ಇಳಿವಯಸ್ಸಿನಲ್ಲೂ ಪಿಎಚ್.ಡಿ ಪೂರ್ಣ
ನಂತರ, ಕರ್ನಾಟಕ ವಿವಿಯ ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಎನ್.ಹಳ್ಳಿ (ನಿಂಗಪ್ಪ ಮುದೇನೂರು) ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮುಂದುವರಿಸಿದರು. ಮಾರ್ಕಂಡೇಯ ಅವರು ಮಹಾಪ್ರಬಂಧ ಸಿದ್ಧಪಡಿಸಿ ಕಳೆದ ವರ್ಷ ನವೆಂಬರ್ 9ರಂದು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದರು. ಫೆಬ್ರುವರಿ 8ರಂದು ಪದವಿಗೆ ಅಂಗೀಕರಿಸಲಾಯಿತು.