ಸಾಗರೋತ್ತರ ಸಾಲ ಯೋಜನೆ ದೇಶಕ್ಕೆ ಅಪಾಯ: ರಘುರಾಮ್ ರಾಜನ್ ವಿದೇಶೀ ಕರೆನ್ಸಿ ರೂಪದಲ್ಲಿ ಸಾಲ ನೀಡುವ ಭಾರತದ ಯೋಜನೆಯ`ಿಂದ ಯಾವುದೇ ನೈಜ ಪ್ರಯೋಜನವಿಲ್ಲ. ಬದಲಿಗೆ ಇದು ಸಾಕಷ್ಟು ಅಪಾಯದಿಂದ ಕೂಡಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.