ಒಡಿಶಾ ಆರೋಗ್ಯ ಸಚಿವರ ಮೇಲೆ ಗುಂಡಿನ ದಾಳಿ
ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಝಾರಸುಗುಡ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಪೂರ್ವಯೋಜಿತ ಕೃತ್ಯ ನವ್ ಕಿಶೋರ್ ದಾಸ್ ಮೇಲೆ ನಡೆದ ದಾಳಿಯು ಪೂರ್ವಯೋಜಿತ ಕೃತ್ಯ ಎಂದು ಶಂಕಿಸಲಾಗಿದೆ.