಈಗಾಗಲೇ ಹಲವು ಬಾರಿ ಔಪಚಾರಿಕವಾಗಿ ನಡೆಸಿರುವ ಮಾತುಕತೆಯಲ್ಲಿ ಜೆಡಿಎಸ್ಗೆ ಎಷ್ಟು ಸ್ಥಾನ ನೀಡಬೇಕೆಂಬುದರ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಸಿಕ್ಕಿದೆ. ಶೀಘ್ರದಲ್ಲಿ ನಾನೇ ಕುಮಾರಸ್ವಾಮಿಯವರ ಜೊತೆ ಚರ್ಚಿಸಿ ಅಂತಿಮ ಮಾಡುತ್ತೇವೆ. ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಕೆಲವರಿಗೆ ಅಸಮಾಧಾನವಿರುವುದು ನನ್ನ ಗಮನಕ್ಕೆ ಬಂದಿದೆ. ಪಕ್ಷದ ಹಿತದೃಷ್ಟಿಯಿಂದ ಇದನ್ನು ಸಹಿಸಿಕೊಳ್ಳಬೇಕೆಂದು ಅಮಿತ್ ಶಾ ಹೇಳಿದ್ದಾರೆ.
|
| 11 |
+
ಇನ್ನು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಸಿದಂತೆ ಹಾಲಿ ಅಭ್ಯರ್ಥಿ ಸುಮಲತಾ ಅಂಬರೀಶ್ಗೆ ಟಿಕೆಟ್ ನೀಡಬೇಕೇ ಇಲ್ಲವೇ ಆ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಬೇಕೇ ಎಂಬುದನ್ನು ನಮಗೇ ಬಿಟ್ಟುಬಿಡಿ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ತೀರ್ಮಾನ ಮಾಡುತ್ತೇವೆ. ಮೈತ್ರಿ ಕುರಿತಂತೆ ಯಾರೊಬ್ಬರೂ ಅಪಸ್ವರ ತೆಗೆಯಬಾರದೆಂದು ತಾಕೀತು ಮಾಡಿದ್ದಾರೆ.
|
eesanje/url_46_241_9.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಒಂದೇ ಶಾಲೆಯಲ್ಲಿ 150ಕ್ಕೂ ಹೆಚ್ಚು ಮಕ್ಕಳಲ್ಲಿ ಮಂಗನ ಬಾವು ಕಾಯಿಲೆ
|
| 2 |
+
ರಾಯಚೂರು,ಫೆ.11- ರಾಯಚೂರಿನ ಲಿಂಗಸಗೂರು ತಾಲೂಕಿನ ನೀರಲಕೇರಿ ಸರ್ಕಾರಿ ಶಾಲೆಯೊಂದರಲ್ಲೇ 150 ಕ್ಕೂ ಹೆಚ್ಚು ಮಕ್ಕಳಲ್ಲಿ ಮಂಗನ ಬಾವು ಕಾಯಿಲೆ ಕಾಣಿಸಿಕೊಂಡಿದೆ. ತಲೆನೋವು, ಸ್ನಾಯು ಸೆಳೆತದಿಂದ ಮಕ್ಕಳು ನರಳಾಡುತ್ತಿದ್ದಾರೆ.
|
| 3 |
+
ಲಿಂಗಸೂಗೂರು ತಾ. ಆನೆಹೊಸರು, ಲಿಂಗಸೂಗೂರು ಆಸ್ಪತ್ರೆಗೆ ಮಕ್ಕಳನ್ನು ದಾಖಲು ಮಾಡಲಾಗಿದೆ. ಈ ಹಿನ್ನೆಲೆ ನಿತ್ಯ ಶಾಲೆಗೆ ಗೈರು ಹಾಜರಿ ಆಗುತ್ತಿರುವ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದುಳಿಯುತ್ತಿದ್ದಾರೆ. ಶಾಲೆಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗಿದೆ.
|
| 4 |
+
ದೇಶ ಒಗ್ಗೂಡಿಸುವಿಕೆಯಲ್ಲಿ ಶ್ರೀರಾಮದೇವರ ದೈವಿಕ ಆಶೀರ್ವಾದವಿದೆ : ದೇವೇಗೌಡರು
|
| 5 |
+
ನೀರಲಕೇರಿ ಗ್ರಾಮದಲ್ಲಿ ಮೊಕ್ಕಾಂ ಹೂಡಿದ ಆರೋಗ್ಯ ಇಲಾಖೆ ಪರೀಕ್ಷೆ ನಡೆಸುತ್ತಿದೆ. ಲಿಂಗಸೂಗೂರು ತಾಲೂಕಿನ ಮಕ್ಕಳಲ್ಲಿ ಮಂಗನ ಬಾವು ಪತ್ತೆಯಾಗಿದೆ. ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಈ ಕಾಯಿಲೆ ಬರುತ್ತದೆ. ಒಬ್ಬರಿಂದ ಒಬ್ಬರಿಗೆ ಹರಡಿ,ಇಡೀ ಶಾಲೆಯನ್ನೆ ಆವರಿಸಿದೆ ಈ ಕಾಯಿಲೆ ಎಂದು ರಾಯಚೂರು ಡಿಎಚ್ಒ ಡಾ.ಸುರೇಂದ್ರಬಾಬು ತಿಳಿಸಿದ್ದಾರೆ.
|
| 6 |
+
ಮಂಗನ ಬಾವು ರೋಗವೂ ವಾರದಲ್ಲಿ ಸಹಜವಾಗಿ ಕಡಿಮೆ ಆಗುತ್ತದೆ. ಇಡೀ ಜಿಲ್ಲೆಯಾದ್ಯಂತ ಮಕ್ಕಳಿಗೆ ಎಂಎಂಆರ್ ವ್ಯಾಕ್ಸಿನೇಷನ್ ಆಗಿದೆ. ಮಂಗನ ಬಾವು ಬಂದ ಮಕ್ಕಳು ಎರಡು- ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕು. ಮಕ್ಕಳಲ್ಲಿ ಜ್ವರ ಬಂದಾಗ ಫ್ಯಾರಾಸೀಟಮ್ ಮಾತ್ರೆ ನೀಡಿದರೆ ಸಾಕು. ಮಂಗನ ಬಾವು ಅಪಾಯಕಾರಿ ಕಾಯಿಲೆ ಅಲ್ಲ ಎಂದು ಪೋಷಕರಿಗೆ ಧೈರ್ಯ ತುಂಬಿದ್ದರೆ.
|
eesanje/url_46_242_1.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಶಾಲೆ ಪಠ್ಯದಲ್ಲಿ ಸಂಚಾರಿ ಜಾಗೃತಿ ಅಳವಡಿಸಲು ಸಿದ್ಧತೆ
|
| 2 |
+
ಬೆಂಗಳೂರು,ಫೆ.10- ಮುಂದಿನ ಶೈಕ್ಷಣಿಕ ವರ್ಷದಿಂದ 1 ರಿಂದ 10ನೇ ತರಗತಿವರೆಗಿನ ಪಠ್ಯದಲ್ಲಿ ಸಂಚಾರ ನಿಯಮಗಳ ಕುರಿತ ಜಾಗೃತಿ ವಿಷಯ ಅಳವಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ತಿಳಿಸಿದ್ದಾರೆ. ಸಂಚಾರ ಸಂಪರ್ಕ ದಿವಸ್ ಅಂಗವಾಗಿ ಪೀಣ್ಯ ಇಂಡಸ್ಟ್ರೀಯಲ್ ಅಸೋಸಿಯೇಷನ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಲಾಮಕ್ಕಳಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ 1ರಿಂದ 10ನೇ ತರಗತಿಗಳ ಮಕ್ಕಳಿಗೆ ಸಂಚಾರಿ ನಿಯಮಗಳ ಬಗ್ಗೆ ವಿಶೇಷ ಪಠ್ಯಕ್ರಮ ರಚಿಸಿದ್ದು, ಅದನ್ನು ಅಳವಡಿಸಿಕೊಳ್ಳುವುದಾಗಿ ಡಿಎಸ್ಇಆರ್ಟಿ ಹೇಳಿದೆ ಎಂದರು.
|
| 3 |
+
ಕಳೆದ 30 ವರ್ಷಗಳಿಂದ ಸ್ಟೂಡೆಂಟ್ ಅಸೋಸಿಯೇಷನ್ ರೋಡ್ ಸೇಫ್ಟಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿ ವಾರ ಶಾಲೆಗಳಿಗೆ ಭೇಟಿ ನೀಡಿ 4ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ಗಂಟೆ ಕಾಲ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. ಟ್ರಾಫಿಕ್ ಪಾರ್ಕ್ ನಲ್ಲಿ ದಿನಕ್ಕೆ ಒಂದು ಶಾಲೆಯ 60 ಮಕ್ಕಳನ್ನು ಕರೆತಂದು ಮೂರು ಗಂಟೆಗೂ ಹೆಚ್ಚು ಕಾಲ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.
|
| 4 |
+
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಸಂಚಾರ ದಟ್ಟಣೆ, ವೀಲ್ಹಿಂಗ್ ಹಾವಳಿ, ಪಾದಚಾರಿ ಮಾರ್ಗ ಒತ್ತುವರಿ, ಸರಕುಸಾಗಣೆ ವಾಹನಗಳ ಬೇಕಾಬಿಟ್ಟಿ ಪಾರ್ಕಿಂಗ್ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಆಯುಕ್ತರ ಬಳಿ ಹಂಚಿಕೊಂಡರು. ಪ್ರಶ್ನೆಗೆ ಉತ್ತರಿಸಿದ ಜಂಟಿ ಆಯುಕ್ತರು, ನಗರ ವ್ಯಾಪ್ತಿಯ ಸುಮಾರು 1484 ಕಿ.ಮೀ ಔಟರ್ ರಿಂಗ್ ರೋಡ್ ವ್ಯಾಪ್ತಿಯಲ್ಲಿ ಪಾದಚಾರಿ ಒತ್ತುವರಿ ತೆರವು ಕಾರ್ಯವನ್ನು ಬಿಬಿಎಂಪಿ ನಡೆಸುತ್ತಿದ್ದು, ಇದಕ್ಕೆ ನಾವು ಸಹಕರಿಸುತ್ತಿದ್ದೇವೆ. ಹಂತ ಹಂತವಾಗಿ ನಗರದ ಎಲ್ಲ ಪಾದಚಾರಿ ಮಾರ್ಗವನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
|
| 5 |
+
ಅಮಿತ್ ಶಾ ಆಗಮನದ ಬೆನ್ನಲ್ಲೇ ಬಿಜೆಪಿಯಲ್ಲಿ ಸಂಚಲನ
|
| 6 |
+
ಇತ್ತೀಚೆಗೆ ಪಶ್ಚಿಮ ಸಂಚಾರ ವಿಭಾಗದ ವ್ಯಾಪ್ತಿಯಲ್ಲಿ ವಿಲ್ಹೀಂಗ್ ಮಾಡುತ್ತಿದ್ದ 16 ಜನರ ಗ್ಯಾಂಗ್ನ್ನು ಪತ್ತೆಹಚ್ಚಿದ್ದು, ಅವರೆಲ್ಲರೂ ಅಪ್ರಾಪ್ತರಾಗಿದ್ದಾರೆ. ಅವರ ಪೋಷಕರ ಬಳಿ 5 ಲಕ್ಷವರೆಗಿನ ಬಾಂಡ್ ಓವರ್ ಮಾಡಿಸಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಇದೇ ರೀತಿ ನಿಯಮ ಉಲ್ಲಂಘನೆಯಲ್ಲಿ ತೊಡಗಿಕೊಂಡರೆ ಅದನ್ನು ಜಪ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.ಬೈಕ್ಗಳಿಗೆ ಆಲ್ಟ್ರೇಷನ್ ಮಾಡುತ್ತಿದ್ದ ಗ್ಯಾರೇಜ್ ಮೇಲೆ ಕ್ರಿಮಿನಲ್ ಕೇಸ್ ಹಾಕಲಾಗಿದೆ ಎಂದು ಅವರು ಮಾಹಿತಿ ನೀಡಿದರು.
|
| 7 |
+
ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಮಾತನಾಡಿ, ವೀಲ್ಹಿಂಗ್ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಚ್ಚಿನವರು ಅಪ್ರಾಪ್ತರಾಗಿರುವುದರಿಂದ ಅವರ ಪೋಷಕರ��ಗೆ ದಂಡ ವಿಸಲಾಗುತ್ತಿದ್ದು, 10 ಸಾವಿರದಿಂದ 5 ಲಕ್ಷದವರಗೆ ದಂಡ ಹಾಕಿದ್ದೇವೆ ಎಂದರು. ಸಂಚಾರಿ ಸಮಸ್ಯೆಗಳು ಬದಲಾದಂತೆ ನಾವು ಸಹ ತಂತ್ರಜ್ಞಾನ ಬದಲಾಯಿಸಿಕೊಂಡು ಸಂಚಾರ ನಿರ್ವಹಣೆ ಮಾಡುತ್ತಿದ್ದೇವೆ ಎಂದು ಆಯುಕ್ತರು ತಿಳಿಸಿದರು.
|
| 8 |
+
ಪೀಣ್ಯ ಇಂಡಸ್ಟ್ರೀಯಲ್ ಅಸೋಸಿಯೇಷನ್ ಅಧ್ಯಕ್ಷ ಎಚ್.ಎಂ.ಆರೀಫ್ ಮಾತನಾಡಿ, ಪೀಣ್ಯ ಇಂಡಸ್ಟ್ರಿಯಲ್ ವ್ಯಾಪ್ತಿಯಲ್ಲಿ ಮುಖ್ಯ ಸಮಸ್ಯೆ ಏನೆಂದರೆ ಜನದಟ್ಟಣೆ. ಇಲ್ಲಿ ಕೈಗಾರಿಕೆಗಳು ಪ್ರಾರಂಭವಾಗುವ ಬೆಳಿಗ್ಗೆ 8 ರಿಂದ 9, ಸಂಜೆ 5 ರಿಂದ 7.30ರವರೆಗೆ ಹೆಚ್ಚು ಇರುತ್ತದೆ. ಇದನ್ನು ನಿಯಂತ್ರಿಸಲು ಹೆಚ್ಚು ದಟ್ಟಣೆ ಉಂಟಾಗುವ ಬ್ಲಾಕ್ ಸ್ಪಾಟ್ಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಪೀಣ್ಯ ಕೈಗಾರಿಕಾ ವಲಯಕ್ಕೆ ಸರಕುಗಳನ್ನು ಹೊತ್ತು ಬರುವ ಲಾರಿಗಳನ್ನು ನೆಲಮಂಗಲ ಬಳಿಯೇ ತಡೆಯಲಾಗುತ್ತಿದೆ. ಪೀಣ್ಯ ಕೈಗಾರಿಕೆಗಳ ಬಿಲ್ ಹೊಂದಿರುವ ಲಾರಿಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಯುಕ್ತರ ಬಳಿ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಉತ್ತರ ಸಂಚಾರ ವಿಭಾಗದ ಡಿಸಿಪಿ ಸಿರಿಗೌರಿ ಮತ್ತು ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
|
eesanje/url_46_242_10.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ನಾಳೆ ರಾಜ್ಯಕ್ಕೆ ಅಮಿತ್ ಷಾ ಭೇಟಿ
|
| 2 |
+
ಬೆಂಗಳೂರು,ಫೆ.9- ಕೇಂದ್ರ ಗೃಹ ಸಚಿವ ಅಮಿತ್ ಶಾನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದರ ಜೊತೆಗೆ ರಾಜ್ಯ ಬಿಜೆಪಿ ನಾಯಕರ ಜೊತೆಗೂ ಮಹತ್ವದ ಸಭೆಗಳನ್ನು ನಡೆಸಲಿದ್ದಾರೆ. ವಿಧಾನಸಭೆ ಚುನಾವಣೆ ಬಳಿಕ ಅಮಿತ್ ಷಾ ಅವರ ಮೊದಲ ಭೇಟಿ ಇದಾಗಿದೆ. ಟಿಕೆಟ್ ವಿಚಾರವಾಗಿ ಸೃಷ್ಟಿಯಾಗಿರುವ ಗೊಂದಲದ ಹಿನ್ನೆಲೆಯಲ್ಲಿ ಚರ್ಚೆ ನಡೆ ಯುವ ಸಾಧ್ಯತೆ ಇದೆ.
|
| 3 |
+
ನಾಳೆ ರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಷಾ ನೇರವಾಗಿ ಮೈಸೂರಿಗೆ ಹೋಗಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಫೆ.11ರಂದು ಬೆಳಗ್ಗೆ 11 ಗಂಟೆಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ.
|
| 4 |
+
ಬಳಿಕ ಅಲ್ಲಿಂದ 11.45ಕ್ಕೆ ಹೆಲಿಕಾಪ್ಟರ್ನಲ್ಲಿ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳಸಲಿದ್ದು, ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಅದೇ ದಿನ ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಅದನ್ನು ಮುಗಿಸಿಕೊಂಡು ಮಧ್ಯಾಹ್ನ 2.30ಕ್ಕೆ ರಾಡಿಸನ್ ಬ್ಲೂ ಹೋಟೆಲ್ಗೆ ಆಗಮಿಸಲಿದ್ದಾರೆ. ನಂತರ ಮಧ್ಯಾಹ್ನ 2.40ಕ್ಕೆ ಕೇಂದ್ರ ಸಚಿವವರು ಸಭೆ ನಿಗದಿಪಡಿಸಿದ್ದು, ಸುಮಾರು 2 ಗಂಟೆ ಕಾಲ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ ಹೇಳಲಾಗಿದೆ.
|
| 5 |
+
ಲಾಲೂ ಪತ್ನಿ, ಪುತ್ರಿಯರಿಗೆ ಮಧ್ಯಂತರ ಜಾಮೀನು ಮಂಜೂರು
|
| 6 |
+
ಈ ಸಭೆ ಮೂಲಕ ಚುನಾವಣಾ ಸಿದ್ಧತೆಗೆ ಅಮಿತ್ ಶಾ ಚಾಲನೆ ನೀಡಲಿದ್ದಾರಾ?, ಸುತ್ತೂರು ಜಾತ್ರಾ ಮಹೋತ್ಸವದ ನೆಪದಲ್ಲಿ ಚುನಾವಣೆಗೆ ರಣತಂತ್ರ ಹೆಣೆಯಲು ಬಿಜೆಪಿ ಚಾಣಕ್ಯ ಆಗಮಿಸಿದರಾ? ಇಂತಹ ಹತ್ತು ಹಲವು ಪ್ರಶ್ನೆಗಳು ಇದೀಗ ರಾಜಕೀಯ ಪಡಸಾಲೆಯಲ್ಲಿ ಪ್ರಾರಂಭವಾಗಿದೆ. ಅಲ್ಲದೆ ಲೋಕಸಭೆ ಕ್ಲಸ್ಟರ್ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ. ನಾಲ್ಕು ಲೋಕಸಭೆ ಕ್ಷೇತ್ರಗಳನ್ನು ಒಳಗೊಂಡ ಕ್ಲಸ್ಟರ್ಗಳ ಸಭೆ ನಡೆಸಲಿದ್ದು, ಕೆಲವೊಂದು ಪ್ರಮುಖ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಿ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ಬಳಿಕ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
|
| 7 |
+
ಅಮಿತ್ ಶಾ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಆಕಾಂಕ್ಷಿಗಳು ಅವರನ್ನು ಭೇಟಿ ಮಾಡುವ ಸಾಧ್ಯತೆಯೂ ಇದೆ. ಈಗಾಗಲೇ ಹಲವು ಆಕಾಂಕ್ಷಿಗಳು ಟಿಕೆಟ್ಗಾಗಿ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ಹಾವೇರಿ ಸೇರಿದಂತೆ ಕೆಲವೊಂದು ಕ್ಷೇತ್ರಗಳ ಟಿಕೆಟ್ ಫೈಟ್ ತೀವ್ರಗೊಂಡಿದೆ.
|
| 8 |
+
ಇನ್ನು ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿಯಾದರೂ ರಾಜ್ಯದ ಕೆಲವು ನಾಯಕರಿಗೆ ಅಸಮಾಧಾನವಿದೆ. ಮೈತ್ರಿಯ ಲಾಭ-ನಷ್ಟದ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಎಷ್ಟು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಬೇಕು ಹಾಗೂ ಯಾವ್ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬ ಬಗ್ಗೆ ಇನ್ನೂ ��್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಅಮಿತ್ ಶಾ ಜೊತೆಗಿನ ಸಭೆಯಲ್ಲಿ ಈ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.
|
eesanje/url_46_242_11.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಜ್ಯದಲ್ಲಿ 42.15 ಕೋಟಿ ರೂ. ಮೌಲ್ಯದ ಮಾದಕ ವಸ್ತು ನಾಶ
|
| 2 |
+
ಬೆಂಗಳೂರು,ಫೆ.9- ರಾಜ್ಯದಾದ್ಯಂತ ಇಂದು ಡ್ರಗ್ಸ್ ವಿನಾಶ ಕಾರ್ಯಕ್ರಮವನ್ನು ದಾಬಸ್ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯದಲ್ಲಿ ಇಂದು ಮತ್ತು ನಿನ್ನೆ ಒಟ್ಟು 5835.51 ಕೆ.ಜಿ ಗಾಂಜಾ, 7.847 ಕೆಜಿ ಎಮ್ಡಿಎಂಎ ಸೇರಿ ಒಟ್ಟು ಮೌಲ್ಯ 42.15 ಕೋಟಿ ರೂ. ಮೌಲ್ಯದ ವಸ್ತುಗಳನ್ನು ನಾಶಪಡಿಸಲಾಗಿದೆ. ಅಲ್ಲದೆ, 17 ಕೋಟಿ ರೂ. ಮೌಲ್ಯದ 15 ಕೆಜಿ ಓಪಿಯಮ್ ಅನ್ನು ಎನ್ಡಿಪಿಎಸ್ ಕಾಯ್ದೆಯನ್ವಯ ನಾಶಮಾಡಲು ಘಾಜೀಪುರಕ್ಕೆ ಕಳುಹಿಸಲಾಗಿದೆ.
|
| 3 |
+
ನೆಲಮಂಗಲ ತಾಲೂಕು ದಾಬಸ್ಪೇಟೆಯ ದೊಡ್ಡ ಬಳ್ಳಾಪುರ ರಸ್ತೆಯಲ್ಲಿರುವ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಒಟ್ಟು 3885.5 ಕೆಜಿ ಗಾಂಜಾ, 52.5 ಕೆಜಿ ಎಂಡಿಎಂಎ, ಎಲ್ಎಸ್ಡಿ, ಹಶಿಸ್, ಗಾಂಜಾ ಆಯಿಲ್, ಹೆರಾಯಿನ್ ಮುಂತಾದ ಮಾದಕ ವಸ್ತುಗಳು ಸೇರಿ ಒಟ್ಟು 36.65 ಕೋಟಿ ಮೌಲ್ಯದ ವಸ್ತುಗಳನ್ನು ಗೃಹಸಚಿವರು ಹಾಗೂ ಡಿಜಿ ಅಂಡ್ ಐಜಿಪಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಾಶಪಡಿಸಲಾಯಿತು.
|
| 4 |
+
ವಶಪಡಿಸಿಕೊಂಡ ಡ್ರಗ್ಸ್ ದುರುಪಯೋಗವಾಗಬಾರದು ಎಂಬ ಕಾರಣಕ್ಕೆ ಪೊಲೀಸ್ ಆಯುಕ್ತರುಗಳು, ಡಿಸಿಪಿಗಳು ಮತ್ತು ಎಸ್.ಪಿ. ಗಳ ನೇತೃತ್ವದಲ್ಲಿ ಡ್ರಗ್ಸ್ ವಿಲೇವಾರಿ ಸಮಿತಿಗಳನ್ನು ರಚಿಸಿ ಅವರ ನೇತೃತ್ವದಲ್ಲಿ ಇಂದು ಡ್ರಗ್ಸ್ ವಿನಾಶ ಕಾರ್ಯಕ್ರಮ ರಾಜ್ಯದಾದ್ಯಂತ ನಡೆಯುತ್ತಿದೆ. ಇಂದು ಕೇಂದ್ರ ವಲಯದ 6 ಜಿಲ್ಲೆಗಳ, ದಕ್ಷಿಣ ವಲಯದ 5 ಜಿಲ್ಲೆಗಳ, ಬೆಂಗಳೂರು ನಗರ ಹಾಗೂ ಮೈಸೂರು ನಗರದಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು.
|
| 5 |
+
ಲಾಲೂ ಪತ್ನಿ, ಪುತ್ರಿಯರಿಗೆ ಮಧ್ಯಂತರ ಜಾಮೀನು ಮಂಜೂರು
|
| 6 |
+
ಮಾದಕವಸ್ತು ಮಾರಾಟ-ದುರ್ಬಳಕೆಗೆ ಕ್ರಮ :ಮಾದಕ ವಸ್ತುಗಳ ಮಾರಾಟ ಮತ್ತು ದುರ್ಬಳಕೆಯನ್ನು ಹತೋಟಿಯಲ್ಲಿಡಲು ಪೊಲೀಸ್ ಇಲಾಖೆಯಿಂದ ಎಲ್ಲ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಳೆದ 3 ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.
|
| 7 |
+
2023 ರಲ್ಲಿ 6,764 ಪ್ರಕರಣಗಳನ್ನು ದಾಖಲಿಸಿ, 9,645 ಕೆಜಿ ಗಾಂಜಾ, 233 ಕೆಜಿ ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಂಡು 106 ಮಂದಿ ವಿದೇಶಿಯರನ್ನು ಬಂಧಿಸಿ ಒಟ್ಟು ರೂ.128.98 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತು ಪ್ರಕರಣಗಳ ತನಿಖೆಗೆ ವಿಶೇಷ ತರಬೇತಿಯನ್ನು ಎಲ್ಲಾ ಹಂತದ ಅಧಿಕಾರಿಗಳಿಗೂ ಆಯೋಜಿಸಲಾಗಿದೆ. ವೈಜ್ಞಾನಿಕವಾಗಿ ಸಾಕ್ಷಿಗಳನ್ನು ಸಂಗ್ರಹಿಸಿ, ತನಿಖೆಯ ಗುಣಮಟ್ಟ ಹೆಚ್ಚಿಸಿ, ದೋಷಾರೋಪಣೆ ಸಲ್ಲಿಸುವುದಲ್ಲದೆ ನ್ಯಾಯಾಲಯದಲ್ಲಿ ಇಂತಹ ಪ್ರಕರಣಗಳ ವಿಚಾರಣೆಯನ್ನು ವಿಶೇಷವಾಗಿ ಮೇಲ್ವಿಚಾರಣೆ ಮಾಡಲು ಗಮನಹರಿಸಲಾಗಿದೆ.
|
eesanje/url_46_242_12.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ರಾಷ್ಟ್ರೀಯ ಲೋಕದಳ ಹೊರಕ್ಕೆ, ಇಂಡಿಯಾ ಒಕ್ಕೂಟ ಛಿದ್ರ
|
| 2 |
+
ನವದೆಹಲಿ,ಫೆ.9- ಇಂಡಿಯಾ ಮೈತ್ರಿಕೂಟಕ್ಕೆ ಮತ್ತಷ್ಟು ಹೊಡೆತ ಬಿದ್ದಿದ್ದು, ಉತ್ತರಪ್ರದೇಶದ ಜಾಟ್ ಸಮುದಾಯದ ಪ್ರಭಾವಿ ನಾಯಕ ಹಾಗೂ ಆರ್ಎಲ್ಡಿ ಪಕ್ಷದ ಮುಖ್ಯಸ್ಥ ಜಯಂತ್ ಚೌಧರಿ ಬಿಜೆಪಿ ನೇತೃತ್ವದ ಎನ್ಡಿಎಗೆ ವಾಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆರ್ಎಲ್ಡಿ ಪಕ್ಷಕ್ಕೆ ಉತ್ತರಪ್ರದೇಶದಲ್ಲಿ ಎರಡು ಲೋಕಸಭಾ ಕ್ಷೇತ್ರಗಳು ಹಾಗೂ ಒಂದು ರಾಜ್ಯಸಭಾ ಸ್ಥಾನವನ್ನು ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ ಸೂಚಿಸಿದೆ.
|
| 3 |
+
ಲೋಕಸಭೆ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಾಗ ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದಲ್ಲಿ ನಡೆದಿರುವ ಈ ಬೆಳವಣಿಗೆ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹೊಡೆತ ಎನ್ನಲಾಗಿದೆ. ಉತ್ತರಪ್ರದೇಶದಲ್ಲಿ ಜಾಟ್ ಸಮುದಾಯ ಅತ್ಯಂತ ಬಲಿಷ್ಠವಾಗಿದ್ದು, ಆರ್ಎಲ್ಡಿ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದ್ದರು. ಇದೀಗ ಬಿಜೆಪಿ ನೇತೃತ್ವದ ಎನ್ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಬಿಜೆಪಿಗೆ ಇನ್ನಷ್ಟು ಬಲ ಬಂದಂತಾಗಿದೆ.
|
| 4 |
+
ಲಾಲೂ ಪತ್ನಿ, ಪುತ್ರಿಯರಿಗೆ ಮಧ್ಯಂತರ ಜಾಮೀನು ಮಂಜೂರು
|
| 5 |
+
ಈ ಮೊದಲು ಜಯಂತ್ ಚೌಧರಿ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಬೇಡಿಕೆ ಇಟ್ಟಿದ್ದರು. ಇದಕ್ಕೆ ಸಕಾರಾತ್ಮಕವಾದ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಅಂತಿಮವಾಗಿ ಎರಡು ಲೋಕಸಭಾ ಕ್ಷೇತ್ರಗಳು ಹಾಗೂ ಒಂದು ರಾಜ್ಯಸಭಾ ಸ್ಥಾನವನ್ನು ನೀಡಲು ಒಪ್ಪಿಗೆ ದೊರೆತ ನಂತರ ಆರ್ಎಲ್ಡಿ ಇಂಡಿಯಾ ಮೈತ್ರಿಕೂಟಕ್ಕೆ ಕೈ ಕೊಟ್ಟು ಎನ್ಡಿಎನತ್ತವಾಲಿದೆ.
|
| 6 |
+
ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಕಾಂಗ್ರೆಸ್ ಹಾಗೂ ಆರ್ಎಲ್ಡಿ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಇದೀಗ ಆರ್ಎಲ್ಡಿ ಎನ್ಡಿಎ ಜೊತೆ ಹೋಗಿದೆ. ಇದರ ಬೆನ್ನಲ್ಲೇ ಎಸ್ಪಿ ಈಗಾಗಲೇ 11 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್ ಜೊತೆ ಸೀಟು ಹೊಂದಾಣಿಕೆ ಕುರಿತು ಇನ್ನು ಗೊಂದಲದಲ್ಲೇ ಇದೆ.
|
eesanje/url_46_242_2.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಲಾಠಿ ಏಟು ಸ್ಮರಿಸಿಕೊಂಡ ಸಿಎಂ ಸಿದ್ದರಾಮಯ್ಯ
|
| 2 |
+
ಬೆಂಗಳೂರು,ಫೆ.10- ವಿದ್ಯಾರ್ಥಿ ದೆಸೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಹೋಗಿ ಪೊಲೀಸರಿಂದ ಮೊದಲ ಬಾರಿಗೆ ಲಾಠಿ ಏಟು ತಿಂದಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿಕೊಂಡರು. ರೈತ ನಾಯಕ ಪ್ರೊ.ನಂಜುಂಡಸ್ವಾಮಿಯವರ ನೆನಪು, ರಾಜ್ಯಮಟ್ಟದ ಬೃಹತ್ ರೈತ ಸಮಾವೇಶ ಹಾಗೂ ರೈತಪರ ಬಜೆಟ್ ಕುರಿತ ಹಕ್ಕೊತ್ತಾಯಗಳ ಕಾರ್ಯಗಾರದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು ರೈತ ಸಂಘ ಹೋರಾಟ ಕಾಲಘಟ್ಟದ ನೆನಪುಗಳನ್ನು ಸ್ಮರಿಸಿಕೊಂಡರು.
|
| 3 |
+
ತಾವು ಶಾರದಾ ವಿಲಾಸ ಕಾನೂನು ಕಾಲೇಜಿನ ವಿದ್ಯಾರ್ಥಿಯಾಗಿದ್ದಾಗ ಪ್ರೊ.ನಂಜುಂಡಸ್ವಾಮಿ ಆ ಕಾಲೇಜಿನಲ್ಲಿ ಪಾಠ ಮಾಡುತ್ತಿದ್ದರು. ಏಳೆಂಟು ಜನ ವಿದ್ಯಾರ್ಥಿಗಳು ನಾವು ಅವರ ಕಟ್ಟಾ ಅನುಯಾಯಿಗಳಾಗಿದ್ದೆವು ಎಂದು ಹೇಳಿದರು. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಪ್ರಜಾಪ್ರಭುತ್ವದ ಅನುಸಾರ ನಡೆಯಬೇಕು ಎಂದು ಹೋರಾಟ ಮಾಡುವಂತೆ ಪ್ರೊ.ನಂಜುಂಡಸ್ವಾಮಿ ನಮ್ಮನ್ನು ಪ್ರೇರೇಪಿಸಿದ್ದರು. ಅದು ನನ್ನ ಜೀವನದ ಮೊದಲ ಹೋರಾಟ. ಆನಂತರ ಆಗಿನ ವೀರೇಂದ್ರ ಪಾಟೀಲ್ ಸರ್ಕಾರದ ವಿರುದ್ಧ ಹೋರಾಟ ರೂಪಿಸಲಾಗಿತ್ತು.
|
| 4 |
+
ರಾಮಸ್ವಾಮಿ ವೃತ್ತದಿಂದ ಪುರಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಆಗ ನನಗೆ ಮೊದಲ ಬಾರಿ ಲಾಠಿ ಏಟು ಬಿದ್ದಿತ್ತು. ಎರಡನೇ ಬಾರಿ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದಾಗ ಪೊಲೀಸರು 2ನೇ ಬಾರಿ ಲಾಠಿ ರುಚಿ ತೋರಿಸಿದ್ದರು ಎಂದು ಸ್ಮರಿಸಿಕೊಂಡರು.
|
| 5 |
+
ರೈತ ಸಂಘ ಸ್ಥಾಪನೆಯಾದಾಗ ನಾನು ಮೈಸೂರು ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿದ್ದೆ. 1983 ರ ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಬೇಕು ಎಂದು ನಾನು, ಯಾವಗಲ್, ರೇವಣ ಸಿದ್ಧಯ್ಯ ಪಟ್ಟು ಹಿಡಿದಿದ್ದೆವು. ನಂಜುಂಡಸ್ವಾಮಿಯವರು ಚುನಾವಣೆ ಬೇಡ ಎಂದಿದ್ದೆವು. ನಾವು ಸಭಾತ್ಯಾಗ ಮಾಡಿದ್ದೆವು. ಅದಕ್ಕಾಗಿ ರೈತ ಸಂಘದಿಂದ ತಮ್ಮನ್ನು ಉಚ್ಚಾಟಿಸಲಾಯಿತು. ನಂತರ ರೈತ ಚಳುವಳಿಗೆ ಮರಳಲಿಲ್ಲ ಎಂದರು. ನಾನು ರಾಜಕೀಯಕ್ಕೆ ಬರಲು ನಂಜುಂಡಸ್ವಾಮಿಯವರೇ ಪ್ರೇರೇಪಣೆ. ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಗೆ ಬಂದಾಗ ನಾನು ನಿಲ್ಲಬೇಕೆ, ಬೇಡವೇ ಎಂಬ ಬಗ್ಗೆ ನಂಜುಂಡಸ್ವಾಮಿಯವರ ಸಲಹೆ ಕೇಳಿದ್ದೆ. ನೀನು ನಿಲ್ಲು, ನಾನೂ ನಿಲ್ಲುತ್ತೇನೆ ಎಂದಿದ್ದರು ಎಂದು ಸ್ಮರಿಸಿಕೊಂಡರು.
|
| 6 |
+
ರೈತ ಸಂಘ ಅತ್ಯಂತ ಪ್ರಬಲವಾಗಿತ್ತು. ಸರ್ಕಾರಿ ಅಧಿಕಾರಿಗಳು ಸಚಿವರಿಗೆ ಹೆದರುತ್ತಿರಲಿಲ್ಲ. ಹಸಿರು ಟೋಪಿ, ಹಸಿರು ಶಾಲು ಹಾಕಿಕೊಂಡು ಸರ್ಕಾರಿ ಕಚೇರಿಗಳಿಗೆ ಹೋದರೆ ಅಧಿಕಾರಿಗಳು ಎದ್ದುನಿಂತು ಬಿಡುತ್ತಿದ್ದರು. ನಂಜುಂಡಸ್ವಾಮಿ ನಿಷ್ಠುರ ಮತ್ತು ಕಠಿಣ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿದರು.ದೇಶದಲ್ಲಿ ಬಹಳಷ್ಟು ಜನ ಕೃಷಿಯನ್ನು ಅವಲಂಬಿಸಿ���್ದಾರೆ. ಆಹಾರ ಸ್ವಾವಲಂಬನೆಗೆ ರೈತರೇ ಕಾರಣ. ಇತ್ತೀಚೆಗೆ ಕೃಷಿ ನಷ್ಟವಾಗುತ್ತಿದೆ ಎಂಬ ಕಾರಣಕ್ಕಾಗಿ ಬಹಳಷ್ಟು ಮಂದಿ ನಗರದತ್ತ ವಲಸೆ ಬರುತ್ತಿದ್ದಾರೆ. ನಗರೀಕರಣದ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದರು.
|
| 7 |
+
ಬಜೆಟ್ನಲ್ಲಿ ಅಳವಡಿಸಿರುವಂತೆ 20 ಕ್ಕೂ ಹೆಚ್ಚು ಹಕ್ಕೊತ್ತಾಯಗಳನ್ನು ರೈತ ಸಂಘ ನೀಡಿದೆ. ಅವುಗಳಲ್ಲಿ ಸಾಧ್ಯ ಎನ್ನುವಷ್ಟನ್ನು ಜಾರಿ ಮಾಡುತ್ತೇನೆ. ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಅದು ಜಂಟಿ ಆಯ್ಕೆ ಸಮಿತಿ ಪರಿಶೀಲನೆಯಲ್ಲಿಯೇ ಇದೆ. ಮುಂದಿನ ದಿನಗಳಲ್ಲಿ ಅದನ್ನು ಕಾನೂನು ರೂಪದಲ್ಲಿ ಜಾರಿಗೊಳಿಸುತ್ತೇವೆ ಎಂದು ಹೇಳಿದರು. ಕೃಷಿಗೆ ಗರಿಷ್ಠ ಪ್ರಮಾಣದ ಆದ್ಯತೆ ನೀಡಬೇಕು. ದೇಶದಲ್ಲಿ ರೈತರು, ಸೈನಿಕರು, ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿ ಸುಧಾರಣೆಗೆ ರಾಷ್ಟ್ರಮಟ್ಟದಲ್ಲಿಯೂ ಯೋಜನೆ ರೂಪಿಸಲು ಕಾಂಗ್ರೆಸ್ನ ಪ್ರಣಾಳಿಕಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
|
| 8 |
+
ಸಹಜಸ್ಥಿತಿಯತ್ತ ಹಿಂಸಾಚಾರ ಪೀಡಿತ ಉತ್ತರಾಖಂಡ
|
| 9 |
+
ರೈತ ಸಂಘ ಕೋಮುವಾದಿಗಳ ವಿರುದ್ಧವಾಗಿರುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತಾರ್ಹ. ರೈತ ಪರವಾದ ಚಳುವಳಿಯನ್ನು ಎಂದಿನಂತೆ ಮುಂದುವರೆಸಲಿ ಎಂದು ಸಲಹೆ ನೀಡಿದರು.ಸಚಿವರಾದ ಎಚ್.ಸಿ.ಮಹದೇವಪ್ಪ, ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಶಾಸಕರಾದ ಬಿ.ಆರ್.ಪಾಟೀಲ್, ದರ್ಶನ್ ಪುಟ್ಟಣ್ಣಯ್ಯ, ರೈತ ಮುಖಂಡರಾದ ಮಾಲಿ ಪಾಟೀಲ್, ಕಾರ್ಮಿಕ ನಾಯಕ ಮೈಕಲ್ ಫರ್ನಾಂಡೀಸ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
|
| 10 |
+
ರೈತ ಸಂಘ ಕೃಷಿಯನ್ನು ಸುಸ್ಥಿರಗೊಳಿಸಲು ಮೌಲ್ಯರ್ವತ ಚಟುವಟಿಕೆಗಳಿಗೆ ತಲಾ 20 ಲಕ್ಷ ರೂ.ಗಳ ಆರ್ಥಿಕ ನೆರವು, ರೈತ ಯುವಕರನ್ನು ಮದುವೆಯಾಗುವವರಿಗೆ 5 ಲಕ್ಷ ಆರ್ಥಿಕ ನೆರವು, ಬ್ಯಾಂಕ್ ಸಾಲ ವಸೂಲಾತಿಗೆ ಕಡಿವಾಣ, ಆಸ್ತಿ ಹರಾಜಿಗೆ ತಡೆ ನೀಡಬೇಕು. ಕೃಷಿ ಬೆಲೆ ಆಯೋಗಕ್ಕೆ ಶಾಸನದ್ಧ ಅಕಾರ ನೀಡಿ ಬಲಗೊಳಿಸಬೇಕು. ಬರ ಬಾತ ರೈತರಿಗೆ ವೈಜ್ಞಾನಿಕ ಪರಿಹಾರಗಳನ್ನು ನೀಡಬೇಕು. 2024 ರ ವಿದ್ಯುತ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಬೇಕು. ಕಬ್ಬಿಗೆ ಘೋಷಿತ ಬೆಂಬಲ ಬೆಲೆ ನೀಡಬೇಕು. ಕರ ನಿರಾಕರಣೆ ಚಳುವಳಿಯ ಹಿಂಬಾಕಿಯ ಮನ್ನಾ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಯಿತು.
|
eesanje/url_46_242_3.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಮತೀಯ ವಾದಕ್ಕೆ ಪ್ರಚೋದನೆ : ಎಸ್ಡಿಪಿಐ ಮುಖಂಡರ ವಿರುದ್ಧ ಆಕ್ರೋಶ
|
| 2 |
+
ಬೆಂಗಳೂರು,ಫೆ.10- ಈವರೆಗೂ ಕೋಮುವಾದಿ ಪ್ರಚೋದನೆಗಳು ಹೆಚ್ಚಾಗಿ ಕಂಡುಬರುತ್ತಿತ್ತು. ಈಗ ಅದೇ ರೀತಿಯ ಮತೀಯವಾದದ ಪ್ರಚೋದನೆಗೆ ಎಸ್ಡಿಪಿಐನ ಅಧ್ಯಕ್ಷರು ಕರೆ ನೀಡುವ ಮೂಲಕ ಕಾನೂನು ಸುವ್ಯವಸ್ಥೆಯಲ್ಲಿ ಆತಂಕ ಮೂಡಿಸಿದ್ದಾರೆ. ಮಂಗಳೂರಿನ ಸಮಾವೇಶವೊಂದರಲ್ಲಿ ಮಾತನಾಡಿರುವ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ನಜೀದ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ಲಾಠಿ ಏಟು ತಿನ್ನಲು, ಜೈಲಿಗೆ ಹೋಗಲು, ಹುತಾತ್ಮರಾಗಲು ಸಿದ್ಧರಾಗಿ ಎಂದು ಕರೆ ನೀಡುವುದು ಆತಂಕ ಮೂಡಿಸಿದೆ.
|
| 3 |
+
ಇದೇ ರೀತಿ ಮತೀಯವಾದದ ಪ್ರಚೋದನೆ ನೀಡುತ್ತಿದ್ದ ಪಿಎಫ್ಐ ಅನ್ನು ಕಳೆದ 2 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ನಿಷೇಧಿಸಿತ್ತು. ಎಸ್ಡಿಪಿಐ ರಾಜಕೀಯ ಪಕ್ಷವಾಗಿರುವುದರಿಂದ ಕೇಂದ್ರ ಚುನಾವಣಾ ಆಯೋಗದಿಂದ ಮಾನ್ಯತೆ ಪಡೆದಿರುವುದರಿಂದ ಏಕಾಏಕಿ ನಿಷೇಧ ಸಾಧ್ಯವಾಗಿರಲಿಲ್ಲ. ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಪಿಎಫ್ಐ ಕಾರ್ಯಕರ್ತರಂತೆ ಎಸ್ಡಿಪಿಐನ ಕಾರ್ಯಕರ್ತರೂ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿಂದಿನ ಸರ್ಕಾರ ಅಧಿಕಾರದಲ್ಲಿದ್ದಾಗ ಶಿವಮೊಗ್ಗ ಸೇರಿದಂತೆ ಹಲವು ರೀತಿಯ ಗಲಭೆಗಳಲ್ಲಿ ಮತೀಯವಾದದ ಪ್ರಚೋದನೆ ಕಂಡುಬಂದಿತ್ತು.
|
| 4 |
+
ಇಪಿಎಫ್ ಗರಿಷ್ಠ ಬಡ್ಡಿದರ ಶೇ.8.25ಕ್ಕೆ ನಿಗದಿ
|
| 5 |
+
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮತ್ತಷ್ಟು ವಿರೋಧಾಭಾಸಗಳನ್ನು ಆರಂಭಿಸಿರುವ ಎಸ್ಡಿಪಿಐ ಯಾವ ಪಕ್ಷಗಳಿಂದಲೂ ನಮಗೆ ನ್ಯಾಯ ಸಿಗುವುದಿಲ್ಲ. ಹೀಗಾಗಿ ಹುತಾತ್ಮಕರಾಗುವ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದ್ದಾರೆ. ಇದು ಮುಂದಿನ ದಿನಗಳಲ್ಲಿ ಸಂಘರ್ಷಮಯ ಪರಿಸ್ಥಿತಿ ನಿರ್ಮಿಸಬಹುದು. ಕಾನೂನು ಸುವ್ಯವಸ್ಥೆಗೆ ಸವಾಲಾಗಬಹುದೆಂಬ ಆತಂಕ ನಿರ್ಮಾಣವಾಗಿದೆ.
|
eesanje/url_46_242_4.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಅಮಿತ್ ಶಾ ಆಗಮನದ ಬೆನ್ನಲ್ಲೇ ಬಿಜೆಪಿಯಲ್ಲಿ ಸಂಚಲನ
|
| 2 |
+
ಬೆಂಗಳೂರು,ಫೆ.10- ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದರ ಜೊತೆಗೆ ರಾಜ್ಯ ಬಿಜೆಪಿ ನಾಯಕರ ಜೊತೆಗೂ ಮಹತ್ವದ ಸಭೆಗಳನ್ನು ನಡೆಸಲಿದ್ದಾರೆ. ಇಂದು ರಾತ್ರಿ 10.50ಕ್ಕೆ ದೆಹಲಿಯಿಂದ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಅವರು, ನಗರದ ಖಾಸಗಿ ಹೊಟೇಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
|
| 3 |
+
ನಾಳೆ ಬೆಳಗ್ಗೆ 11 ಗಂಟೆಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ 11.45ಕ್ಕೆ ಹೆಲಿಕಾಪ್ಟರ್ ಮೂಲಕ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳೆಸಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2.30ಕ್ಕೆ ಖಾಸಗಿ ಹೋಟೆಲ್ಗೆ ಆಗಮಿಸಲಿದ್ದಾರೆ.
|
| 4 |
+
ಸಹಜಸ್ಥಿತಿಯತ್ತ ಹಿಂಸಾಚಾರ ಪೀಡಿತ ಉತ್ತರಾಖಂಡ
|
| 5 |
+
ಸಂಜೆ 3.30ರಿಂದ 4.30ರ ತನಕ ಮೈಸೂರು ಕ್ಲಸ್ಟರ್ಗೆ ಬರುವ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭೆ ಕ್ಷೇತ್ರಗಳ ಸಿದ್ಧತೆ ಬಗ್ಗೆ ಮಹತ್ವದ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಮೈಸೂರಿನಿಂದ ಗುಜರಾತ್ಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ರಾಜ್ಯ ಪ್ರವಾಸ ಭಾರೀ ಕುತೂಹಲ ಮೂಡಿಸಿದೆ. ಅದರಲ್ಲೂ ವಿಧಾನಸಭಾ ಚುನಾವಣೆಯ ಬಳಿಕ ಮೌನವಾಗಿದ್ದ ಕಮಲ ಪಡೆ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿಯನ್ನು ನಡೆಸಿದೆ.
|
| 6 |
+
ಕ್ಲಸ್ಟರ್ ಮಟ್ಟದ ಸಭೆ, ಪ್ರಮುಖರ ಸಭೆ:ಮಧ್ಯಾಹ್ನ 2.30ರ ಅನಂತರ ಬಿಜೆಪಿ ಪ್ರಮುಖರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ಸಭೆ ನಡೆಯಲಿವೆ. ಮುಂದಿನ ಯೋಜನೆಗಳ ಕುರಿತು ಶಾ ಮಾರ್ಗದರ್ಶನ ನೀಡಲಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
|
| 7 |
+
ನಾಳಿನ ಸಭೆಯಲ್ಲಿ ಅಮಿತ್ ಶಾ ಎದುರು ಮಂಡ್ಯ ಲೋಕಸಭಾ ಕ್ಷೇತ್ರದ ಮಾಹಿತಿ ವಿನಿಮಯವೂ ಆಗಲಿದೆ. ಅಲ್ಲದೆ ಜೆಡಿಎಸ್ ಕಣ್ಣಿಟ್ಟಿರುವ ಹಾಸನ ಲೋಕಸಭಾ ಕ್ಷೇತ್ರ ಕುರಿತೂ ಚರ್ಚೆಗಳು ನಡೆಯಲಿವೆ. ಅನಂತರ ಪಕ್ಷದ ಪ್ರಮುಖರೊಂದಿಗೆ ಕೂಡ ಸಭೆ ನಡೆಸಲಿರುವ ಅವರು, ಸಂಜೆ 4.30ರ ನಂತರ ಗುಜರಾತ್ನತ್ತ ಪ್ರಯಾಣ ಬೆಳಸಲಿದ್ದಾರೆ.
|
| 8 |
+
ಮೈಸೂರು ಕ್ಲಸ್ಟರ್ ಅನಂತರ ಉಳಿದ 7 ಕ್ಲಸ್ಟರ್ಗಳಲ್ಲೂ ಅಮಿತ್ ಶಾ ಸಭೆಗಳನ್ನು ನಡೆಸಲಿದ್ದು, ಫೆ. 17 ಮತ್ತು 18ರಂದು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ ಕರ್ನಾಟಕಕ್ಕೆ ಹೆಚ್ಚು ಸಮಯ ನೀಡುವ ಸಾಧ್ಯತೆಗಳಿವೆ.
|
eesanje/url_46_242_5.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಆಯೋಗದ ಮುಂದೆ ದಾಖಲೆ ಸಲ್ಲಿಸಿ : ಕೆಂಪಣ್ಣಗೆ ಕಾಂಗ್ರೆಸ್ ಸವಾಲು
|
| 2 |
+
ಬೆಂಗಳೂರು,ಫೆ.9- ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಆರೋಪ ಕಾಂಗ್ರೆಸ್ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದು, ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ನ್ಯಾಯಾಂಗ ತನಿಖಾ ಆಯೋಗದ ಮುಂದೆ ದಾಖಲೆ ಸಲ್ಲಿಸುವಂತೆ ಸವಾಲು ಹಾಕಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಕೆಂಪಣ್ಣ ಶೇ.40 ರಷ್ಟು ಕಮಿಷನ್ನ ಆರೋಪ ಮಾಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಇದನ್ನೇ ಬಂಡವಾಳ ಮಾಡಿಕೊಂಡಿದ್ದ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿತ್ತು.
|
| 3 |
+
ಅದೇ ಕೆಂಪಣ್ಣ ನಿನ್ನೆ ಸುದ್ದಿಗೋಷ್ಟಿ ಮಾಡಿ ಕಾಂಗ್ರೆಸ್ ಸರ್ಕಾರದಲ್ಲೂ ಅಧಿಕಾರಿಗಳು ಶೇ.40 ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪ ಮಾಡಿದರು. ಇದಕ್ಕೆ ಸರ್ಕಾರದ ಪ್ರತಿನಿಧಿಗಳು ಸರಣಿ ಸ್ಪಷ್ಟನೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೇ.40 ರಷ್ಟು ಕಮಿಷನ್ ಆರೋಪದ ವಿಚಾರಣೆಗಾಗಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನಾಗಮೋಹನ್ದಾಸ್ ನೇತೃತ್ವದಲ್ಲಿ ನ್ಯಾಯಾಂಗ ಆಯೋಗ ಮಾಡಿದ್ದೇವೆ. ಅದರ ಮುಂದೆ ದಾಖಲೆ ಸಲ್ಲಿಸುವಂತೆ ಕೆಂಪಣ್ಣ ಅವರಿಗೆ ಸಲಹೆ ನೀಡಿದರು.
|
| 4 |
+
ಕೆಂಪಣ್ಣ ಅವರು ಆರೋಪ ಮಾಡಿರುವುದು ಅಧಿಕಾರಿಗಳು ಕಮಿಷನ್ ಕೇಳುತ್ತಿದ್ದಾರೆ ಎಂದು. ಯಾವ ಅಧಿಕಾರಿ ಲಂಚ ಕೇಳುತ್ತಿದ್ದಾರೆ ಎಂಬ ಬಗ್ಗೆ ಆಯೋಗದ ಮುಂದೆ ದೂರು ನೀಡಲಿ ಎಂದರು. ಕಲ್ಬುರ್ಗಿಯಲ್ಲಿ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಮ್ಮ ಸರ್ಕಾರದಲ್ಲಿ ಯಾವುದೇ ಅವ್ಯವಹಾರಗಳು ನಡೆಯುತ್ತಿಲ್ಲ. ಭ್ರಷ್ಟಾಚಾರವನ್ನು ನಿಯಂತ್ರಿಸಿದ್ದೇವೆ. ಶೇ. 40 ರಷ್ಟು ಕಮಿಷನ್ ವ್ಯವಹಾರ ನಡೆಸಿದ್ದ ಬಿಜೆಪಿಯ ಬಸವರಾಜ ಬೊಮ್ಮಾಯಿ ಸೇರಿದಂತೆ ಯಾವ ನಾಯಕರಿಗೂ ನಮ್ಮ ಸರ್ಕಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ. ನಮ್ಮ ಜೀವನದಲ್ಲೇ ಕಂಡರಿಯದಷ್ಟು ಭ್ರಷ್ಟಾಚಾರವನ್ನು ಬೊಮ್ಮಾಯಿ ಅವರ ಸರ್ಕಾರ ನಡೆಸಿತ್ತು. ಮೂರು ವರ್ಷದಲ್ಲಿ ಮೂರು ಲಕ್ಷ ಕೋಟಿ ಸಾಲ ಮಾಡಿ ರಾಜ್ಯವನ್ನು ಸಾಲದ ಗ್ಯಾರಂಟಿಗೆ ನೂಕಿದರು ಎಂದು ದೂರಿದರು.
|
| 5 |
+
ಮಾದಕ ವಸ್ತು ದಂಧೆಯಲ್ಲಿ ತೊಡಗಿದ್ದವರ ಆಸ್ತಿ ಮುಟ್ಟುಗೋಲು : ಪರಮೇಶ್ವರ್
|
| 6 |
+
ಇದೇ ವೇಳೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಹಿಂದಿನ ಸರ್ಕಾರ ಗುತ್ತಿಗೆದಾರರ ಬಿಲ್ಗಳನ್ನು ಬಾಕಿ ಉಳಿಸಿತ್ತು. ಅದನ್ನು ಹಂತಹಂತವಾಗಿ ನಾವು ಬಿಡುಗಡೆ ಮಾಡುತ್ತಿದ್ದೇವೆ. ಕೆಂಪಣ್ಣ ನನ್ನ ಬಳಿಯೂ ಏಳೆಂಟು ಬಾರಿ ಚರ್ಚೆ ಮಾಡಿದ್ದಾರೆ. ಬಾಕಿ ಬಿಲ್ ಪಾವತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗುತ್ತಿದೆ. ಜೇಷ್ಠತೆ ಮತ್ತು ಸೂಕ್ತ ಮಾನದಂಡಗಳನ್ನ ಪಾಲನೆ ಮಾಡಲಾಗುತ್ತಿದೆ ಎಂದು ಹೇಳಿದರು.
|
| 7 |
+
ಭ್ರಷ್ಟಾಚಾರ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ನಾನು ಹೇಳುವುದಿಲ್ಲ. ಸಣ್ಣಪುಟ್ಟ ಲೋಪಗಳಿದ್ದರೆ ಅದನ್ನು ವಿಚಾರಣೆ ನಡೆಸಲು ಮತ್ತು ಸರಿಪಡಿಸಲು ಸಿದ್ಧರಿದ್ದೇವೆ ಎಂದರು. ಹಿಂದಿನ ಸರ್ಕಾರ ಭ್ರಷ್ಟಾಚಾರವೇ ನಡೆದಿಲ್ಲ ಎಂದು ಹೇಳುತ್ತಿತ್ತು. ನಾವು ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಿದ್ದೇವೆ. ಅದು ಈಗಲೂ ಅಸ್ತಿತ್ವದಲ್ಲಿದೆ. ಕೆಂಪಣ್ಣ ಸೇರಿದಂತೆ ಯಾವುದೇ ಸಾರ್ವಜನಿಕರು ಆಯೋಗದ ಮುಂದೆ ದೂರು ನೀಡಬಹುದು, ದಾಖಲೆಗಳನ್ನು ಸಲ್ಲಿಸಬಹುದು. ಅದರ ತನಿಖೆ ನಡೆಸಲು ಸಿದ್ಧ. ಪಾರದರ್ಶಕತೆ ಪಾಲನೆ ಮಾಡುತ್ತಿರುವುದರಿಂದ ಯಾವುದೇ ಆತಂಕ ಇಲ್ಲ ಎಂದು ಹೇಳಿದರು.
|
eesanje/url_46_242_6.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಡಿಜಿಪಿ ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ
|
| 2 |
+
ಬೆಂಗಳೂರು,ಫೆ.9- ಸೇವೆಯಿಂದ ನಿವೃತ್ತರಾಗಲು ಇನ್ನೆರಡು ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿ ಕೋರಿ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಯಾಗಿ ಸೇವೆ ಸಲ್ಲಿಸುತ್ತಿರುವ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಬಯಸಿದ್ದಾರೆ.
|
| 3 |
+
ಜೂನ್ 30ಕ್ಕೆ ನಿವೃತ್ತಿಯಾಗಬೇಕಿದ್ದ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ತಮಗೆ ಏ.30ಕ್ಕೆ ಸೇವೆಯಿಂದ ಬಿಡುಗಡೆ ಮಾಡಬೇಕೆಂದು ಜ.22ರಂದು ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅವರ ಸ್ವಯಂ ನಿವೃತ್ತಿ ನಿರ್ಧಾರ ರಾಜ್ಯ ಪೊಲೀಸ್ ವಲಯದಲ್ಲಿ ಬಹಳಷ್ಟು ಕುತೂಹಲ ಮೂಡಿಸಿದೆ.
|
| 4 |
+
ರಾಷ್ಟ್ರೀಯ ಲೋಕದಳ ಹೊರಕ್ಕೆ, ಇಂಡಿಯಾ ಒಕ್ಕೂಟ ಛಿದ್ರ
|
| 5 |
+
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜೂನ್ 1, 1964ರಲ್ಲಿ ಜನಿಸಿದ ಪ್ರತಾಪ್ ರೆಡ್ಡಿ ಅವರು ಬಿ.ಟೆಕ್ ಪದವೀಧರರು. 1991ರಲ್ಲಿ ಕರ್ನಾಟಕ ಕೆಡರ್ನ ಐಪಿಎಸ್ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿ ಉತ್ತಮ ಹೆಸರು ಪಡೆದಿದ್ದಾರೆ. ಇವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿ ನಗರದ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು. ಬೆಂಗಳೂರು ನಗರವಲ್ಲದೆ ರಾಜ್ಯದ ವಿವಿಧ ಕಡೆ ಇವರು ಸೇವೆ ಸಲ್ಲಿಸಿದ್ದಾರೆ.
|
eesanje/url_46_242_7.txt
ADDED
|
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಲೋಕಸಭಾ ಟಿಕೆಟ್ ನೀಡಲು ಆಗ್ರಹ
|
| 2 |
+
ಬೆಂಗಳೂರು, ಫೆ.9- ಮಲೆನಾಡು ಕರಾವಳಿ ಬಗ್ಗೆ ಕಾಳಜಿ ಇರುವ ರಾಜ್ಯ ಕಾಂಗ್ರೆಸ್ ವಕ್ತಾರರಾದಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಪಕ್ಷದಿಂದ ಈ ಬಾರಿ ಲೋಕಸಭಾ ಟಿಕೆಟ್ ನೀಡುವಂತೆ ಮಲೆನಾಡು- ಕರಾವಳಿ ಜನಪರ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕರಾದ ಅನಿಲ್ ಹೊಸಕೊಪ್ಪ ಆಗ್ರಹಿಸಿದರು.
|
| 3 |
+
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಮಲೆನಾಡು ಕರಾವಳಿ ಜನಪರ ಒಕ್ಕೂಟವು ಕಳೆದ 15 ವರ್ಷಗಳಿಂದ ಮಲೆನಾಡಿನ ಹಲವಾರು ಸಮಸ್ಯೆಗಳ ಕುರಿತು ಹೋರಾಟ ರೂಪಿಸಿ ಸರ್ಕಾರದ ಗಮನ ಸೆಳೆಯುತ್ತ ಬಂದಿದೆ. ಆದರೆ ನಮ್ಮ ಹೋರಾಟಗಳು ಸರಕಾರದ ಕಿವಿಗೆ ಬೀಳದೆ ಇನ್ನೂ ಕೂಡ ನಮ್ಮ ಸಮಸ್ಯೆಗಳು ಹಾಗೆಯೇ ಉಳಿದಿವೆ. ಸಂಸತ್ ನಲ್ಲಿ ಮಲೆನಾಡು ಕರಾವಳಿ ಜನರ ನರೆ ಧ್ವನಿಯನ್ನು ಕಳೆದುಕೊಂಡಿದ್ದೇವೆ. ಒಂದು ರೀತಿ ನಾವು ತಬ್ಬಲಿಗಳಾಗುತ್ತಿದ್ದೇವೆ.
|
| 4 |
+
ಈ ನಿಟ್ಟಿನಲ್ಲಿ ನಮ್ಮ ಮಲೆನಾಡು ಕರಾವಳಿಯ ಸಮಸ್ಸೆಗಳ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಿರುವ ಹಾಗೂ ಇಲ್ಲಿಯ ಸ್ಥಳೀಯ ಸಮಸ್ಯೆಗಳಿಗೆ ಹೋರಾಟ ನಡೆಸುತ್ತಿರುವ ಸ್ವತಃ ಪ್ರಖ್ಯಾತ ವಕೀಲರು ಆಗಿರುವ ಹಾಗೂ ಸಾರ್ವಜನಿಕ ಆಡಳಿತದಲ್ಲಿ ತೇರ್ಗಡೆ ಹೊಂದಿರುವ ಹಾಗೂ ಪ್ರಸ್ತುತ ರಾಜ್ಯ ಕಾಂಗ್ರೆಸ್ ವಕ್ತಾರರೂ ಆಗಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಈ ಬಾರಿ ಅವರ ಪಕ್ಷದಿಂದ ಟಿಕೆಟ್ ನೀಡಬೇಕು. ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಬಹು ಪರಿಚಿತರು, ಬಹು ದೊಡ್ಡ ಯುವಕರ ಪಡೆಯನ್ನೇ ಹೊಂದಿದ್ದು, ಎದುರಾಳಿಗೆ ತಕ್ಕ ಉತ್ತರ ನೀಡಲು ಸಮರ್ಥರಿದ್ದಾರೆ. ಇವರನ್ನು ಗೆಲ್ಲಿಸಿ ಸಂಸತ್ ಗೆ ಕಳುಹಿಸುವುದರಿಂದ ನಮ್ಮ ಸಮಸ್ಯೆಗಳ ಪರವಾಗಿ ಸಂಸತ್ನಲ್ಲಿ ಧ್ವನಿ ಮೊಳಗಲಿದೆ ಎಂದರು.
|
| 5 |
+
ಕಳೆದ ಹಲವಾರು ವರ್ಷಗಳಿಂದ ಮಲೆನಾಡು ಕರಾವಳಿ ಭಾಗದಲ್ಲಿ ಅರಣ್ಯ ವಾಸಿಗಳು ತಮ್ಮ ಹಕ್ಕಿಗಾಗಿ ಹಲವಾರು ಹೋರಾಟಗಳನ್ನು ಹಾಗೂ ಸಭೆಗಳನ್ನು ಮಾಡಿಕೊಂಡು ಬರುತ್ತಿದ್ದರೂ ಸಹ ಅಂದಿನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವಯಲ್ಲಿ ತಂದಿರುವ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಇನ್ನೂ ಅರಣ್ಯವಾಸಿಗಳಿಗೆ ನ್ಯಾಯ ಕೊಡಿಸಲು ಸಾಧ್ಯವಾಗಲಿಲ್ಲ. ಇಲ್ಲಿ ರಾಜ್ಯ ಸರ್ಕಾರದಷ್ಟೇ ಜವಾಬ್ದಾರಿ ಕೇಂದ್ರ ಸರ್ಕಾರಕ್ಕೂ ಇದೆ. ಹಾಗಾಗಿ ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ, ಅನಂತ್ ಕುಮಾರ್ ಹೆಗ್ಡೆ, ಪ್ರತಾಪ್ ಸಿಂಹ, ಬಿ.ವೈ.ರಾಘವೇಂದ್ರ ರವರಾಗಲಿ ಇಂದಿಗೂ ಕೂಡ ಸಂಸತ್ತಿನಲ್ಲಿ ಮಲೆನಾಡು ಕರಾವಳಿ ಜನರ ಬದುಕಿನ ಬಗ್ಗೆ ಒಂದೇ ಒಂದು ದಿನ ಚರ್ಚೆ ಮಾಡದೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೆ ಈ ಭಾಗದ ಜನರಿಗೆ ಮೋಸ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
|
| 6 |
+
ರಾಷ್ಟ್ರೀಯ ಲೋಕದಳ ಹೊರಕ್ಕೆ, ಇಂಡಿಯಾ ಒಕ್ಕೂಟ ಛಿದ್ರ
|
| 7 |
+
ಜನ ನಿಮ್ಮನ್ನು ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸಿರೋದು ಈ ಭಾಗದ ಜನರ ಬದುಕಿನ ಬಗ್ಗೆ ಕಾಳ��ಿ ವಹಿಸಿ ಕೆಲಸ ಮಾಡಬೇಕು ಎಂದು. ಆದರೆ ನಮ್ಮ ಸಂಸದರು ಇಷ್ಟು ವರ್ಷಗಳ ಕಾಲ ಕೋಮು ಹೇಳಿಕೆಗಳಿಗೆ ಪ್ರಸಿದ್ಧರಗಿದ್ದಾರೆಯೇ ಹೊರತು ಮಲೆನಾಡು ಕರಾವಳಿ ಭಾಗದ ಮುಖ್ಯ ಸಮಸ್ಯೆಯಾದ ಅರಣ್ಯವಾಸಿಗಳ ಬಗ್ಗೆ ಸಂಸತ್ತಿನಲ್ಲಿ ಚಕಾರವೇ ಎತ್ತದೆ ಪ್ರತಿ ದಿನ ಹೊಸ ಹೊಸ ನಾಟಕಗಳನ್ನು ಜನರ ಮುಂದೆ ತಂದು ಈ ಭಾಗದ ಜನರಿಗೆ ದ್ರೋಹ ಎಸಗಿದ್ದಾರೆ. ಈ ಭಾಗದ ಬಹು ಮುಖ್ಯವಾದ ಅರಣ್ಯ ಒತ್ತುವರಿ, ಅಡಿಕೆಗೆ ಹಳದಿ ರೋಗ, ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ಇವುಗಳ ಬಗ್ಗೆ ಕಾಳಜಿ ಬದ್ಧತೆ ಇಲ್ಲದ ಇವರುಗಳನ್ನು ಮೂರೂ-ನಾಲ್ಕು ಬಾರಿ ಮತ ಹಾಕಿ ಕಳುಹಿಸಿದ್ದು ನಮ್ಮ ದುರದೃಷ್ಟಕರ.
|
| 8 |
+
ಶಿವಮೊಗ್ಗದಲ್ಲಿಯೂ ಶರಾವತಿ ಸಂತ್ರಸ್ತರ ಸಮಸ್ಯೆ ನೋಡಿ ಅಲ್ಲಿಯೂ ಯಾರು ಕೇಳುವವರಿಲ್ಲವಾಗಿದೆ. ರಾಜ್ಯಕ್ಕೆ ಬೆಳಕು ಕೊಟ್ಟ ಜನರ ಬದುಕು ಕತ್ತಲಾಗಿದೆ. ಇವೆಲ್ಲಾ ಕಾರಣಗಳಿಂದ ಕರಾವಳಿ ಮಲೆನಾಡು ಭಾಗದ ಸಮಗ್ರ ಅಧ್ಯಯನ ನಡೆಸಿರುವ ಸುೀರ್ ಕುಮಾರ್ ಮುರೊಳ್ಳಿ ಅವರಿಗೆ ಈ ಬಾರಿಯ ಉಡುಪಿ-ಚಿಕ್ಕಮಗಳೂರು ಲೋಕಸಭಾ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ನಗರ ಸಂಚಾಲಕ ಪ್ರವೀಣ್ ತಗಡೂರು, ಲೋಕೇಶ್, ಅಭಿಷೇಕ್ ಸಂತೋಷ್, ಮನೋಜ್ ಶೆಟ್ಟಿ, ಮಂಜುನಾಥ್ ಉಪಸ್ಥಿತರಿದ್ದರು.
|
eesanje/url_46_242_8.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಈಶ್ವರಪ್ಪ ಆಟಕ್ಕುಂಟು, ಲೆಕ್ಕಕ್ಕಿಲ್ಲ : ಪ್ರಿಯಾಂಕ್ ಖರ್ಗೆ ಲೇವಡಿ
|
| 2 |
+
ಕಲ್ಬುರ್ಗಿ,ಫೆ.9- ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಈಶ್ವರಪ್ಪ ಅವರು ನೀಡಿರುವ ಹೇಳಿಕೆಯಂತೆ ಕಾನೂನು ಜಾರಿಗೊಳಿಸಿದರೆ ಬಿಜೆಪಿಯ ಅರ್ಧದಷ್ಟು ಮಂದಿ ಖಾಲಿಯಾಗುತ್ತಾರೆ. ಆರ್ಎಸ್ಎಸ್ ಬಾಗಿಲು ಮುಚ್ಚಿಕೊಳ್ಳುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೆ ಬಿಜೆಪಿಯವರು ಕಡ್ಡಾಯ ನಿವೃತ್ತಿ ಕೊಟ್ಟಿದ್ದಾರೆ. ಅದಕ್ಕಾಗಿ ಅದು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಮಗನಿಗೆ ಟಿಕೆಟ್ ಕೊಡಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
|
| 3 |
+
ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಎಂಎಲ್ಎ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಕೊನೆಗೆ ಎಂಎಲ್ಎಯಾಗಲು ಟಿಕೆಟ್ ನೀಡದೇ ಬಿಜೆಪಿ ಮೂಲೆಗುಂಪು ಮಾಡಿದೆ. ಈ ಹಿಂದೆ ರಾಜಕೀಯ ಅಸ್ತಿತ್ವಕ್ಕಾಗಿ ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಟ್ಟಿದರು. ಅದರ ಪರಿಣಾಮ ಮೂಲೆಗುಂಪಾಗಿದ್ದಾರೆ. ವಿಶ್ರಾಂತಿಯ ಬದುಕಿನಲ್ಲಾದರೂ ನೆಮ್ಮದಿಯಾಗಿರಿ. ಬೆಳಿಗ್ಗೆ ರಾಮಾಯಣ ಓದಿ. ಮಧ್ಯಾಹ್ನ ಕೀರ್ತನಾ ಭಜನೆ ಕೇಳಿ, ರಾತ್ರಿ ಹನುಮಾನ್ ಚಾಲೀಸ ಹೇಳಿಕೊಂಡು ವಿಶ್ರಾಂತಿ ಪಡೆಯಿರಿ. ರಾಜಕೀಯ ಅಸ್ತಿತ್ವಕ್ಕಾಗಿ ಬಾಯಿಗೆ ಬಂದಂತೆ ಮಾತನಾಡಬೇಡಿ ಎಂದು ಸಲಹೆ ನೀಡಿದರು.
|
| 4 |
+
ಬಿಜೆಪಿ ನಾಯಕರು ರಾಜ್ಯದ ಪರವಾಗಿ ಧ್ವನಿಯೆತ್ತುವುದಕ್ಕಿಂತಲೂ ಮೋದಿಯವರನ್ನು ಸಮರ್ಥಿಸಿಕೊಳ್ಳುವುದರಲ್ಲೇ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಹಣಕಾಸು ಆಯೋಗದಿಂದ ರಾಜ್ಯಕ್ಕಾಗಿರುವ ಅನ್ಯಾಯ, ತೆರಿಗೆ ಪಾಲಿನ ಅಸಮರ್ಪಕತೆ, 25 ಸಾವಿರ ಕೋಟಿ ರೂ. ಮಧ್ಯಂತರ ಪರಿಹಾರದ ನಿರಾಕರಣೆ… ಇದೆಲ್ಲವೂ ಸತ್ಯವಲ್ಲವೇ? ಉದ್ಯೋಗ ಸೃಷ್ಟಿಸಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುವುದರಿಂದ ದೇಶದ ಅಭಿವೃದ್ಧಿಗೆ ಧಕ್ಕೆಯಾಗುತ್ತದೆ. ಕೇಂದ್ರ ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಕರ್ನಾಟಕಕ್ಕೆ ನ್ಯಾಯಯುತ ಪಾಲು ನೀಡಬೇಕು ಎಂದರು.
|
| 5 |
+
ರಾಷ್ಟ್ರೀಯ ಲೋಕದಳ ಹೊರಕ್ಕೆ, ಇಂಡಿಯಾ ಒಕ್ಕೂಟ ಛಿದ್ರ
|
| 6 |
+
ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡುವುದು ಅಥವಾ ಪ್ರಧಾನಿ ಮಾಡುವುದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ವಿಷಯ. ಈ ಬಗ್ಗೆ ದೇವೇಗೌಡರು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅವರ ಪಕ್ಷ ಸಂಪೂರ್ಣ ಕೇಸರಿಮಯವಾಗಿದೆ. ಪುತ್ರ ಕುಮಾರಸ್ವಾಮಿ ಜೆಡಿಎಸ್ ಶಲ್ಯ ಬಿಟ್ಟು ಕೇಸರಿ ಶಲ್ಯ ಹಾಕಿಕೊಂಡಿದ್ದಾರೆ. ಮೊದಲು ದೇವೇಗೌಡರು ಅವರ ಪುತ್ರರಿಗೆ ತಿಳಿ ಹೇಳಲಿ ಎಂದು ನುಡಿದರು.
|
eesanje/url_46_242_9.txt
ADDED
|
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮಾದಕ ವಸ್ತು ದಂಧೆಯಲ್ಲಿ ತೊಡಗಿದ್ದವರ ಆಸ್ತಿ ಮುಟ್ಟುಗೋಲು : ಪರಮೇಶ್ವರ್
|
| 2 |
+
ಬೆಂಗಳೂರು,ಫೆ.9- ಮಾದಕ ವಸ್ತುಗಳ ವಿರುದ್ಧ ನಮ್ಮ ಸರ್ಕಾರ ಸಮರೋಪಾದಿಯ ಕಾರ್ಯಾಚರಣೆ ನಡೆಸುತ್ತಿದ್ದು, ಇಡೀ ರಾಜ್ಯವನ್ನೇ ನಶೆಮುಕ್ತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮಾದಕ ವಸ್ತು ದಂಧೆಯಲ್ಲಿ ತೊಡಗಿದ್ದವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರು ಗ್ರಾ. ಜಿಲ್ಲೆಯ ದಾಬಸ್ಪೇಟೆಯ ಕರ್ನಾಟಕ ವೇಸ್ಟೇಜ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಪ್ರದೇಶದಲ್ಲಿ ನಡೆದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
|
| 3 |
+
ಮಾದಕವಸ್ತುವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂಬ ನಿಟ್ಟಿನಲ್ಲಿ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಯಾವುದೇ ಮುಲಾಜಿಲ್ಲದೇ ಧೈರ್ಯವಾಗಿ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಲಾಗಿದೆ. ಅದರಂತೆ ಕ್ರಮಗಳಾಗಿದ್ದು, ಮೈಸೂರು, ಮಂಡ್ಯ, ಗದಗ ಜಿಲ್ಲೆಗಳಲ್ಲಿ ಮಾದಕ ವಸ್ತುಗಳ ಹಾವಳಿ ನಿಯಂತ್ರಣಕ್ಕೆ ಬಂದಿದೆ ಎಂದರು.
|
| 4 |
+
: ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಣೆ
|
| 5 |
+
ಅದೇ ರೀತಿ ರಾಜ್ಯವನ್ನು ಮಾದಕದ್ರವ್ಯ ಮುಕ್ತಗೊಳಿಸಲು ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಆಸ್ತಿ ಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ತಿಳಿಸಿದರು. ಮೂರನೇ ಬಾರಿ ಗೃಹಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಪ್ರತಿಬಾರಿ ಜವಾಬ್ದಾರಿ ಹೊತ್ತಾಗ ವಿಧಾನಸಭೆ ಮತ್ತು ಪರಿಷತ್ನಲ್ಲಿ ನಮ್ಮ ಇಲಾಖೆಯ ಬಗ್ಗೆ ಹೆಚ್ವು ಪ್ರಶ್ನೆ ಬಂದಿದ್ದರೆ ಅದು ಡ್ರಗ್ಸ್ ಬಗ್ಗೆ. ಜನ ಸಮುದಾಯದಲ್ಲಿ ಆತಂಕ ಏಕೆ. ಮಾದಕ ವಸ್ತುಗಳು ಇಡೀ ಸಮಾಜವನ್ನು ನಾಶ ಮಾಡುವ ಕೆಲಸ ಮಾಡುತ್ತಿವೆ. ವಿಶೇಷವಾಗಿ ಯುವಕರ ಜೀವನ ಹಾಳು ಮಾಡುತ್ತಿವೆ. ಒಳ್ಳೆ ಸಮಾಜ ನಿರ್ಮಾಣ ಮಾಡುವ ಸಂದರ್ಭದಲ್ಲಿ ಬಹಳ ದೊಡ್ಡ ಸವಾಲಾಗಿ ನಿಂತಿದೆ. ವಿಶ್ವದಲ್ಲಿ ಸವಾಲಾಗಿದೆ ಎಂದರು.
|
| 6 |
+
ಕೆಲ ಸಣ್ಣ ರಾಷ್ಟ್ರಗಳು ಸೋತು ಕೈಚೆಲ್ಲಿ ನಿಂತಿದ್ದಾರೆ. ಹಾಲೆಂಡ್, ಸ್ವಿಟ್ಜರ್ಲೆಂಡ್ ಸೇರಿದಂತೆ ಇನ್ನು ಕೆಲ ದೇಶಗಳು ಏನಾದರು ಆಗಲಿ ಎಂಬಂತೆ ಡ್ರಗ್ಸ್ ಮಟ್ಟ ಹಾಕುವುದನ್ನು ನಿಲ್ಲಿಸಿ ಸೋಲನ್ನು ಒಪ್ಪಿಕೊಂಡಿದ್ದಾರೆ. ಕೆಲ ದೇಶಗಳು ಮಾದಕ ವಸ್ತುಗಳನ್ನು ಯಾವುದೇ ಕಾರಣಕ್ಕೂ ಜನರ ಕೈಗೆ ಸಿಗಬಾರದು ಎಂಬ ನಿಟ್ಟಿನಲ್ಲಿ ಯುದ್ಧ ರೀತಿಯಲ್ಲಿ ಕ್ರಮ ಕೈಗೊಂಡಿದ್ದಾರೆ. ಅದೇ ಮಾದರಿಯಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.
|
| 7 |
+
ಇತಿಹಾಸ, ಪುರಾಣಗಳನ್ನು ��ೆಗೆದುನೋಡಿದರೆ ಮಾದಕವಸ್ತುಗಳ ಬಗ್ಗೆ ಉಲ್ಲೇಖವಿದೆ. ಆದರೆ, ಪ್ರಸ್ತುತ ಸಮಾಜಕ್ಕೆ ಮಾರಕವಾಗಿದೆ. ನಾನು ಕ್ರೀಡಾಪಟು ಆಗಿರುವ ಹಿನ್ನೆಲೆಯಲ್ಲಿ ನನ್ನ ಜೀವನದಲ್ಲಿ ಈವರೆಗೂ ಸಿಗರೇಟ್ ಕೂಡ ಸೇವಿಸಿಲ್ಲ. ಅಂತಹ ಪ್ರಯತ್ನವನ್ನು ಸಹ ಮಾಡಿಲ್ಲ. ಮಾದಕವಸ್ತು ಗಂಭೀರವಾಗಿರುವ ವಿಚಾರ. ಮಾನಸಿಕ ತೊಂದರೆ ಜೊತೆಗೆ ಪ್ರಾಣವನ್ನೇ ಕಳೆದುಕೊಳ್ಳುವ ಮಟ್ಟಕ್ಕೆ ಹೋಗುತ್ತಾರೆ. ಹೀಗೆ ಬಿಟ್ಟರೆ ಬಹಳಷ್ಟು ತೊಂದರೆಯನ್ನು ಸಮಾಜ ಅನುಭವಿಸುತ್ತದೆ ಎಂದರು.
|
| 8 |
+
ಕೆಲವರು ಇದನ್ನು ಹಣ ಗಳಿಸುವ ಉದ್ದೇಶದಿಂದ ಮಾಡುತ್ತಿದ್ದಾರೆ. ಆದರೆ ಇದರಿಂದ ಯುವಸಮುದಾಯ ಹಾನಿಗೊಳಗಾಗುತ್ತಿರುವುದನ್ನು ಮರೆಯುತ್ತಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಮಾದಕವಸ್ತು ಚಟ ಅಂಟಿಸುವ ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು.
|
| 9 |
+
ಮಾದಕವ್ಯಸನ ಮುಕ್ತ ಕರ್ನಾಟಕವನ್ನು ಸರ್ಕಾರ ಘೋಷಿಸಿದರೆ ಸಾಲುವುದಿಲ್ಲ. ಕೆಳಹಂತದಲ್ಲಿ ಅದನ್ನು ಅನುಷ್ಟಾನಗೊಳಿಸುವುದು ಮುಖ್ಯ. ಈ ಹಿಂದೆ ಉಡ್ತಾ ಬೆಂಗಳೂರು ಆಗಬಾರದು ಎಂದು ಮಾಧ್ಯಮಗಳು ಎಚ್ಚರಿಕೆ ನೀಡಿದ್ದವು. ಶಾಲಾ-ಕಾಲೇಜುಗಳಲ್ಲಿ ಚಾಕ್ಲೆಟ್ಗಳಲ್ಲಿ ಬೆರೆಸಿ ಮಾದಕವಸ್ತುಗಳ ಮಾರಾಟ ಕಂಡುಬರುತ್ತಿದೆ. ಇಂತಹ ಮಾಫಿಯಾಗಳ ವಿರುದ್ಧ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದರು.
|
| 10 |
+
ಡ್ರಗ್ಸ್ ಪರೀಕ್ಷೆ ಕಿಟ ಒದಗಿಸಲಾಗುತ್ತಿದೆ. ಸಿಬ್ಬಂದಿಗಳಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಕಾನೂನನ್ನು ಮತ್ತಷ್ಟು ಬಲಗೊಳಿಸಲಾಗಿದ್ದು, ಮಾದಕ ವಸ್ತು ಸಾಗಾಣಿಕೆ, ಮಾರಾಟ, ಬಳಕೆಯಲ್ಲಿ ಸಿಲುಕಿ ಬಿದ್ದವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
|
| 11 |
+
ರಾಜ್ಯದಲ್ಲಿ 42.15 ಕೋಟಿ ರೂ. ಮೌಲ್ಯದ ಮಾದಕ ವಸ್ತು ನಾಶ
|
| 12 |
+
2023ಕ್ಕೆ 6,664 ಪ್ರಕರಣಗಳಲ್ಲಿ 9,645 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. 233 ಕೆಜಿ ಸಿಂಥೆಟಿಕ್ ಡ್ರಗ್ಸ್ ಹಾಗೂ 7400 ಕೆಜಿ ಕಚ್ಛಾ ಮಾದಕ ವಸ್ತು ಸೇರಿ 128 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಒಂದು ವರ್ಷದಲ್ಲಿ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
|
| 13 |
+
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಕೇಂದ್ರ ವಲಯ ಐಜಿಪಿ ಡಾ. ಬಿ.ಆರ್.ರವಿಕಾಂತೇಗೌಡ, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, ಎಡಿಜಿಪಿ (ಕ್ರೈಮ) ಉಮೇಶ್, ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಗುಪ್ತ, ದಕ್ಷಿಣ ವಲಯ ಐಜಿಪಿ ಅಮಿತ್ ಸಿಂಗ್, ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇದ್ದರು.
|
eesanje/url_46_243_1.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಹನುಮ ಧ್ವಜ ಕಿಚ್ಚು : ಇಂದು ಮಂಡ್ಯ- ಕೆರೆಗೋಡು ಬಂದ್
|
| 2 |
+
ಮಂಡ್ಯ,ಫೆ.9- ಹನುಮ ಧ್ವಜ ಕಿಚ್ಚು ಹೆಚ್ಚಿದ್ದು ಇಂದು ಮಂಡ್ಯ ನಗರ ಹಾಗೂ ಕೆರೆಗೋಡು ಗ್ರಾಮ ಬಂದ್ ಯಶಸ್ವಿಯಾಗಿದೆ. ಹಿಂದೂಪರ ಸಂಘಟನೆಗಳು ಹಾಗೂ ಕೆಲವು ಸಂಘಸಂಸ್ಥೆಗಳು ಬಂದ್ಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಕೆರೆಗೋಡು ಗ್ರಾಮ ಸಂಪೂರ್ಣ ಸ್ತಬ್ಧಗೊಂಡಿದ್ದರೆ, ಮಂಡ್ಯ ನಗರದ ಕೆಲವೆಡೆ ವರ್ತಕರು ಸ್ವಯಂಪ್ರೇರಿತರಾಗಿ ಅಂಗಡಿ ಬಾಗಿಲುಗಳನ್ನು ಮುಚ್ಚಿದ್ದಾರೆ.
|
| 3 |
+
ಕೆರೆಗೋಡಿನ ಹನುಮ ದೇಗುಲದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ್ಯಾಲಿ ನಡೆಸಿರುವ ಸಂಘಟನೆಗಳ ಮುಖಂಡರು ಸರ್ಕಾರ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಶ್ರೀರಾಮ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
|
| 4 |
+
ಶಿವಸೇನೆ ಮುಖಂಡನನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ಸಾಮಾಜಿಕ ಕಾರ್ಯಕರ್ತ
|
| 5 |
+
ಇಡೀ ಮಂಡ್ಯ ನಗರದಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದ್ದು, ಕೆರೆಗೋಡು ಗ್ರಾಮದ ಹೊರಭಾಗದ ನಾಖಾಬಂಧಿ ಮಾಡಿ ಒಬ್ಬೊಬ್ಬರನ್ನೇ ಪರಿಶೀಲಿಸಿ ಮಂಡ್ಯ ನಗರದ ಕಡೆ ಬಿಡುತ್ತಿದ್ದುದು ಕಂಡುಬಂದಿತು. ಯಾವುದೇ ಕಾರಣಕ್ಕೂ ನಾವು ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ. ಸ್ಥಳೀಯ ಶಾಸಕರು ಹಾಗೂ ಕೆಲವರು ಬೇಕೆಂತಲೇ ವಿವಾದವನ್ನು ಹುಟ್ಟುಹಾಕಿದ್ದಾರೆ. ಹಿಂದೂ ವಿರೋಧಿ ಧೋರಣೆ ತಳೆದಿದ್ದಾರೆ ಎಂದು ಸಂಘಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
|
| 6 |
+
ಕಾಂಗ್ರೆಸ್ ಮತ್ತು ಜೆಡಿಎಸ್ ಬಂದ್ಗೆ ಬೆಂಬಲ ಇಲ್ಲ ಎಂದು ಹೇಳಿದ್ದರೂ ಸಹ ಮುಖಂಡರು, ಕಾರ್ಯಕರ್ತರು ಇದರಲ್ಲಿ ಭಾಗಿಯಾಗಿದ್ದಾರೆ. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯನ್ನು ಮಾಡಲಾಗಿದೆ. ಶಾಸಕರ ಮನೆಗಳಿಗೂ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
|
eesanje/url_46_243_10.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿದ ವಿಜಯೇಂದ್ರ
|
| 2 |
+
ಬೆಂಗಳೂರು,ಫೆ.8- ಪ್ರಸ್ತುತ ಘೋಷಣೆಯಾಗಿರುವ ರಾಜ್ಯಸಭಾ ಚುನಾವಣೆ ಹಾಗೂ ಸದ್ಯದಲ್ಲೇ ಎದುರಾಗಲಿರುವ ವಿಧಾನಪರಿಷತ್ ಚುನಾವಣೆಯ ನಾಲ್ಕು ಸ್ಥಾನಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದೆಹಲಿಗೆ ತೆರಳಿದ್ದಾರೆ.
|
| 3 |
+
ಫೆ.27ರಂದು ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿಗೆ ಒಂದು ಸ್ಥಾನ ಖಚಿತವಾಗಿದೆ. ಆದರೆ ಅಭ್ಯರ್ಥಿ ಯಾರು ಎನ್ನುವ ವಿಚಾರ ನಿರ್ಧಾರವಾಗಿಲ್ಲ. ಹಾಲಿ ಸದಸ್ಯರಾಗಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತೊಂದು ಅವಗೆ ಮುಂದುವರೆಯುವ ಅಪೇಕ್ಷೆ ಹೊಂದಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ.
|
| 4 |
+
ಹಾಲಿ ಸದಸ್ಯರನ್ನೇ ಪುನರಾಯ್ಕೆ ಮಾಡಲು ಬಯಸಿದ್ದರೆ ಅಭ್ಯರ್ಥಿ ಹೆಸರು ಶಿಫಾರಸ್ಸು ಮಾಡುವುದು ಬೇಡ, ಹೊಸಬರಿಗೆ ಅವಕಾಶ ನೀಡುವ ನಿರ್ಧಾರ ಮಾಡಿದ್ದಲ್ಲಿ ಅಥವಾ ಎರಡನೇ ಅಭ್ಯರ್ಥಿ ಕಣಕ್ಕಿಳಿಸಲು ಸೂಚಿಸಿದಲ್ಲಿ ಮಾತ್ರ ಅಭ್ಯರ್ಥಿ ಹೆಸರು ಶಿಫಾರಸು ಮಾಡುವಂತೆ ಈಗಾಗಲೇ ರಾಜ್ಯ ಕೋರ್ ಕಮಿಟಿ ನಿರ್ಧರಿಸಿದೆ.
|
| 5 |
+
ರಾಜ್ಯಾದ್ಯಂತ ಹುಕ್ಕಾ ಬಳಕೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ
|
| 6 |
+
ಈ ವಿಷಯವನ್ನೂ ಪ್ರಸ್ತಾಪಿಸಿ ವಿಜಯೇಂದ್ರ ಚರ್ಚೆ ನಡೆಸಲಿದ್ದು, ಒಂದು ವೇಳೆ ಎರಡನೇ ಸ್ಥಾನ ಜೆಡಿಎಸ್ಗೆ ಕೊಡಬೇಕೆಂಬ ಚಿಂತನೆ ಇದ್ದರೆ, ಆ ಬಗ್ಗೆಯೂ ಚರ್ಚಿಸಿ ಹೈಕಮಾಂಡ್ ಅಭಿಪ್ರಾಯ ಪಡೆದುಕೊಳ್ಳಲಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಿಧಾನ ಪರಿಷತ್ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕೂ ಅಭ್ಯರ್ಥಿಗಳ ಆಯ್ಕೆ ಕುರಿತು ಈಗಲೇ ಚರ್ಚಿಸಿ ನಿರ್ಧಾರಕ್ಕೆ ಬರಲು ಹೈಕಮಾಂಡ್ ಜೊತೆ ಮಾತುಕತೆ ನಡೆಸಲಾಗುತ್ತದೆ.
|
| 7 |
+
ಬೆಂಗಳೂರು ಪದವೀಧರರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಇದರಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಈಗಾಗಲೇ ಉಪಚುನಾವಣೆ ಘೋಷಣೆಯಾಗಿದ್ದು, ಆ ಸ್ಥಾನವನ್ನು ಮಿತ್ರಪಕ್ಷ ಜೆಡಿಎಸ್ಗೆ ನೀಡಲಾಗಿದೆ. ಹಾಗಾಗಿ ಉಳಿದ ನಾಲ್ಕು ಸ್ಥಾನಗಳ ಅಭ್ಯರ್ಥಿಗಳ ಆಯ್ಕೆ ವಿಚಾರ ಹಾಗೂ ಮೈತ್ರಿ ಧರ್ಮಪಾಲನೆ ಕುರಿತು ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
|
| 8 |
+
ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಬಿ.ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಅವರ ಅವ 2024ರ ಜೂನ್ 21ಕ್ಕೆ ಕೊನೆ ಆಗಲಿದೆ.
|
| 9 |
+
ಜನತಾದರ್ಶನಕ್ಕೆ ಹರಿದುಬಂದ ಜನಸಾಗರ
|
| 10 |
+
ನೈರುತ್ಯ ���ದವೀಧರ ಕ್ಷೇತ್ರದ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ರಾಜೀನಾಮೆ ನೀಡಿದ್ದು, ಈ ಸ್ಥಾನದ ಅವ 2024ರ ಜೂನ್ರವರೆಗೆ ಇರುವ ಕಾರಣ ಉಪಚುನಾವಣೆ ಮಾಡುತ್ತಿಲ್ಲ. ಆದರೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸದಸ್ಯರಾಗಿದ್ದ ಪುಟ್ಟಣ್ಣ ಮಾರ್ಚ್ 16ರಂದು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನದ ಅವ 2026ರ ನವೆಂಬರ್ 11ರವರೆಗೆ ಇದೆ. ಹೀಗಾಗಿ ಉಪಚುನಾವಣೆ ನಡೆಸಲಾಗುತ್ತಿದೆ.
|
eesanje/url_46_243_11.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಈಗಿನ ಸರ್ಕಾರದಲ್ಲೂ 40% ಕಮಿಷನ್ ದಂಧೆ ನಡೀತಿದೆ : ಕೆಂಪಣ್ಣ
|
| 2 |
+
ಬೆಂಗಳೂರು,ಫೆ.8- ಈ ಮೊದಲು ಗುತ್ತಿಗೆದಾರರಿಂದ ಶಾಸಕರೇ ನೇರವಾಗಿ ಹಣ ಕೇಳುತ್ತಿದ್ದರೂ ಇದೀಗ ಅಧಿಕಾರಿಗಳೆ ಹಣ ಕೆಳುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರದಲ್ಲಿ ಇದ್ದಂತಹ ಶೇ.40ರಷ್ಟು ಕಮಿಷನ್ ದಂಧೆ ಈಗಿನ ಕಾಂಗ್ರೆಸ್ ಸರ್ಕಾರದಲ್ಲೂ ಕಂಟಿನ್ಯೂ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
| 3 |
+
ಅದೇ ಪರಿಸ್ಥಿತಿ 40 % ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿ ಕಂಟಿನ್ಯೂ ಆಗಿದೆ. ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಅನಾವಶ್ಯಕ ಪ್ಯಾಕೇಜ್ ಟೆಂಡರ್ ವಿರುದ್ದವೂ ಗುಡುಗಿರುವ ಅವರು ಸರ್ಕಾರ ಈ ಕೂಡಲೇ ಪ್ಯಾಕೇಜ್ ಟೆಂಡರ್ ಗಳನ್ನ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಪ್ಯಾಕೇಜ್ ಟೆಂಡರ್ ಕುರಿತಂತೆ ನಾವು ಹಲವು ಭಾರಿ ಸಿಎಂ ಅವರನ್ನ ಭೇಟಿ ಮಾಡಿದ್ದೇವೆ ಜೊತೆಗೆ ಹತ್ತಾರು ಪತ್ರ ಬರೆದು ಒತ್ತಾಯಿಸಿದ್ದೇವೆ. ಆದರೆ, ಅವರು ನಮ್ಮ ಮಾತನ್ನು ಕಡೆಗಣಿಸುತ್ತಿದ್ದಾರೆ ಎಂದು ದೂರಿದರು.
|
| 4 |
+
ಪೊಲೀಸ್ ವಸತಿ ಗೃಹ, ಅಭಿವೃದ್ಧಿ ನಿಗಮ, ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಪ್ಯಾಕೇಜ್ ಟೆಂಡರ್ ಆಹ್ವಾನ ಮಾಡಲಾಗಿದೆ ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಮೋಸವಾಗುತ್ತದೆ ಅಲ್ಲದೆ, ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದು ಅವರು ಆರೋಪಿಸಿದರು.
|
| 5 |
+
ಈ ಕುರಿತಂತೆ ಬಿಬಿಎಂಪಿ ಮುಖ್ಯ ಅಭಿಯಂತರರನ್ನು ಪ್ರಶ್ನಿಸಿದರೆ ಅವರು ಮೇಲಾಧಿಕಾರಿಗಳ ಕಡೆ ಬೊಟ್ಟು ಮಾಡುತ್ತಾರೆ ಸಚಿವರನ್ನು ಕೇಳಿದರೆ ಅವರು ಶಾಸಕರ ಕಡೆ ಬೆರಳು ತೋರಿಸುತ್ತಾರೆ.ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಟೆಂಡರ್ ಕೊಡಿಸಲು ಯತ್ನಿಸುತ್ತಿದ್ದಾರೆ ಇದರಿಂದ ಭಾರಿ ಭ್ರಷ್ಟಾಚಾರಕ್ಕೆ ಆಸ್ಪದ ಮಾಡಿಕೊಟ್ಟಂತಾಗುತ್ತದೆ ಎಂದು ಕೆಂಪಣ್ಣ ಗುಡುಗಿದರು.
|
| 6 |
+
ಕಾಂಗ್ರೆಸ್ನತ್ತ ಕೆ.ಆರ್.ಪೇಟೆ ಮಾಜಿ ಶಾಸಕ ನಾರಾಯಣಗೌಡ..!?
|
| 7 |
+
ಹೀಗಾಗಿ ಈ ಕೂಡಲೇ ಪ್ಯಾಕೇಜ್ ಟೆಂಡರ್ ರದ್ದುಪಡಿಸಿ ಎಲ್ಲಾ ರೀತಿಯ ಕಾಮಗಾರಿಗಳನ್ನು ಟೆಂಡರ್ ಮೂಲಕ ಹಂಚಿಕೆ ಮಾಡಿದ್ರೆ ಎಲ್ಲರಿಗೂ ನ್ಯಾಯ ಸಿಗುತ್ತೆ ಎಂದು ಅವರು ಅಭಿಪ್ರಾಯಪಟ್ಟರು. ಕಳೆದ ಒಂದು ವಾರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 300 ಕೋಟಿ ರೂ.ಗಳಿಗೂ ಹೆಚ್ಚು ಪ್ಯಾಕೇಜ್ ಟೆಂಡರ್ ಆಹ್ವಾನಿಸಲಾಗಿದೆ. ಈ ಟೆಂಡರ್ ಮೇಲೆ ನಮಗೆ ಹಲವಾರು ಅನುಮಾನ ಮೂಡಿದೆ. ಹೀಗಾಗಿ ಪ್ಯಾಕೇಜ್ ಟೆಂಡರ್ ರದ್ದು ಮಾಡಿ ಹೊಸದಾಗಿ ಟೆಂಡರ್ ಕರೆಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
|
| 8 |
+
ಹೇಗಾದರೂ ಮಾಡಿ ನಮಗೆ ಗುತ್ತಿಗೆ ನೀಡಿ ಎಂದು ಅಧಿಕಾರಿಗಳನ್ನು ಕೇಳಿದರೆ ಅವರು ಹಣ ಕೇಳುತ್ತಿದ್ದಾರೆ. ಈ ಹಿಂದೆ ನಾವು ಪೂರ್ಣಗೊ��ಿಸಿರುವ ಕಾಮಗಾರಿ ಮುಗಿದು ಎರಡು ವರ್ಷ ಕಳೆದರೂ ಬಾಕಿ ಬಿಲ್ ಬಿಡುಗಡೆಯಾಗಿಲ್ಲ. ಈಗಲೂ ಶೇ.40 ರಷ್ಟು ಕಮಿಷನ್ ದಂಧೆ ಮುಂದುವರೆದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ನಾವು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಈ ಸರ್ಕಾರದಲ್ಲೂ ಶೇ.40ರಷ್ಟು ಕಮಿಷನ್ ದಂಧೆ ಮುಂದುವರೆದಿರುವ ಬಗ್ಗೆ ನಾವು ದೂರು ನೀಡುತ್ತೇವೆ ಎಂದು ಕೆಂಪಣ್ಣ ಗುಡುಗಿದ್ದಾರೆ.
|
| 9 |
+
ಮಲೆನಾಡಿನಲ್ಲಿ ಮಂಗನ ಕಾಯಿಲೆ ಹೆಚ್ಚಳ : ಜನರಲ್ಲಿ ಆತಂಕ
|
| 10 |
+
ಬಿಬಿಎಂಪಿಯಲ್ಲಿ 15 ಚೀಪ್ ಇಂಜಿನಿಯರ್ಗಳು ಇದ್ದಾರೆ ಅವರು ಪ್ರತಿಯೊಂದು ಟೆಂಡರ್ನಲ್ಲೂ ಹಣ ಕೇಳುತ್ತಾರೆ. ಯಾರು ಕಮಿಷನ್ ಕೇಳಿದವರು ಎಂದು ಸದ್ಯಕ್ಕೆ ಹೇಳಲ್ಲ ಅವಶ್ಯಕತೆ ಬಿದ್ದರೆ ಮುಂದೆ ಹೇಳುತ್ತೇನೆ ಎಂದು ಅವರು ತಿಳಿಸಿದ್ದಾರೆ. ಅಕ್ರಮಗಳ ತನಿಖೆ ನಡೆಸುತ್ತಿರುವ ನಾಗಮೋಹನ್ದಾಸ್ ಸಮಿತಿಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದೇವೆ ಎಂದು ಅವರು ಹೇಳಿದರು.
|
eesanje/url_46_243_12.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಮಲೆನಾಡಿನಲ್ಲಿ ಮಂಗನ ಕಾಯಿಲೆ ಹೆಚ್ಚಳ : ಜನರಲ್ಲಿ ಆತಂಕ
|
| 2 |
+
ಚಿಕ್ಕಮಗಳೂರು,ಫೆ, 8- ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು ಜನರಲ್ಲಿ ಆತಂಕ ಹೆಚ್ಚಿದೆ. ಮಹಿಳೆಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಇರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈಗಾಗಲೆ ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ನಾಲ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ನಾಲ್ಕು ಸಕ್ರಿಯ ಪ್ರಕರಣಗಳಿಗೆ ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
|
| 3 |
+
ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಕೊಪ್ಪ ತಾಲೂಕಿನ ಒಎಲ್ವಿ ಎಸ್ಟೇಟ್ ಭಾಗದಲ್ಲಿ ಕಂಡು ಬಂದಿದೆ. ಹೀಗಾಗಿ ಆರೋಗ್ಯ ಇಲಾಖೆಯು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆ ಯಲ್ಲಿ ಕೆಎಫ್ಡಿ ವಾರ್ಡ್ ತೆರೆದಿದೆ.
|
| 4 |
+
ಭಾರತ ಅಮೆರಿಕವನ್ನು ದುರ್ಬಲವಾಗಿ ಪರಿಗಣಿಸಿದೆ : ಹ್ಯಾಲೆ
|
| 5 |
+
ಜಿಲ್ಲೆಯ ಮೂರು ತಾಲೂಕುಗಳಲ್ಲಿ ಆತಂಕ ಸೃಷ್ಟಿಯಾಗಿದ್ದು ಶಿವಮೊಗ್ಗ- ಉತ್ತರಕನ್ನಡಕ್ಕೆ ಹೊಂದಿಕೊಂಡಂತಿರುವ ಕಾಫಿನಾಡು ಮಲೆನಾಡು ಭಾಗದಲ್ಲಿ ಪ್ರತಿ ವರ್ಷ ಸೋಂಕಿನ ಆತಂಕವಿರುತ್ತದೆ. ಸೋಂಕಿಗೆ ವೃದ್ಧ ಬಲಿಯಾದ ಹಿನ್ನೆಲೆ ಜಿಲ್ಲಾದ್ಯಂತ ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ.
|
| 6 |
+
ಅರಣ್ಯದಲ್ಲಿ ಸೋಂಕು ಹರಡದಂತೆ ಔಷ„ ಸಿಂಪಡಣೆ ಮಾಡಲಾಗುತ್ತಿದೆ. ಆರೋಗ್ಯ ಸಿಬ್ಬಂದಿ ಮನೆ ಮನೆಗೆ ತೆರಳಿ ಔಷ„ ವಿತರಣೆ ಮಾಡುತ್ತಿದ್ದಾರೆ. ಜನರು ಎಚ್ಚರಿಕೆಯಿಂದ ಇರಬೇಕು ಜಮೀನಿನಲ್ಲಿ ಮಂಗಗಳು ಸಾವನ್ನಪ್ಪಿದ್ದರೆ ಆರೋಗ್ಯ ಇಲಾಖೆಗೆ ತಿಳಿಸಬೇಕೆಂದುಮನವಿ ಮಾಡಲಾಗಿದೆ.
|
eesanje/url_46_243_2.txt
ADDED
|
@@ -0,0 +1,7 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಚಾಮರಾಜನಗರ ಆಮ್ಲಜನಕ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಖಾಯಂ ನೌಕರಿಗೆ ಮನವಿ
|
| 2 |
+
ಬೆಂಗಳೂರು,ಫೆ.8- ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದ ಆಮ್ಲಜನಕ ಕೊರತೆ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ಖಾಯಂ ನೌಕರಿ ನೀಡಬೇಕು ಎಂದು ಸಂತ್ರಸ್ಥ ಕುಟುಂಬದ ಸದಸ್ಯರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಯವರಲ್ಲಿ ಮನವಿ ಮಾಡಿದರು.
|
| 3 |
+
ಜನತಾದರ್ಶನಕ್ಕಾಗಿ ಆಗಮಿಸಿದ್ದ ಸಂತ್ರಸ್ತ ಕುಟುಂಬದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಅದಕ್ಕೂ ಮೊದಲು ಜನತಾದರ್ಶನದ ಸಿದ್ಧತೆಗಳನ್ನು ವೀಕ್ಷಿಸುತ್ತಾ ಬಂದ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಕುಟುಂಬದ ಸದಸ್ಯರು ಆಕ್ಸಿಜನ್ ಕೊರತೆ ದುರಂತದಲ್ಲಿ 70 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು.
|
| 4 |
+
ಆ ವೇಳೆ ಸ್ಥಳಕ್ಕಾಗಮಿಸಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ರವರು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಗುತ್ತಿಗೆ ಆಧಾರದ ನೌಕರಿ ನೀಡಿದ್ದಾರೆ. ನಮಗೆ ಖಾಯಂ ನೌಕರಿ ಬೇಕು. ಗುತ್ತಿಗೆ ಆಧಾರಿತ ಕೆಲಸ ಬೇಡ ಎಂದು ಮನವಿ ಮಾಡಿದರು.
|
| 5 |
+
ಜನತಾದರ್ಶನಕ್ಕೆ ಬಂದು ಶಕ್ತಿಸೌಧ ಕಣ್ತುಂಬಿಕೊಂಡ ಜನರು
|
| 6 |
+
ಸರ್ಕಾರದ ಮೇಲೆ ತಮಗೆ ನಂಬಿಕೆಯಿದೆ. ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆಂಬ ವಿಶ್ವಾಸವಿದೆ. ಗುತ್ತಿಗೆ ನೌಕರಿಯನ್ನು ನಂಬಿಕೊಂಡು ಬದುಕು ನಡೆಸಲಾಗುವುದಿಲ್ಲ. ಮೃತಪಟ್ಟವರಲ್ಲಿ ಶೇ. ಅರ್ಧ ಭಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿದ್ದಾರೆ. ಹೀಗಾಗಿ ನೀವು ಈ ಕುರಿತು ಗಮನ ಹರಿಸಬೇಕು ಎಂದು ಮನವಿ ಮಾಡಿದರು.
|
| 7 |
+
ಇದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಏಕಾಏಕಿ ಖಾಯಂ ನೌಕರಿ ನೀಡಲು ಸಾಧ್ಯವಾಗುವುದಿಲ್ಲ. ವಿದ್ಯಾರ್ಹತೆ ಹಾಗೂ ಇತರ ಮಾನದಂಡಗಳನ್ನು ಪರಿಶೀಲಿಸಬೇಕಾಗುತ್ತದೆ. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ. ದುಡುಕಿ ಸಿಕ್ಕಿರುವ ಅವಕಾಶವನ್ನು ಕಳೆದುಕೊಳ್ಳಬೇಡಿ, ಗುತ್ತಿಗೆ ನೌಕರಿಯಲ್ಲೇ ಮುಂದುವರೆಯಿರಿ. ಮುಂದಿನ ದಿನಗಳಲ್ಲಿ ನಿಮಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಭರವಸೆ ನೀಡಿದರು.
|
eesanje/url_46_243_3.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಜನತಾದರ್ಶನಕ್ಕೆ ಬಂದು ಶಕ್ತಿಸೌಧ ಕಣ್ತುಂಬಿಕೊಂಡ ಜನರು
|
| 2 |
+
ಬೆಂಗಳೂರು,ಫೆ.8- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ನಡೆಸಿದ ರಾಜ್ಯಮಟ್ಟದ ಜನತಾದರ್ಶನದ ವೇಳೆ ಜನಸಾಮಾನ್ಯರಿಂದ ಫೋಟೊಶೂಟ್ಗಳು ಯಥೇಚ್ಛವಾಗಿ ಕಂಡುಬಂದವು.ದೂರದೂರುಗಳಿಂದ ಆಗಮಿಸಿದ್ದ ಸಾವಿರಾರು ಜನ ವಿಧಾನಸೌಧದ ಆವರಣದಲ್ಲಿ ನಿಂತು ಸೆಲಿ ಹಾಗೂ ಮೊಬೈಲ್ಗಳಲ್ಲಿ ತೆಗೆಸಿಕೊಂಡರು.
|
| 3 |
+
ವಿಧಾನಸೌಧದ ಪೂರ್ವದ್ವಾರದಲ್ಲಿ ಜನತಾದರ್ಶನಕ್ಕಾಗಿ ತಾತ್ಕಾಲಿಕ ಟೆಂಟ್ಗಳು ಹಾಗೂ ಆಸನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಬಸ್ ನಿಲ್ದಾಣದಿಂದ ವಿಧಾನಸೌಧವನ್ನು ಪ್ರವೇಶಿಸಲು ಅನುಕೂಲವಾಗುವಂತೆ ಪೂರ್ವದ್ವಾರದಲ್ಲೇ ವಿಧಾನಸೌಧದ ಗೇಟನ್ನು ತೆರೆಯಲಾಗಿತ್ತು. ಒಳಬಂದ ಸಾರ್ವಜನಿಕರು ಶಕ್ತಿಸೌಧವನ್ನು ಕಣ್ಣು ತುಂಬಿಕೊಂಡು ಖುಷಿ ಪಟ್ಟರು. ತಮ್ಮ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತರುವುದಕ್ಕಿಂತಲೂ ಹೆಚ್ಚಿನ ಉತ್ಸಾಹ ವಿಧಾನಸೌಧದ ಮುಂದೆ ಫೋಟೊ ತೆಗೆಸಿಕೊಳ್ಳುವುದರಲ್ಲೇ ಕಂಡುಬಂದಿತು.
|
| 4 |
+
ಗಂಭೀರ ಸಮಸ್ಯೆ ಇರುವುದನ್ನು ಹೊರತುಪಡಿಸಿದರೆ ಉಳಿದ ಬಹಳಷ್ಟು ಮಂದಿ ಫೋಟೋಶೂಟ್ಗಳಲ್ಲಿ ಮಗ್ನರಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧದ ಕಟ್ಟಡದ ಒಳಗೆ ಜನರ ಪ್ರವೇಶಕ್ಕೆ ಅವಕಾಶವಾಗದಂತೆ ಬಂದೋಬಸ್ತ್ ಆಯೋಜಿಸಲಾಗಿತ್ತು.ಶಕ್ತಿಸೌಧದ ಆವರಣದಲ್ಲಿನ ತಾತ್ಕಾಲಿಕ ಟೆಂಟ್ಗಳಲ್ಲಿ ಜಾಗ ಸಾಲದೆ ನೂರಾರು ಜನ ಬಿಸಿಲಿನಲ್ಲಿ ನಿಂತು ಬಸವಳಿಯುತ್ತಿದ್ದರು.
|
| 5 |
+
ಕೋಟ್ಯಾಂತರ ಮೌಲ್ಯದ ಕಾಂಪ್ಲೆಕ್ಸ್ ವಿಚಾರಕ್ಕೆ ನಡೆದಿತ್ತೇ ಜೋಡಿ ಕೊಲೆ..?
|
| 6 |
+
ಮುಖ್ಯಮಂತ್ರಿಯವರಿಗೆ ಅರ್ಜಿ ಸಲ್ಲಿಸಲು ಆಗಮಿಸುವವರ ಜೊತೆಗೆ ಶಕ್ತಿಸೌಧದ ವೀಕ್ಷಣೆಗೆ ಬಂದವರ ಸಂಖ್ಯೆಯೂ ಹೆಚ್ಚಾಗಿತ್ತು. ಬೆಳಿಗ್ಗೆ 10 ಗಂಟೆಗೆ ಆರಂಭವಾಗಬೇಕಾಗಿದ್ದ ಜನತಾದರ್ಶನ 11 ಗಂಟೆಯಾದರೂ ಶುರುವಾಗಿರಲಿಲ್ಲ.
|
eesanje/url_46_243_4.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ವಿಡಿಯೋ ಕಾಲ್ನಲ್ಲಿ ಜನತಾದರ್ಶನ ಮಾಹಿತಿ ಪಡೆದ ಡಿಸಿಎಂ ಡಿಕೆಶಿ
|
| 2 |
+
ಬೆಂಗಳೂರು,ಫೆ.8- ವಿಶ್ರಾಂತಿಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಡಿಯೋ ಕಾಲ್ ಮೂಲಕ ಜನತಾದರ್ಶನವನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು.ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ವಿಡಿಯೋ ಕಾಲ್ ಮಾಡಿದ ಡಿ.ಕೆ.ಶಿವಕುಮಾರ್ರವರು ಎಷ್ಟು ಜನ ಸೇರಿದ್ದಾರೆ, ಯಾವ ರೀತಿ ಸ್ಪಂದನೆ ದೊರೆಯುತ್ತಿದೆ ಎಂಬೆಲ್ಲಾ ಮಾಹಿತಿ ಪಡೆದುಕೊಂಡರು.
|
| 3 |
+
ವಿಡಿಯೋ ಕಾಲ್ ಮೂಲಕವೇ ಜನತಾಸ್ಪಂದನದಲ್ಲಿದ್ದ ಜನರನ್ನು ವೀಕ್ಷಿಸಿದರು. ರಾಕೇಶ್ ಸಿಂಗ್ರವರು ತಮ್ಮ ಮೊಬೈಲ್ ಅನ್ನು ಜನರತ್ತ ತಿರುಗಿಸಿ ನೇರ ಚಿತ್ರಣವನ್ನು ಉಪಮುಖ್ಯಮಂತ್ರಿಯವರಿಗೆ ವಿವರಿಸಲಾರಂಭಿಸಿದರು.
|
| 4 |
+
ಕೋಟ್ಯಾಂತರ ಮೌಲ್ಯದ ಕಾಂಪ್ಲೆಕ್ಸ್ ವಿಚಾರಕ್ಕೆ ನಡೆದಿತ್ತೇ ಜೋಡಿ ಕೊಲೆ..?
|
| 5 |
+
ವೇದಿಕೆಯ ವ್ಯವಸ್ಥೆ, ಅರ್ಜಿಗಳ ನೋಂದಾವಣಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ರಾಕೇಶ್ ಸಿಂಗ್ ಸುದೀರ್ಘವಾಗಿ ವಿವರಣೆ ನೀಡಿದರು. ಮುಖ್ಯಮಂತ್ರಿಯವರ ಜನತಾದರ್ಶನಕ್ಕೆ ಇಬ್ಬರು ಸಚಿವರನ್ನು ಹೊರತುಪಡಿಸಿದರೆ ಉಳಿದ ಯಾರೂ ಭಾಗವಹಿಸಿರಲಿಲ್ಲ. ಹಾಗೆಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಕೂಡ ಇಂದು ಮನೆಯಲ್ಲಿಯೇ ಉಳಿದು ವಿಶ್ರಾಂತಿ ಪಡೆಯುತ್ತಿದ್ದರು. ಅದರ ನಡುವೆ ಜನಸ್ಪಂದನದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
|
eesanje/url_46_243_5.txt
ADDED
|
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಬಿಜೆಪಿಯಿಂದ ಗ್ರಾಮ ಚಲೋ.. : 28 ಸಾವಿರ ಹಳ್ಳಿಗಳಲ್ಲಿ ಅಭಿಯಾನ
|
| 2 |
+
ಬೆಂಗಳೂರು,ಫೆ.8- ಬಿಜೆಪಿ ವತಿಯಿಂದ ನಾಳೆಯಿಂದ ಫೆ.11ರವರೆಗೆ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜಾ್ಯಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. ಹೆಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ಗ್ರಾಮ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ರಾಜ್ಯದಲ್ಲಿ 28 ಸಾವಿರಕ್ಕೂ ಹೆಚ್ಚು ಹಳ್ಳಿಗಳು, 19 ಸಾವಿರ ನಗರ ಬೂತ್ಗಳಲ್ಲಿ ಒಟ್ಟಾರೆ 42 ಸಾವಿರ ಕಾರ್ಯಕರ್ತರು ಮೂರು ದಿನಗಳ ಕಾಲ ನಿರಂತರವಾಗಿ ಅಭಿಯಾನದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.
|
| 3 |
+
ಇಂದು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಸಂಖ್ಯೆ 454, 455ರಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ. 2047ನೇ ಇಸವಿಗೆ ಭಾರತವು ವಿಕಸಿತ ಭಾರತವಾಗಿ ಪರಿವರ್ತನೆ ಹೊಂದಬೇಕು, ಭಾರತ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕೆಂಬ ಮೋದಿಜೀ ಕನಸು ನನಸಾಗಬೇಕು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ಸಿಗಬೇಕು ಎಂದರು.
|
| 4 |
+
ಈ ನಿಟ್ಟಿನಲ್ಲಿ ಗ್ರಾಮ ಚಲೋ ಅಭಿಯಾನವು ಉತ್ತಮ ಅಭಿಯಾನ ಆಗಲಿದೆ. ಈ ಅಭಿಯಾನದ ಮೂಲಕ ಪ್ರತಿ ಗ್ರಾಮ, ಪ್ರತಿ ಮನೆಗೂ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು, ಕೇಂದ್ರ ಸರಕಾರವು ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಕೊಟ್ಟ ಜನಪರ ಯೋಜನೆಗಳನ್ನು ತಲುಪಿಸಲಾಗುತ್ತದೆ ಎಂದು ತಿಳಿಸಿದರು.
|
| 5 |
+
ಈ ಅಭಿಯಾನವು ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ಮೋದಿ ಮತ್ತೊಮ್ಮೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು. ದೇಶದ ಪ್ರತಿಯೊಬ್ಬ ನಾಗರಿಕರೂ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸುತ್ತಿದ್ದಾರೆ ಎಂದರು.
|
| 6 |
+
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆಯಾಗಿದೆ. ಫೆ.10ರಂದು ರಾತ್ರಿ ನೇರವಾಗಿ ದೆಹಲಿಯಿಂದ ಮೈಸೂರಿಗೆ ಬರುತ್ತಾರೆ. 11ರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆದ ನಂತರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಸಂಜೆ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯೂ ನಡೆಯಲಿದೆ ಎಂದು ವಿವರಿಸಿದರು.
|
| 7 |
+
ಲೋಕಸಭಾ ಚುನಾವಣೆ ಸಂಬಂಧ ಸರ್ವೇ ಫಲಿತಾಂಶವೊಂದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ದೇಶದಲ್ಲಿ ನರೇಂದ್ರ ಮೋದಿ ಪರ ಅಲೆ ಇದ್ದು, ಸಹಜವಾಗಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣವಾಗಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇಶದ ಜನರಿಗೆ ಮನ��ರಿಕೆ ಆಗಿದೆ ಎಂದರು.
|
| 8 |
+
ಕರ್ನಾಟಕದ ಬೆನ್ನಲ್ಲೇ ದೆಹಲಿಯಲ್ಲಿ ಕೇರಳ, ತಮಿಳುನಾಡು ಪ್ರತಿಭಟನೆ
|
| 9 |
+
ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿ ಇಟ್ಟುಕೊಂಡಿದ್ದೇವೆ. 28 ಸೀಟುಗಳ ಮತ ಎಣಿಕೆ ಸಂದರ್ಭದಲ್ಲಿ ಒಂದೊಂದು ಸೀಟು ಗೆಲ್ಲಲು ಕೂಡ ಕಾಂಗ್ರೆಸ್ನವರು ಪರಿತಪಿಸುತ್ತಾರೆ. ಅಂಥ ವಾತಾವರಣ ಈಗಾಗಲೇ ನಿರ್ಮಾಣವಾಗಿದೆ. ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ. ಮೋದಿ ಮತ್ತೊಮ್ಮೆ ಎಂಬ ವಿಷಯದಲ್ಲಿ ಮತದಾರರೂ ಉತ್ಸಾಹದಲ್ಲಿದ್ದಾರೆ. ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.
|
| 10 |
+
ರಾಜ್ಯದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದ್ರೆ, ಶರಣು ತಳ್ಳಿಕೆರೆ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್,ಬಿಜೆಪಿ ಮುಖಂಡರು ರುದ್ರೇಶ್ ಈ ಸಂದರ್ಭದಲ್ಲಿದ್ದರು.
|
eesanje/url_46_243_6.txt
ADDED
|
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಜನತಾದರ್ಶನದ ಅರ್ಜಿಗಳನ್ನು 3 ತಿಂಗಳೊಳಗೆ ಇತ್ಯರ್ಥ : ಸಿಎಂ ಸಿದ್ದರಾಮಯ್ಯ
|
| 2 |
+
ಬೆಂಗಳೂರು,ಫೆ.8- ಜನತಾದರ್ಶನದಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು 3 ತಿಂಗಳೊಳಗಾಗಿಯೇ ಇತ್ಯರ್ಥಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಧಾನಸೌಧದ ಆವರಣದಲ್ಲಿ ನಡೆದ ರಾಜ್ಯಮಟ್ಟದ ಜನಸ್ಪಂದನದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ಈ ಹಿಂದೆ ನಡೆದ ಮೊದಲ ಜನತಾದರ್ಶನದಲ್ಲಿ 5 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಅದರಲ್ಲಿ ಶೇ.98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಶೇ.2 ರಷ್ಟು ಮಾತ್ರ ಬಾಕಿ ಉಳಿದಿವೆ ಎಂದು ಹೇಳಿದರು.
|
| 3 |
+
ಇಂದಿನ ಜನತಾದರ್ಶನಕ್ಕೆ 10 ಸಾವಿರಕ್ಕಿಂತಲೂ ಹೆಚ್ಚಿನ ಜನ ಆಗಮಿಸಿದ್ದಾರೆ. ಅವರಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಸಾಧ್ಯವಾಗದೇ ಇದ್ದರೆ ಮುಂದಿನ 3 ತಿಂಗಳೊಳಗಾಗಿ ಪರಿಹಾರ ದೊರಕಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಾನೂನಾತ್ಮಕವಾಗಿ ಸಾಧ್ಯ ಇರುವ ಎಲ್ಲಾ ಪರಿಹಾರಗಳನ್ನೂ ಒದಗಿಸಲಾಗುವುದು. ಒಂದು ವೇಳೆ ಸಾಧ್ಯವಿಲ್ಲ ಎಂದಾದರೆ ಅದಕ್ಕೆ ಸಕಾರಣಗಳ ಹಿಂಬರಹವನ್ನು ಅರ್ಜಿದಾರರ ವಿಳಾಸಕ್ಕೆ ತಲುಪಿಸುವುದಾಗಿ ಹೇಳಿದರು.
|
| 4 |
+
ಇದು 2 ನೇ ರಾಜ್ಯಮಟ್ಟದ ಜನತಾದರ್ಶನವಾಗಿದೆ. ಇದಕ್ಕೂ ಮೊದಲು ಜಿಲ್ಲಾ ಕೇಂದ್ರಗಳಲ್ಲಿ 108 ಜನಸ್ಪಂದನಗಳನ್ನು ನಡೆಸಲಾಗಿದೆ. ಆಡಳಿತ ಬೆಂಗಳೂರಿಗೆ ಕೇಂದ್ರೀಕೃತವಾಗಬಾರದು. ಜನರ ಬಳಿಗೆ ಹೋಗಬೇಕು ಎಂಬುದು ನಮ್ಮ ಮೂಲ ಉದ್ದೇಶ. ಸಣ್ಣಪುಟ್ಟ ಸಮಸ್ಯೆಗಳಿಗೆ ಜನರು ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲೇ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ. ಅಲ್ಲಿ ಸಾಧ್ಯವಾಗದೇ ಹೋದರೆ ರಾಜ್ಯಮಟ್ಟದಲ್ಲಿ ಕಾನೂನುಬದ್ಧವಾದ ಪರಿಹಾರ ದೊರಕಿಸುವುದಾಗಿ ಸ್ಪಷ್ಟಪಡಿಸಿದರು.
|
| 5 |
+
ಕಾಂಗ್ರೆಸ್ನತ್ತ ಕೆ.ಆರ್.ಪೇಟೆ ಮಾಜಿ ಶಾಸಕ ನಾರಾಯಣಗೌಡ..!?
|
| 6 |
+
8 ತಿಂಗಳಲ್ಲಿಯೇ ನಮ್ಮ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದು ಸಾಧ್ಯವಿಲ್ಲ ಎಂದು ಹೇಳಿದ್ದ ಬಿಜೆಪಿಯವರು ಈಗ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಂತುಹೋಗಲಿವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಜನ ಅವರ ಮಾತುಗಳನ್ನು ನಂಬಬಾರದು. ಗ್ಯಾರಂಟಿ ಯೋಜನೆಗಳು ಬಡವರ ಅನುಕೂಲಕ್ಕಾಗಿ ಅಸಮಾನತೆಯನ್ನು ತೊಲಗಿಸಲು ರೂಪಿಸಿದ ಯೋಜನೆಗಳು. ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಹೇಳಿದರು.
|
| 7 |
+
ಗ್ಯಾರಂಟಿ ಯೋಜನೆಗಳಿಂದ ಉಳಿದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ಮತ್ತು ವಿರೋಧಪಕ್ಷದವರಿಗೆ ಅಭಿವೃದ್ಧಿ ಎಂದರೆ ಗೊತ್ತಿಲ್ಲ. ಅಧಿಕಾರದಲ್ಲಿದ್ದಾಗ ಅವರು ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಈಗ ಆರೋಪ ಮಾಡುತ್ತಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ವಿಷಯದಲ್ಲಿ ನಂಬಿಕೆ ಇಲ್ಲದ ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
|
| 8 |
+
ಮಲೆನಾಡಿನಲ್ಲಿ ಮಂಗನ ಕಾಯಿಲೆ ಹೆಚ್ಚಳ : ಜನರಲ್ಲಿ ಆತಂಕ
|
| 9 |
+
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಬಂಡವಾಳ ಹರಿದುಬರಲಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡಿದೆ. ಭ್ರಾತೃತ್ವ, ಸಮಾನತೆಗಾಗಿ ನಿರಂತರ ಪ್ರಯತ್ನಗಳಾಗುತ್ತಿವೆ ಎಂದು ತಿಳಿಸಿದರು. ಸಚಿವರಿಗೂ ಜಿಲ್ಲಾ ಕೇಂದ್ರಗಳಲ್ಲಿ ಜನಸ್ಪಂದನ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿಗಳು ಹೇಳಿದರು. ಸಚಿವರಾದ ಭೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ ಹಾಗೂ ಅಕಾರಿಗಳು ಜನಸ್ಪಂದನದಲ್ಲಿ ಹಾಜರಿದ್ದರು.
|
eesanje/url_46_243_7.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಇಂದಿರಾ ಕ್ಯಾಂಟಿನ್ಗಳಲ್ಲಿ ಸದ್ಯಕ್ಕಿಲ್ಲ ಮುದ್ದೆ ಸಾರಿನ ಊಟ
|
| 2 |
+
ಬೆಂಗಳೂರು,ಫೆ.8- ನಗರದ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರ ಪೂರೈಕೆ ಮಾಡುವ ಕುರಿತಂತೆ ಕರೆಯಲಾಗುವ ಟೆಂಡರ್ ವಿಳಂಬವಾಗಿರುವುದರಿಂದ ಏಪ್ರಿಲ್ ಬಳಿಕ ಇಂದಿರಾ ಕ್ಯಾಂಟೀನ್ ಗಳಲ್ಲಿ ಮುದ್ದೆ, ಸಾರು ದೊರೆಯುವ ಸಾಧ್ಯತೆಯಿದೆ. ಈ ಹಿಂದೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಕೇವಲ ರೈಸ್ ಬಾತ್, ಅನ್ನ ಸಾಂಬಾರ್, ಮೊಸರನ್ನವನ್ನು ನೀಡಲಾಗುತ್ತಿತ್ತು.
|
| 3 |
+
ಆದರೆ ಹಿರಿಯ ನಾಗರಿಕರು ಹಾಗೂ ಸಕ್ಕರೆ ಕಾಯಿಲೆಯಿರುವವರು ಸೇರಿದಂತೆ ಇತರರು ರೈಸ್ ಪದಾರ್ಥದ ಊಟ ಮಾತ್ರ ಬೇಡ ಮುದ್ದೆ ಚಪಾತಿ ನೀಡುವಂತೆ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಊಟದ ಮೆನುವನ್ನು ಬದಲಾವಣೆ ಮಾಡಿ ಮುದ್ದೆ, ಸಾರು, ಚಪಾತಿ ನೀಡಲು ರಾಜ್ಯ ಸರ್ಕಾರ ಹಾಗೂ ಪಾಲಿಕೆ ಮುಂದಾಗಿತ್ತು. ಆದರೆ ಬೆಂಗಳೂರು ನಗರದ ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆ ಟೆಂಡರ್ ವಿಳಂಬವಾಗಿರುವುದರಿಂದ ಏಪ್ರಿಲ್ ಬಳಿಕ ಮುದ್ದೆ, ಸಾರು ದೊರೆಯಲಿದೆ ಎನ್ನಲಾಗುತ್ತಿದೆ.
|
| 4 |
+
ಕಾಂಗ್ರೆಸ್ನತ್ತ ಕೆ.ಆರ್.ಪೇಟೆ ಮಾಜಿ ಶಾಸಕ ನಾರಾಯಣಗೌಡ..!?
|
| 5 |
+
ಕಳೆದ ಆಗಸ್ಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆ ಗುತ್ತಿಗೆ ಅವ ಮುಕ್ತಾಯಗೊಂಡಿದ್ದು, ಹೊಸ ಟೆಂಡರ್ ಪ್ರಕ್ರಿಯೆ ನಡೆಯದ ಹಿನ್ನಲೆಯಲ್ಲಿ ಹಳೆ ಗುತ್ತಿಗೆದಾರರನ್ನು ಮುಂದುವರಿಸಲಾಗಿತ್ತು. ಡಿಸೆಂಬರ್ನಲ್ಲಿ ಟೆಂಡರ್ ಆಹ್ವಾನಿಸುವಂತೆ ಸರ್ಕಾರ ಆದೇಶ ನೀಡಿತ್ತು. ಸದ್ಯ ಎಂಟು ವಲಯಗಳಿಗೆ ಪ್ರತ್ಯೇಕ ಟೆಂಡರ್ ಆಹ್ವಾನಿಸುವುದಕ್ಕೆ ನಿರ್ಧರಿಸಿ ನಾಲ್ಕು ಪ್ಯಾಕೇಜ್ಗಳಲ್ಲಿ ಟೆಂಡರ್ ಆಹ್ವಾನಿಸಲಾಗಿದೆ.
|
| 6 |
+
ಇಂದಿರಾ ಕ್ಯಾಂಟೀನ್ ಆಹಾರ ಪೂರೈಕೆ ಗುತ್ತಿಗೆದಾರರಿಗೆ ಈ ಬಾರಿ ಮುದ್ದೆ, ಸಾರು ನೀಡುವುದನ್ನು ಕಡ್ಡಾಯಗೊಳಿಸಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ನಂತರ ಜನಸಾಮಾನ್ಯರಿಗೆ ಹೊಸ ಮೆನ್ಯು ಲಭ್ಯವಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
|
eesanje/url_46_243_8.txt
ADDED
|
@@ -0,0 +1,6 @@
|
|
|
|
|
|
|
|
|
|
|
|
|
|
|
|
|
|
|
|
|
|
| 1 |
+
ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ಚಾಲನೆ
|
| 2 |
+
ಬೆಂಗಳೂರು,ಫೆ.8- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಇಂದು ರಾಜ್ಯಾದ್ಯಂತ ಚಾಲನೆ ನೀಡಿತು. ಮತ್ತೊಮ್ಮೆ ಮೋದಿ 2024 ಎಂಬ ಗೋಡೆಬರಹ ಅಭಿಯಾನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವರು ರಾಜ್ಯದ ವಿವಿಧ ಕಡೆ ಚಾಲನೆ ಕೊಟ್ಟಿದ್ದಾರೆ.
|
| 3 |
+
ಕಾಂಗ್ರೆಸ್ನತ್ತ ಕೆ.ಆರ್.ಪೇಟೆ ಮಾಜಿ ಶಾಸಕ ನಾರಾಯಣಗೌಡ..!?
|
| 4 |
+
ವಿಜಯೇಂದ್ರ ಅವರು ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿ ಹೋಬಳಿ ವ್ಯಾಪ್ತಿಗೆ ಬರುವ ಕೆ.ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ಮತ್ತೊಮ್ಮೆ ಮೋದಿ ಗೋಡೆ ಬರಹಕ್ಕೆ ಚಾಲನೆ ಕೊಟ್ಟರು. ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್.ಹರೀಶ್, ಬಿಜೆಪಿ ಮುಖಂಡ ಮಾರೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
|
| 5 |
+
ಆದರೆ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅಭಿಯಾನಕ್ಕೆ ಗೈರು ಹಾಜರಾಗಿದದ್ದು ಎದ್ದು ಕಾಣುತ್ತಿತ್ತು. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೈಸೂರು ಜಿಲ್ಲೆ ಚಾಮರಾಜ ಕ್ಷೇತ್ರದ ಪಡುವಾರಹಳ್ಳಿಯಲ್ಲಿ ಮತ್ತೊಮ್ಮೆ ಮೋದಿ 2024 ಎಂಬ ಗೋಡೆಬರಹಕ್ಕೆ ಬಣ್ಣ ಹಚ್ಚುವ ಮೂಲಕ ಚಾಲನೆ ನೀಡಿದ್ದಾರೆ. ಈ ವೇಳೆ ಮಾಜಿ ಶಾಸಕರಾದ ಎಲ್.ನಾಗೇಂದ್ರ, ಎನ್.ಮಹೇಶ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ರಾಜೇಂದ್ರ, ಮುಖಂಡರಾದ ಕವಿತಾ ಗೌಡ ಮತ್ತಿತರರು ಉಪಸ್ಥಿತರಿದ್ದರು.
|
| 6 |
+
ಜಿಲ್ಲಾ ಹಂತದಲ್ಲಿ ಜಿಲ್ಲಾಧ್ಯಕ್ಷರು, ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಅಧ್ಯಕ್ಷರು ಕೂಡ ಈ ಅಭಿಯಾನದಲ್ಲಿ ಭಾಗಿಯಾಗುವಂತೆ ಸೂಚನೆ ನೀಡಲಾಗಿದೆ. ಇದು ಗ್ರಾಮಪಂಚಾಯ್ತಿಯಿಂದ ಹಿಡಿದು, ಜಿಲ್ಲಾ ಹಂತದವರೆಗೂ ಈ ಅಭಿಯಾನ ನಡೆಯಲಿದ್ದು, ಪ್ರಮುಖ ಸ್ಥಳಗಳಲ್ಲಿ ಈ ಗೋಡೆ ಬರಹ ಅಭಿಯಾನ ನಡೆಯಲಿದೆ.
|
eesanje/url_46_243_9.txt
ADDED
|
@@ -0,0 +1,5 @@
|
|
|
|
|
|
|
|
|
|
|
|
|
|
|
|
|
|
|
| 1 |
+
ಎನ್ಡಿಎ ಮೈತ್ರಿಕೂಟಕ್ಕೆ 366 ಸ್ಥಾನ, ಮೋದಿಗೆ ಮತ್ತೆ ಪ್ರಧಾನಿ ಗದ್ದುಗೆ ಫಿಕ್ಸ್ : ಸಮೀಕ್ಷೆ
|
| 2 |
+
ನವದೆಹಲಿ,ಫೆ.8- ಈಗ ಲೋಕಸಭಾ ಚುನಾವಣೆ ನಡೆದು ಬಿಜೆಪಿ ನೇತೃತ್ವದ ಎನ್ಡಿಎ 366 ಸ್ಥಾನ ಗಳಿಸಿದರೆ, ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 23 ಸ್ಥಾನ ಗೆಲ್ಲಲಿದೆ ಎಂದು ಟೈಮ್ಸ್ ನೌ ಸಮೀಕ್ಷೆ ತಿಳಿಸಿದೆ. ಗುಜರಾತ್, ಛತ್ತೀಸ್ಗಢ, ದೆಹಲಿಯ ಎಲ್ಲ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು ಒಟ್ಟು 366 ಸ್ಥಾನಗಳನ್ನು ಎನ್ಡಿಎ ಒಕ್ಕೂಟ ಗಳಿಸಲಿದೆ. ಇಂಡಿಯಾ ಒಕ್ಕೂಟ 104, ಇತರರು 73 ಸ್ಥಾನ ಗಳಿಸಲಿದೆ. ಶೇಕಡಾವಾರು ಮತ ಪ್ರಮಾಣದಲ್ಲಿ ಎನ್ಡಿಎ ಶೇ.41.8ರಷ್ಟು ಮತ ಪಡೆದರೆ ಇಂಡಿಯಾ ಒಕ್ಕೂಟ ಶೇ.28.6ರಷ್ಟು ಮತ ಪಡೆಯಲಿದೆ. ಇತರರು ಶೇ.29.6ರಷ್ಟು ಮತ ಗಳಿಸಲಿದ್ದಾರೆ ಎಂದು ಹೇಳಿದೆ.
|
| 3 |
+
ಉತ್ತರಪ್ರದೇಶದ 80 ಸ್ಥಾನಗಳ ಪೈಕಿ 77 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ನಿತೀಶ್ಕುಮಾರ್ ಸೇರ್ಪಡೆಯಿಂದ ಬಿಹಾರದಲ್ಲಿ ಎನ್ಡಿಎ 35 ಸೀಟುಗಳನ್ನು ಗೆಲ್ಲಲಿದ್ದು, ಇತರ ಪಕ್ಷಗಳು 5 ಸ್ಥಾನಗಳಿಗೆ ತೃಪ್ತಿಪಡಬೇಕಾಗುತ್ತದೆ. ಪಶ್ಚಿಮಬಂಗಾಳದ ಒಟ್ಟು 42 ಸ್ಥಾನಗಳಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 26 ಕ್ಷೇತ್ರಗಳನ್ನು ಗೆಲ್ಲಲಿದೆ. ತಮಿಳುನಾಡಿನಲ್ಲಿ ಎನ್ಡಿಎ ಒಂದು ಹಾಗೂ ಇಂಡಿಯಾ ಮೈತ್ರಿಕೂಟ 36 ಸ್ಥಾನ ಪಡೆಯಲಿದೆ.
|
| 4 |
+
ಭಾರತ ಅಮೆರಿಕವನ್ನು ದುರ್ಬಲವಾಗಿ ಪರಿಗಣಿಸಿದೆ : ಹ್ಯಾಲೆ
|
| 5 |
+
ರಾಜ್ಯದಲ್ಲಿ ಬಿಜೆಪಿ 21, ದಳ 2 ಸ್ಥಾನ ಗೆದ್ದುಕೊಂಡರೆ ಕಾಂಗ್ರೆಸ್ 5 ಸ್ಥಾನಗಳನ್ನು ಗಳಿಸಲಿದೆ ಎಂದು ಈ ಸಮೀಕ್ಷೆ ಹೇಳಿದೆ. ಮತಗಳ ಶೇಕಡಾವಾರು ಪ್ರಮಾಣದಲ್ಲಿ ಬಿಜೆಪಿ ಶೇ.46.2 ಕಾಂಗ್ರೆಸ್ 42.3 ಜೆಡಿಎಸ್ 8.4 ಹಾಗೂ ಇತರ ಪಕ್ಷಗಳು ಶೇ.3.1ರಷ್ಟು ಮತ ಗಳಿಸಿಕೊಳ್ಳಲಿವೆ. ಸಿದ್ದರಾಮಯ್ಯ ಸಾಧನೆ ಕುರಿತು ಶೇ.18ರಷ್ಟು ತೃಪ್ತಿ ವ್ಯಕ್ತಪಡಿಸಿದ್ದು, ಶೇ.27ರಷ್ಟು ಮಂದಿ ಪರವಾಗಿಲ್ಲ ಎಂದಿದ್ದಾರೆ. ಶೇ.34ರಷ್ಟು ಮಂದಿ ಅತೃಪ್ತಿ ವ್ಯಕ್ತಪಡಿಸಿದ್ದು, ಶೇ.21ರಷ್ಟು ಮಂದಿ ಪ್ರತಿಕ್ರಿಯಿಸಿಲ್ಲ.
|