ಲಂಡನ್ ನಲ್ಲಿ ರಾಹುಲ್ ಗಾಂಧಿ ಹೇಳಿಕೆ: ಮುಂದುವರೆದ ಟೀಕಾಪ್ರಹಾರ, ವಾಕ್ಸಮರ
ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರು ಕೋಲಾಹಲ ಸೃಷ್ಟಿಸಿದ್ದರಿಂದ ಇಂದು ಶುಕ್ರವಾರ ಸಂಸತ್ತು ಕಲಾಪದಲ್ಲಿ ಸದನ ಸೇರಿದ ಕೆಲವೇ ನಿಮಿಷಗಳಲ್ಲಿ ರಾಜ್ಯಸಭೆಯನ್ನು ಸೋಮವಾರಕ್ಕೆ ಮುಂದೂಡಲಾಯಿತು.