ಕನ್ನಡ ಸಾಹಿತ್ಯ.ಕಾಂ ಕನ್ನಡದ ಕಣ್ಣಲ್ಲಿ ವಿಶ್ವದ ಕನಸು ಅಹ! ಪ್ರಾತಃಕಾಲ, ಮತ್ತೆ ಅದೊ ಚಿಮ್ಮುತಿದೆ ಬಣ್ಣ ಬಣ್ಣದ ಮಣ್ಣ ಕಣ್ಣಿನಲಿ, ಹಕ್ಕಿಗಳ ಇಂಚರದಿ, ಇಬ್ಬನಿಯ ಸೊಡರಿನಲಿ, ನಿಬ್ಬೆಗದಿ ಹರಿವರಿದು ಬರುವ ಗಂಧೋದಕದಿ ಮಿಂದ ತಂ- ಬೆಲರಿನಲಿ ಹೆರೆಹಿಂಗದಮೃತ ಚೈತನ್ಯ ಝರಿ! ದಿವ್ಯಾನುಭೂತಿಯಲಿ ರಸದ ಪಾವಿತ್ರ್ಯದಲಿ ಬಾಳ ತೊಳೆಯುವ ಬದುಕ ಸಿಂಗರಿಪ ಮಂತ್ರಮಿದೆ; ರಸಾಹ್ಲಾದಿನಿ ಪರಾಪ್ರಕೃತಿ ಸಂಜೀವಿನಿ! ಹೊತ್ತು ಹೋದರೆ ಮತ್ತ ಬಾರದೀ ಸಿರಿಯೊಸಗೆ ಏಳು ಎಚ್ಚರಗೊಂಡು ನೆನೆ ಮನವೆ, ಇಂಥ ತಣ್- ಪೊತ್ತಿನಲಿ ಜಗದೆಲ್ಲ ಉತ್ತಮ ವಿಭೂತಿಗಳ, ಎದೆಗುಡಿಯ ಗದ್ದುಗೆಯಲಿರಿಸವರ ಶ್ರೀಪಾದ ಪದ್ಮಗಳ, ಪೂಜೆಗೆಯ್, ನಿನ್ನ ನೀನಿಲ್ಲಗೆಯ್ ಅಲ್ಪತೆಯು ಮಹದಲ್ಲಿ ಕರಗಿ ಒಂದಾಗಲಿ! ***** ೧ ಹೊಗೆ ತುಂಬಿ ನಗೆ ತುಂಬಿ ಬಣ್ಣ ಬಣ್ಣದ ನವಿರು ಕಾಗದದ ಬುಟ್ಟಿಯಲಿ ಜೀವ ತುಂಬಿ, ದೂರ ಹಾರುವದೆಂಬ ಭರವಸೆಯ ನಂಬಿ, ನಮ್ಮ ಹಿರಿಯಾಸೆಗಳ ಉರಿವ ಕಕ್ಕಡವಿಟ್ಟು ಉತ್ಸಾಹ ಸಾಹಸಕೆ ರೂಪುಗೊಟ್ಟು ಮೇಲುನಾಡಿಗೆ ತೇಲಬಿಟ್ಟೆವಿದೊ […] ಇರುಳು ಇನ್ನೂ ಹೊದ್ದಿಲ್ಲ ಧರೆಯ ಇಂದ್ರನ ಸಹಸ್ರ ಸಹಸ್ರ ನಯನ ತಾರೆ,ತೆರೆದಿಲ್ಲ ಪೂರ್ಣ ಬುದ್ಧಿರಾಗಸದ ಮೈಯ ಹೆಡೆಯೆತ್ತದ ರಭಸಕ್ಕಲ್ಲದ ಗಾಳಿ ತೂಗಿ , ನಿತ್ಯ ಹರಿತ್ತಿನ ಮಳೆಕಾಡು ಭವ್ಯ ಸುಳಿದಾಡುವ ವನ್ಯ ಅದೋ ಬೂದಿ […] ೧ ತುಂಟಾಗಿ ನಾಚಿ ಮೊಣಕಾಲು ಮಡಿಸಿ, ಗಲ್ಲ ಊರಿ ಮುನಿದ೦ತೆ ನಟಿಸಿ ಕಣ್ಣುಗಳನ್ನು ತುಂಬಿಕೊಂಡವನನ್ನು ತನ್ನ ಖಾಸಗಿ ಕತ್ತಲೆಗೆ ಒಯ್ಯುತ್ತ ಒಡಲುಗೊಳ್ಳುವ ಅವಳ ನಿರೀಕ್ಷೆ: ಅವನ ಧಾರಾಳ ಅವಕಾಶ ಮತ್ತು ಆಗ್ರಹ ೨ ಸುಮ್ಮಗೆ […] ಬಿಟ್ಟ್ಯಾ ಬಿಟ್ಟ್ಯಾ ತನ್ನ ಹಳ್ಳೀ ಬಿಟ್ಟು ಒ೦ದೇ ಸಮನೇ ಓಡುತ್ತಿದ್ದ. ಎಲ್ಲಿಗೆ ಅಂತಲೂ ಗೊತ್ತಿಲ್ಲ; ಯಾಕಂತಲೂ ಗೊತ್ತಿಲ್ಲ. ಅದೆಷ್ಟು ಹೊತ್ತು ಓಡಿದನೋ! ಇನ್ನೊಂದು ಊರು ಸೇರೋ ವರೆಗೂ ಓಡಿದ.… ಮುಂದೆ ಓದಿ… ಟಿಪ್ಸ್ ಸುತ್ತ ಮುತ್ತ "ಕಾಫಿಗೆ ಬರ್‍ತಿಯೇನೊ?" ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. "ಕಾಸಿಲ್ಲ ಕೊಡಿಸ್ತೀಯ?" "ಬಾ ಹೋಗೋಣ..." -ಹೊರಗಡೆ ಸಣ್ಣದಾಗಿ ಮಳೆ.… ಮುಂದೆ ಓದಿ… ಮನ್ನಿ ನನಗೆ ಆ ಕಿಟಕಿಯೆಂದರೆ ಬಲು ಪ್ರೀತಿ.ಐ ಲವ್ ಇಟ್ , ಜಸ್ಟ್ ಸಿಂಪ್ಲಿ ಐ ಲವ್ ಇಟ್. ಕ್ಷಮಿಸಿ, ಗೋಕಾಕ್ ಚಳವಳಿಯನಂತರ ಸರ್ಕಾರ ಎಲ್ಲಾ ಹಂತಗಳಲ್ಲೂ ಕನ್ನಡ… ಮುಂದೆ ಓದಿ… ಬುಗುರಿ ಚೆಲುವ ಕಣ್ಣು ತುಂಬ ನೀರು ತುಂಬಿಕೊಂಡು ತನ್ನ ಬುಗುರಿ ಕಕ್ಕಸು ಗುಂಡಿಗೆ ಬಿದ್ದು ಹೋಯಿತಲ್ಲಾ ಎಂದು ಸಂಕಟ ಪಡುತ್ತಾ ಹಜಾರದ ಗೋಡೆಗೆ ಒರಗಿಕೊಂಡು ಕಣ್ಣು ಮುಖವನ್ನು ಕಣ್ಣೀರಿಂದ… ಮುಂದೆ ಓದಿ…