ಹವಾಮಾನ ವೈಪರೀತ್ಯ: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಶಾಸಕ ರಾದ ನಾಗೇಂದ್ರ, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ ಜೊತೆಗಿದ್ದರು. ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು.