ಬಸವಣ್ಣನ ಐಕ್ಯಮಂಟಪದ ಕಂಬಗಳಲ್ಲಿ ಬಿರುಕು, ಭಕ್ತರ ಪ್ರವೇಶಕ್ಕೆ ನಿಷೇಧ ಕ್ರಾಂತಿಯೋಗಿ ಬಸವಣ್ಣನವರ ಐಕ್ಯಮಂಟಪಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಮಂಟಪದ ಗೋಡೆ ಹಾಗೂ ಕಂಬಗಳಲ್ಲಿ ಬಿರುಕು ಮೂಡಿರುವ ಕಾರಣ ಭಕ್ತರ ಪ್ರವೇಶ ನಿಷೇಧಿಸಿ....