ತಾರತಮ್ಯರಹಿತ ಆಡಳಿತ ನಡೆಸುವ ಮೂಲಕ ಜನರ ಹೃದಯ ಗೆಲ್ಲಬೇಕು: ಕಪಿಲ್ ಸಿಬಲ್
ಪ್ರಧಾನಿ ಸೋತರು, ಕರ್ನಾಟಕದ ಜನರು ಗೆದ್ದಿದ್ದಾರೆ. ಇಲ್ಲ: 40% ಭ್ರಷ್ಟಾಚಾರ, ಕೇರಳ ಕಥೆ, ವಿಭಜಕ ರಾಜಕೀಯ, ದುರಹಂಕಾರ, ಸುಳ್ಳು. ಕಾಂಗ್ರೆಸ್ ಗೆಲುವಿಗೆ ನೆರವಾಗಿವೆ ಎಂದು ಹೇಳಿದ್ದರು.