ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-09-2024)
'  - 21-09-2024
ನಿತ್ಯ ನೀತಿ :ಮನುಷ್ಯನ ದುಃಖಕ್ಕೆ ಎರಡು ಮುಖ್ಯ ಕಾರಣಗಳಿರುತ್ತವೆ. ಒಂದು; ಅವನು ಶ್ರಮಕ್ಕಿಂತಲೂ ಹೆಚ್ಚಿನದನ್ನು ನಿರೀಕ್ಷಿಸುತ್ತಾನೆ. ಎರಡನೆಯದು; ಸಮಯಕ್ಕಿಂತ ಮುಂಚಿತವಾಗಿ ಬಯಸುತ್ತಾನೆ.
ಪಂಚಾಂಗ : ಶನಿವಾರ, 21-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ /ತಿಥಿ: ಚತುರ್ಥಿ / ನಕ್ಷತ್ರ: ಭರಣಿ / ಯೋಗ: ವ್ಯಾಘಾತ / ಕರಣ: ಭವ
ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.16ರಾಹುಕಾಲ – 9.00-10.30ಯಮಗಂಡ ಕಾಲ – 1.30-3.00ಗುಳಿಕ ಕಾಲ – 6.00-7.30
ರಾಶಿಭವಿಷ್ಯ :ಮೇಷ: ನಿಮ್ಮದಲ್ಲದ ತಪ್ಪಿಗೆ ಸಣ್ಣದೊಂದು ಶಿಕ್ಷೆ ಅನುಭವಿಸಬೇಕು. ಹಣದ ಕೊರತೆ ಇರುವುದಿಲ್ಲ.ವೃಷಭ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.ಮಿಥುನ: ಜೀವನ ಸಂಗಾತಿಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.ಸಿಂಹ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.ಕನ್ಯಾ:ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ.ತುಲಾ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಧಿಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.ವೃಶ್ಚಿಕ: ಬುದ್ಧಿವಂತಿಕೆ ಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ.
ಧನುಸ್ಸು: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.ಮಕರ: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.
ಕುಂಭ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.ಮೀನ: ಬಂದ ಅವಕಾಶ ಕೈ ತಪ್ಪುವುದು. ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.